AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಓವಲ್ ಮೈದಾನದಲ್ಲಿ ವೇಗಿಗಳದ್ದೇ ದರ್ಬಾರ್; ಅದರಲ್ಲೂ ಭಾರತೀಯರದ್ದೇ ಕಾರುಬಾರು..!

WTC Final 2023: ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Jun 02, 2023 | 11:20 AM

Share
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 6
ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

4 / 6
ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

5 / 6
ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

6 / 6
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?