- Kannada News Photo gallery Cricket photos WTC Final 2023 India and Australia pace attack decide the fate of WTC Final
WTC Final 2023: ಓವಲ್ ಮೈದಾನದಲ್ಲಿ ವೇಗಿಗಳದ್ದೇ ದರ್ಬಾರ್; ಅದರಲ್ಲೂ ಭಾರತೀಯರದ್ದೇ ಕಾರುಬಾರು..!
WTC Final 2023: ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..
Updated on: Jun 02, 2023 | 11:20 AM
![ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.](https://images.tv9kannada.com/wp-content/uploads/2023/06/oval-ground.jpg?w=1280&enlarge=true)
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.
![ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..](https://images.tv9kannada.com/wp-content/uploads/2023/06/oval-ground-1.jpg)
ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..
![ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್ಗಳು ಒಟ್ಟು 27 ವಿಕೆಟ್ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್ಗಳು 20 ವಿಕೆಟ್ಗಳನ್ನು ಪಡೆದಿದ್ದಾರೆ.](https://images.tv9kannada.com/wp-content/uploads/2023/06/team-india-6.jpg)
ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್ಗಳು ಒಟ್ಟು 27 ವಿಕೆಟ್ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್ಗಳು 20 ವಿಕೆಟ್ಗಳನ್ನು ಪಡೆದಿದ್ದಾರೆ.
![ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.](https://images.tv9kannada.com/wp-content/uploads/2023/06/team-india-4.jpg)
ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.
![ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.](https://images.tv9kannada.com/wp-content/uploads/2023/06/team-india-5.jpg)
ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.
![ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.](https://images.tv9kannada.com/wp-content/uploads/2023/06/aus.jpg)
ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್ ಗರ್ಲ್ಫ್ರೆಂಡ್ ಬರ್ತ್ಡೇ ಪಾರ್ಟಿನ ಅದ್ದೂರಿಯಾಗಿ ಆಚರಿಸಿದ ಸಲ್ಮಾನ್ ಖಾನ್](https://images.tv9kannada.com/wp-content/uploads/2024/07/salman-khan-3-1.jpg?w=280&ar=16:9)
![ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆಯಲಿದೆ ನೀತಿ ಆಯೋಗದ ಸಭೆ](https://images.tv9kannada.com/wp-content/uploads/2024/07/narendra-modi-7.jpg?w=280&ar=16:9)
![Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ಗೆ ಅದ್ಧೂರಿ ಚಾಲನೆ](https://images.tv9kannada.com/wp-content/uploads/2024/07/paris-olympics-2024-opening-cermony.jpg?w=280&ar=16:9)
![ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ](https://images.tv9kannada.com/wp-content/uploads/2024/07/siddaramaiah-15.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)