AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ನಿರೀಕ್ಷೆ ಹುಸಿಗೊಳಿಸಿದ ಐಪಿಎಲ್ ಹೀರೋ ಶುಭ್​ಮನ್ ಗಿಲ್

WTC Final 2023: ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ.

ಪೃಥ್ವಿಶಂಕರ
|

Updated on: Jun 10, 2023 | 8:49 PM

Share
ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

ಐಪಿಎಲ್ 16ನೇ ಆವೃತ್ತಿಯಲ್ಲಿ ಆಡಿದ 17 ಪಂದ್ಯಗಳಲ್ಲಿ ಬರೋಬ್ಬರ 890 ರನ್ ಸಿಡಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದ ಶುಭ್​ಮನ್ ಗಿಲ್ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಎರಡೂ ಇನ್ನಿಂಗ್ಸ್​ಗಳನ್ನು ಸೇರಿಸಿ 40ರ ಗಡಿ ದಾಟುವಲ್ಲಿ ವಿಫಲರಾಗಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಅಭಿಮಾನಿಗಳ ನಿರೀಕ್ಷೆಯನ್ನು ಗಿಲ್ ಹುಸಿಗೊಳಿಸಿದ್ದಾರೆ.

1 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಆಸ್ಟ್ರೇಲಿಯಾ ನೀಡಿರುವ 444 ರನ್​ಗಳ ಗುರಿಯನ್ನು ಬೆನ್ನಟ್ಟಿರುವ ಭಾರತಕ್ಕೆ ಉತ್ತಮ ಆರಂಭ ನೀಡುವಲ್ಲಿ ಗಿಲ್ ವಿಫಲರಾಗಿದ್ದಾರೆ. ನಾಯಕ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಗಿಲ್ ಕೇವಲ 18 ರನ್​ಗಳಿಗೆ ತಮ್ಮ ವಿಕೆಟ್ ಒಪ್ಪಿಸಿದರು.

2 / 6
ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಇನ್ನು ಮೊದಲ ಇನ್ನಿಂಗ್ಸ್​ನಲ್ಲೂ ಗಿಲ್ ಬ್ಯಾಟಿಂಗ್ ಇದಕ್ಕಿಂತ ಭಿನ್ನವಾಗಿರಲಿಲ್ಲ. ಮೊದಲ ಇನ್ನಿಂಗ್ಸ್​ನಲ್ಲೂ ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸಿದ್ದ ಗಿಲ್ ಕೇವಲ 13 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

3 / 6
ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

ಆದರೂ 2ನೇ ಇನ್ನಿಂಗ್ಸ್​ನಲ್ಲಿ ಗಿಲ್ ವಿಕೆಟ್ ಬಗ್ಗೆ ಇದೀಗ ವಿವಾದ ಹುಟ್ಟಿಕೊಂಡಿದೆ. ಬೋಲ್ಯಾಂಡ್ ಬೌಲ್ ಮಾಡಿದ ಲೆಂಗ್ತ್ ಬಾಲ್ ಗಿಲ್ ಅವರ ಬ್ಯಾಟ್​ನ ಅಂಚನ್ನು ತಾಗಿ ಗಲ್ಲಿಯಲ್ಲಿ ನಿಂತಿದ್ದ ಗ್ರೀನ್ ಕಡೆ ಹೋಯಿತು. ಅಲ್ಲೆ ನಿಂತಿದ್ದ ಗ್ರೀನ್, ತಮ್ಮ ಎಡಬಾಗಕ್ಕೆ ಜಿಗಿದು ಕ್ಯಾಚ್ ತೆಗೆದುಕೊಂಡರು. ಆದರೆ ಚೆಂಡು ಗ್ರೀನ್ ಕೈ ಸೇರುವುದರೊಂದಿಗೆ ನೆಲಕ್ಕೂ ತಾಗಿದೆ ಎಂಬುದು ಈಗ ಹುಟ್ಟಿಕೊಂಡಿರುವ ವಿವಾದವಾಗಿದೆ.

4 / 6
ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

ಇನ್ನೊಂದು ಆಸಕ್ತಿದಾಯಕ ವಿಚಾರವೆಂದರೆ, 2ನೇ ಇನ್ನಿಂಗ್ಸ್​ನಲ್ಲಿ ಬೋಲ್ಯಾಂಡ್​ಗೆ ವಿಕೆಟ್ ಒಪ್ಪಿಸಿರುವ ಗಿಲ್, ತಮ್ಮ ಮೊದಲ ಇನ್ನಿಂಗ್ಸ್​ನಲ್ಲೂ ಇದೇ ಬೋಲ್ಯಾಂಡ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿದ್ದರು.

5 / 6
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನ ಎರಡೂ ಇನ್ನಿಂಗ್ಸ್​ಗಳಲ್ಲೂ ಕೇವಲ 34 ಎಸೆತಗಳನ್ನು ಎದುರಿಸಿದ ಗಿಲ್, ಎರಡೂ ಇನ್ನಿಂಗ್ಸ್ ಸೇರಿಸಿ, ಒಟ್ಟು 4 ಬೌಂಡರಿಗಳನ್ನೊಳಗೊಂಡಂತೆ ಕೇವಲ 31 ರನ್ ಮಾತ್ರ ಕಲೆಹಾಕಿದರು.

6 / 6
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ