AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ನಿರೀಕ್ಷೆ ಹುಸಿಗೊಳಿಸಿದ ಐಪಿಎಲ್ ಹೀರೋ ಶುಭ್​ಮನ್ ಗಿಲ್

WTC Final 2023: ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 8:49 PM

ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

1 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

2 / 6
ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

3 / 6
ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

4 / 6
ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

6 / 6
Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ