AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನವೆಷ್ಟು ಗೊತ್ತಾ?

WTC Final Prize Money: ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಪೃಥ್ವಿಶಂಕರ
|

Updated on: May 26, 2023 | 3:19 PM

Share
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

1 / 9
ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

2 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

3 / 9
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

4 / 9
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

5 / 9
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

6 / 9
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

7 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

8 / 9
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

9 / 9
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ