AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಓವಲ್ ಮೈದಾನದಲ್ಲಿ ವೇಗಿಗಳದ್ದೇ ದರ್ಬಾರ್; ಅದರಲ್ಲೂ ಭಾರತೀಯರದ್ದೇ ಕಾರುಬಾರು..!

WTC Final 2023: ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಪೃಥ್ವಿಶಂಕರ
|

Updated on: Jun 02, 2023 | 11:20 AM

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಆತಿಥ್ಯವಹಿಸಲು ಲಂಡನ್‌ನ ಓವಲ್ ಮೈದಾನ ಸಜ್ಜಾಗಿದೆ. ವಿಸ್ಮಯಕಾರಿ ಸಂಗತಿ ಎಂದರೆ ಈ ಮೈದಾನದಲ್ಲಿ ಟೀಂ ಇಂಡಿಯಾದ ದಾಖಲೆಯೂ ಉತ್ತಮವಾಗಿಲ್ಲ ಅಥವಾ ಆಸ್ಟ್ರೇಲಿಯಾದ ದಾಖಲೆಯೂ ಉತ್ತಮವಾಗಿಲ್ಲ. ಅಲ್ಲದೆ ಈ ಮೈದಾನ ಸ್ಪಿನ್ನರ್​ಗಳಿಗಿಂತ ವೇಗಗಳಿಗೆ ಹೆಚ್ಚು ನೆರವಾಗಿದೆ.

1 / 6
ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

ಭಾರತ ಮತ್ತು ಆಸ್ಟ್ರೇಲಿಯಾ ತಂಡದಲ್ಲಿ ವೇಗದ ಬೌಲಿಂಗ್ ವಿಭಾಗ ಪ್ರಸ್ತುತ ವಿಶ್ವದ ಅತ್ಯುತ್ತಮ ಬೌಲರ್‌ಗಳನ್ನು ಹೊಂದಿದೆ. ಉಭಯ ತಂಡದಲ್ಲೂ ಅನುಭವಿ ವೇಗದ ಬೌಲರ್​ಗಳ ದಂಡೆ ಇದೆ. ಇನ್ನು ಈ ಮೈದಾನದಲ್ಲಿ ಎರಡೂ ತಂಡದ ವೇಗದ ಬೌಲರ್​ಗಳ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ..

2 / 6
ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

ಈ ಮೈದಾನದಲ್ಲಿ ಎರಡೂ ತಂಡಗಳ ಬೌಲಿಂಗ್ ದಾಖಲೆಯನ್ನು ನೋಡುವುದಾದರೆ. ಇಲ್ಲಿ ಭಾರತದ ಬೌಲಿಂಗ್ ವಿಭಾಗವೇ ಮೇಲುಗೈ ಸಾಧಿಸಿದ್ದಾರೆ. ಲಂಡನ್‌ನ ಓವಲ್ ಮೈದಾನದಲ್ಲಿ ಪ್ರಸ್ತುತ ಭಾರತದ ಬೌಲರ್‌ಗಳು ಒಟ್ಟು 27 ವಿಕೆಟ್‌ಗಳನ್ನು ಕಬಳಿಸಿದ್ದರೆ, ಆಸ್ಟ್ರೇಲಿಯಾದ ಬೌಲರ್​ಗಳು 20 ವಿಕೆಟ್‌ಗಳನ್ನು ಪಡೆದಿದ್ದಾರೆ.

3 / 6
ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

ಇನ್ನು ಎರಡೂ ತಂಡಗಳ ಈಗಿನ ವೇಗದ ಬೌಲರ್‌ಗಳ ವಿಚಾರಕ್ಕೆ ಬಂದರೆ, ಭಾರತದ ವೇಗಿಗಳು 12 ವಿಕೆಟ್ ಉರುಳಿಸಿದ್ದರೆ, ಆಸ್ಟ್ರೇಲಿಯಾದ ವೇಗಿಗಳು 10 ವಿಕೆಟ್ ಪಡೆದಿದ್ದಾರೆ.

4 / 6
ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದ ವೇಗದ ದಾಳಿಯ ಜವಬ್ದಾರಿ ಹೊತ್ತುಕೊಂಡಿರುವ ಉಮೇಶ್, ಶಾರ್ದೂಲ್, ಶಮಿ ಹಾಗೂ ಸಿರಾಜ್ ಈ ಮೊದಲು ಈ ಮೈದಾನದಲ್ಲಿ ಆಡಿದ್ದಾರೆ. ಅದರಲ್ಲಿ ಉಮೇಶ್ ಯಾದವ್ ಟೀಂ ಇಂಡಿಯಾ ಪರ ಗರಿಷ್ಠ 6 ವಿಕೆಟ್ ಪಡೆದಿದ್ದಾರೆ. ಇವರಲ್ಲದೆ ಶಾರ್ದೂಲ್ ಠಾಕೂರ್ 3 ವಿಕೆಟ್, ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದಿದ್ದಾರೆ.

5 / 6
ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

ಮತ್ತೊಂದೆಡೆ, ಆಸ್ಟ್ರೇಲಿಯಾದ ಬಗ್ಗೆ ಮಾತನಾಡುವುದಾದರೆ, ನಾಯಕ ಪ್ಯಾಟ್ ಕಮಿನ್ಸ್ ಗರಿಷ್ಠ 5 ವಿಕೆಟ್ ಪಡೆದಿದ್ದಾರೆ. ಇವರನ್ನು ಹೊರತುಪಡಿಸಿ ಮಿಚೆಲ್ ಸ್ಟಾರ್ಕ್ 3 ವಿಕೆಟ್ ಹಾಗೂ ಜೋಶ್ ಹೇಜಲ್ ವುಡ್ 2 ವಿಕೆಟ್ ಪಡೆದಿದ್ದಾರೆ.

6 / 6
Follow us
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಅಂಥ ಟ್ರಿಕ್ಸ್ ನನ್ನ ಹತ್ರ ಬೇಡ: ಮಾಧ್ಯಮಗಳ ಎದುರು ಶಿವರಾಜ್​ಕುಮಾರ್ ಗರಂ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
ಸುರೇಶ್ ರೈನಾಗೆ ಓಂ ಸಿನಿಮಾ ರೀತಿ ಲಾಂಗ್ ಹಿಡಿಯೋದು ಕಲಿಸಿದ ಶಿವಣ್ಣ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 2 ರಿಂದ 8 ರವರೆಗಿನ ವಾರ ಭವಿಷ್ಯ
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Devotional: ಮನೆಗೆ ಬರುವ ಅತಿಥಿಗಳ ಉಪಚಾರ ಹೇಗಿರಬೇಕು?
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
Daily Horoscope: ಈ ರಾಶಿಯವರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರುವುದು ಬೇಡ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್