AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Day 5 Weather Forecast: ಭಾರತದ ಗೆಲುವಿಗೆ ಬೇಕು 280 ರನ್ಸ್: ರಣರೋಚಕ ಫೈನಲ್ ದಿನಕ್ಕೆ ಮಳೆಯ ಕಾಟ ಇದೆಯೇ?

WTC Final, IND vs AUS: ತುದಿಗಾಲಿನಲ್ಲಿ ನಿಲ್ಲಿಸಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಕೊನೆಯ ದಿನಕ್ಕೆ ಮಳೆಯ ಕಾಟ ಇದೆಯೇ?. ಕೆನ್ನಿಂಗ್ಟನ್​ನ ಓವಲ್ ಮೈದಾನದ ಹವಾಮಾನ ವರದಿ ಏನಿದೆ ಎಂಬುದನ್ನು ನೋಡೋಣ.

Vinay Bhat
|

Updated on:Jun 11, 2023 | 11:18 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಇಂದು ಕೊನೆಯ ದಿನವಾಗಿದ್ದು ಭಾರತದ ಗೆಲುವಿಗೆ 280 ರನ್​ಗಳು ಬೇಕಾಗಿದೆ. ಅತ್ತ ಆಸೀಸ್ ಗೆಲುವಿಗೆ ರೋಹಿತ್ ಪಡೆಯ 7 ವಿಕೆಟ್ ಕೀಳಬೇಕು.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ರೋಚಕತೆ ಸೃಷ್ಟಿಸಿದೆ. ಇಂದು ಕೊನೆಯ ದಿನವಾಗಿದ್ದು ಭಾರತದ ಗೆಲುವಿಗೆ 280 ರನ್​ಗಳು ಬೇಕಾಗಿದೆ. ಅತ್ತ ಆಸೀಸ್ ಗೆಲುವಿಗೆ ರೋಹಿತ್ ಪಡೆಯ 7 ವಿಕೆಟ್ ಕೀಳಬೇಕು.

1 / 6
ಹೀಗೆ ತುದಿಗಾಲಿನಲ್ಲಿ ನಿಲ್ಲಿಸಿರುವ ಈ ಪಂದ್ಯದ ಕೊನೆಯ ದಿನಕ್ಕೆ ಮಳೆಯ ಕಾಟ ಇದೆಯೇ?. ಕೆನ್ನಿಂಗ್ಟನ್​ನ ಓವಲ್ ಮೈದಾನದ ಹವಾಮಾನ ವರದಿ ಏನಿದೆ ಎಂಬುದನ್ನು ನೋಡೋಣ.

ಹೀಗೆ ತುದಿಗಾಲಿನಲ್ಲಿ ನಿಲ್ಲಿಸಿರುವ ಈ ಪಂದ್ಯದ ಕೊನೆಯ ದಿನಕ್ಕೆ ಮಳೆಯ ಕಾಟ ಇದೆಯೇ?. ಕೆನ್ನಿಂಗ್ಟನ್​ನ ಓವಲ್ ಮೈದಾನದ ಹವಾಮಾನ ವರದಿ ಏನಿದೆ ಎಂಬುದನ್ನು ನೋಡೋಣ.

2 / 6
ಭಾನುವಾರದಂದು ಅಂತಿಮ ದಿನ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಲಂಡನ್‌ನ ಅಕ್ಯುವೆದರ್‌ನ ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶೇ. 61 ರಷ್ಟು ಮಳೆಯಾಗುವ ಸಾಧ್ಯತೆಗಳಿವೆ. ಅದು 10 ಗಂಟೆ ಹೊತ್ತಿಗೆ ಶೇ. 49 ರಷ್ಟು ಮಳೆ ಇರಲಿದೆ ಎಂದು ಹೇಳಿದೆ.

ಭಾನುವಾರದಂದು ಅಂತಿಮ ದಿನ ಜೋರಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಲಂಡನ್‌ನ ಅಕ್ಯುವೆದರ್‌ನ ಪ್ರಕಾರ, ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶೇ. 61 ರಷ್ಟು ಮಳೆಯಾಗುವ ಸಾಧ್ಯತೆಗಳಿವೆ. ಅದು 10 ಗಂಟೆ ಹೊತ್ತಿಗೆ ಶೇ. 49 ರಷ್ಟು ಮಳೆ ಇರಲಿದೆ ಎಂದು ಹೇಳಿದೆ.

3 / 6
3 ಗಂಟೆ ಹೊತ್ತಿಗೆ ಕೂಡ ಮಳೆ ಸುರಿಯಲಿದೆ. ಸಂಜೆ ಮಳೆಯ ಪ್ರಮಾಣ ಕಡಿಮಡ ಆಗಲಿದ್ದು ಶೇ. 2 ರಷ್ಟು ಇರಲಿದೆಯಂತೆ. ಒಂದುವೇಳೆ ಫೈನಲ್‌ ದಿನಕ್ಕೆ ಮಳೆ ಅಡ್ಡಿಪಡಿಸಿದರೆ ಕಳೆದ ವರ್ಷದ ಆವೃತ್ತಿಯಂತೆ, ಮಳೆ ಬಂದ ಸಮಯವನ್ನು ಸರಿದೂಗಿಸಲು ಮೀಸಲು ದಿನವನ್ನು ಇರಿಸಲಾಗಿದೆ.

3 ಗಂಟೆ ಹೊತ್ತಿಗೆ ಕೂಡ ಮಳೆ ಸುರಿಯಲಿದೆ. ಸಂಜೆ ಮಳೆಯ ಪ್ರಮಾಣ ಕಡಿಮಡ ಆಗಲಿದ್ದು ಶೇ. 2 ರಷ್ಟು ಇರಲಿದೆಯಂತೆ. ಒಂದುವೇಳೆ ಫೈನಲ್‌ ದಿನಕ್ಕೆ ಮಳೆ ಅಡ್ಡಿಪಡಿಸಿದರೆ ಕಳೆದ ವರ್ಷದ ಆವೃತ್ತಿಯಂತೆ, ಮಳೆ ಬಂದ ಸಮಯವನ್ನು ಸರಿದೂಗಿಸಲು ಮೀಸಲು ದಿನವನ್ನು ಇರಿಸಲಾಗಿದೆ.

4 / 6
ದ್ವಿತೀಯ ಇನ್ನಿಂಗ್ಸ್​ನಲ್ಲಿ ಆಸೀಸ್ 270 ರನ್​ಗೆ ಡಿಕ್ಲೇರ್ ಘೋಷಿಸಿ 444 ರನ್​ಗಳ ಟಾರ್ಗೆಟ್ ನೀಡಿತು. ಸದ್ಯ ಗುರಿ ಬೆನ್ನಟ್ಟಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ.

ದ್ವಿತೀಯ ಇನ್ನಿಂಗ್ಸ್​ನಲ್ಲಿ ಆಸೀಸ್ 270 ರನ್​ಗೆ ಡಿಕ್ಲೇರ್ ಘೋಷಿಸಿ 444 ರನ್​ಗಳ ಟಾರ್ಗೆಟ್ ನೀಡಿತು. ಸದ್ಯ ಗುರಿ ಬೆನ್ನಟ್ಟಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ.

5 / 6
ಭಾರತದ ಗೆಲುವಿಗೆ ಇನ್ನೂ 280 ರನ್​ಗಳ ಅವಶ್ಯಕತೆಯಿದ್ದು, 90 ಓವರ್​ಗಳು ನೀಡಲಾಗಿದೆ. ವಿರಾಟ್ ಕೊಹ್ಲಿ (ಅಜೇಯ 44) ಹಾಗೂ ಅಜಿಂಕ್ಯ ರಹಾನೆ (ಅಜೇಯ 20) ಕ್ರೀಸ್​ನಲ್ಲಿದ್ದಾರೆ.

ಭಾರತದ ಗೆಲುವಿಗೆ ಇನ್ನೂ 280 ರನ್​ಗಳ ಅವಶ್ಯಕತೆಯಿದ್ದು, 90 ಓವರ್​ಗಳು ನೀಡಲಾಗಿದೆ. ವಿರಾಟ್ ಕೊಹ್ಲಿ (ಅಜೇಯ 44) ಹಾಗೂ ಅಜಿಂಕ್ಯ ರಹಾನೆ (ಅಜೇಯ 20) ಕ್ರೀಸ್​ನಲ್ಲಿದ್ದಾರೆ.

6 / 6

Published On - 11:17 am, Sun, 11 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!