AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ನಿರೀಕ್ಷೆ ಹುಸಿಗೊಳಿಸಿದ ಐಪಿಎಲ್ ಹೀರೋ ಶುಭ್​ಮನ್ ಗಿಲ್

WTC Final 2023: ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 8:49 PM

Share
ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

1 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

2 / 6
ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

3 / 6
ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

4 / 6
ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ