WTC Final 2023: ಓವಲ್ ಮೈದಾನದಲ್ಲಿ ವೇಗಿಗಳದ್ದೇ ದರ್ಬಾರ್; ಅದರಲ್ಲೂ ಭಾರತೀಯರದ್ದೇ ಕಾರುಬಾರು..!

WTC Final 2023: ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

|

Updated on: Jun 02, 2023 | 11:20 AM

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 6
ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

4 / 6
ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

5 / 6
ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

6 / 6
Follow us
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ