AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final 2023: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ ಸಿಗುವ ಬಹುಮಾನವೆಷ್ಟು ಗೊತ್ತಾ?

WTC Final Prize Money: ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಪೃಥ್ವಿಶಂಕರ
|

Updated on: May 26, 2023 | 3:19 PM

Share
ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ  2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

ಜೂನ್ 7 ರಿಂದ 11 ರವರೆಗೆ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2023ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ದಿನಗಣನೆ ಆರಂಭವಾಗಿದೆ. ಇದಕ್ಕೆ ಪೂರಕವೆಂಬಂತೆ ಈ ಚಾಂಪಿಯನ್​ಶಿಪ್​ನ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದ್ದು, ಈ ಆವೃತ್ತಿಗಾಗಿ ಸುಮಾರು 29.75 ಕೋಟಿ ರೂ.ಗಳನ್ನು ಬಹುಮಾನಕ್ಕಾಗಿ ಮೀಸಲಿಟ್ಟಿದೆ.

1 / 9
ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಇದರಲ್ಲಿ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆಲ್ಲುವ ತಂಡಕ್ಕೆ 13.22 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

2 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಸೋತು ರನ್ನರ್​ ಅಪ್ ಎನಿಸಿಕೊಳ್ಳುವ ತಂಡ ರೂ. 6.61 ಕೋಟಿಯನ್ನು ಬಹುಮಾನವಾಗಿ ಪಡೆಯಲ್ಲಿದೆ.

3 / 9
ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

ಈ ಎರಡು ತಂಡಗಳನ್ನು ಹೊರತುಪಡಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡಕ್ಕೆ 3.71 ಕೋಟಿ ರೂ. ಬಹುಮಾನವಾಗಿ ಸಿಗಲಿದೆ.

4 / 9
ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

ಹಾಗೆಯೇ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದಿರುವ ಇಂಗ್ಲೆಂಡ್ ತಂಡ 2.89 ಕೋಟಿ ರೂ.ಗಳನ್ನು ಬಹುಮಾನವಾಗಿ ಸ್ವೀಕರಿಸಲಿದೆ.

5 / 9
5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

5ನೇ ಸ್ಥಾನದಲ್ಲಿರುವ ಶ್ರೀಲಂಕಾ ತಂಡಕ್ಕೆ 1.65 ಕೋಟಿ ರೂ. ಬಹುಮಾನ ಪಡೆಯಲಿದೆ.

6 / 9
ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

ಆರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್, ಏಳನೇ ಸ್ಥಾನದಲ್ಲಿರುವ ಪಾಕಿಸ್ತಾನ, ಎಂಟನೇ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮತ್ತು ಒಂಬತ್ತನೇ ಸ್ಥಾನದಲ್ಲಿರುವ ಬಾಂಗ್ಲಾದೇಶ ತಲಾ 84 ಲಕ್ಷ ರೂ. ಬಹುಮಾನ ಪಡೆಯಲ್ಲಿವೆ.

7 / 9
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೋಚ್ ರಾಹು ದ್ರಾವಿಡ್ ನೇತೃತ್ವದ ಟೀಂ ಇಂಡಿಯಾ ಸಹಾಯಕ ಸಿಬ್ಬಂದಿಯೊಂದಿಗೆ ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಸೇರಿದಂತೆ ಮೊದಲ ಬ್ಯಾಚ್ ಇಂಗ್ಲೆಂಡ್‌ಗೆ ಬಂದಿಳಿದಿದೆ.

8 / 9
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಉಳಿದ ಭಾರತೀಯ ಕ್ರಿಕೆಟಿಗರು ಐಪಿಎಲ್ 2023 ಮುಗಿದ ನಂತರ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.

9 / 9
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ