AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ನಿರೀಕ್ಷೆ ಹುಸಿಗೊಳಿಸಿದ ಐಪಿಎಲ್ ಹೀರೋ ಶುಭ್​ಮನ್ ಗಿಲ್

WTC Final 2023: ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 8:49 PM

Share
ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

1 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

2 / 6
ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

3 / 6
ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

4 / 6
ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

6 / 6
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು