AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಚಾಂಪಿಯನ್ ಆಸ್ಟ್ರೇಲಿಯಾಕ್ಕೆ ಸಿಕ್ಕ ಬಹುಮಾನವೆಷ್ಟು? ಭಾರತದ ಪಾಲೆಷ್ಟು? ಇಲ್ಲಿದೆ ವಿವರ

WTC Final 2023 Prize Money: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಐಸಿಸಿಯಿಂದ ಅಪಾರ ಬಹುಮಾನವನ್ನು ಪಡೆದುಕೊಂಡಿದೆ.

ಪೃಥ್ವಿಶಂಕರ
|

Updated on: Jun 11, 2023 | 5:17 PM

Share
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಐಸಿಸಿಯಿಂದ ಅಪಾರ ಬಹುಮಾನವನ್ನು ಪಡೆದುಕೊಂಡಿದೆ.

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಂ ಇಂಡಿಯಾವನ್ನು ಮಣಿಸಿದ ಆಸ್ಟ್ರೇಲಿಯಾ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ ಐಸಿಸಿಯಿಂದ ಅಪಾರ ಬಹುಮಾನವನ್ನು ಪಡೆದುಕೊಂಡಿದೆ.

1 / 7
ಟೀಂ ಇಂಡಿಯಾವನ್ನು ಮಣಿಸಿ ಚಾಂಪಿಯನ್​ಪಟ್ಟಕ್ಕೇರಿದ ಆಸ್ಟ್ರೇಲಿಯಾ ಬರೋಬ್ಬರಿ 13.22 ಕೋಟಿ ರೂ. ಗಳನ್ನು ಬಹುಮಾನವಾಗಿ ಪಡೆದುಕೊಂಡಿದೆ.

ಟೀಂ ಇಂಡಿಯಾವನ್ನು ಮಣಿಸಿ ಚಾಂಪಿಯನ್​ಪಟ್ಟಕ್ಕೇರಿದ ಆಸ್ಟ್ರೇಲಿಯಾ ಬರೋಬ್ಬರಿ 13.22 ಕೋಟಿ ರೂ. ಗಳನ್ನು ಬಹುಮಾನವಾಗಿ ಪಡೆದುಕೊಂಡಿದೆ.

2 / 7
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸತತ ಎರಡನೇ ಬಾರಿಗೆ ಸೋತು ರನ್ನರ್​ ಅಪ್ ಎನಿಸಿಕೊಂಡಿರುವ ಟೀಂ ಇಂಡಿಯಾ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸತತ ಎರಡನೇ ಬಾರಿಗೆ ಸೋತು ರನ್ನರ್​ ಅಪ್ ಎನಿಸಿಕೊಂಡಿರುವ ಟೀಂ ಇಂಡಿಯಾ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

3 / 7
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

4 / 7
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

5 / 7
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

6 / 7
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ