AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನವೆಷ್ಟು ಗೊತ್ತಾ?

WTC Final Prize Money: ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಪೃಥ್ವಿಶಂಕರ
|

Updated on: May 26, 2023 | 3:19 PM

Share
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

1 / 9
ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

2 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

3 / 9
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

4 / 9
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

5 / 9
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

6 / 9
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

7 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

8 / 9
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು