AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಇರ್ಫಾನ್ ಪಠಾಣ್ ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಯಾರಿಗೆಲ್ಲಾ ಸ್ಥಾನ?

WTC Final 2023: ಭಾರತ ತಂಡದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಗಾಯದ ಹಿನ್ನಲೆ ಈ ಪಂದ್ಯಕ್ಕೆ ಲಭ್ಯರಿಲ್ಲ.

TV9 Web
| Edited By: |

Updated on: Jun 06, 2023 | 5:57 PM

Share
WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಾಳೆಯಿಂದ (ಜೂ.7) ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಲಿದೆ. ಕ್ರಿಕೆಟ್​ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಟೆಸ್ಟ್ ಚಾಂಪಿಯನ್​ ಪಟ್ಟಕ್ಕಾಗಿನ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಾಳೆಯಿಂದ (ಜೂ.7) ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಲಿದೆ. ಕ್ರಿಕೆಟ್​ ಪ್ರೇಮಿಗಳು ಕಾತುರದಿಂದ ಕಾಯುತ್ತಿರುವ ಟೆಸ್ಟ್ ಚಾಂಪಿಯನ್​ ಪಟ್ಟಕ್ಕಾಗಿನ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

1 / 15
ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಗಾಯದ ಹಿನ್ನಲೆ ಈ ಪಂದ್ಯಕ್ಕೆ ಲಭ್ಯರಿಲ್ಲ.

ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಏಕೆಂದರೆ ಭಾರತ ತಂಡದ ಪ್ರಮುಖ ಆಟಗಾರರಾದ ಜಸ್​ಪ್ರೀತ್ ಬುಮ್ರಾ, ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಗಾಯದ ಹಿನ್ನಲೆ ಈ ಪಂದ್ಯಕ್ಕೆ ಲಭ್ಯರಿಲ್ಲ.

2 / 15
ಹೀಗಾಗಿ ಇವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್.

ಹೀಗಾಗಿ ಇವರ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವ ಪ್ರಯತ್ನ ಮಾಡಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಇರ್ಫಾನ್ ಪಠಾಣ್.

3 / 15
ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಬೇಕೆಂದು ತಿಳಿಸಿರುವ ಪಠಾಣ್, ಬಲಿಷ್ಠ 11 ಆಟಗಾರರನ್ನು ಹೆಸರಿಸಿದ್ದಾರೆ. ಇವರಲ್ಲಿ ಮೂವರು ಬೌಲರ್​ಗಳಿದ್ದರೆ, ಇಬ್ಬರು ಆಲ್​ರೌಂಡರ್​ಗಳಿದ್ದಾರೆ. ಹಾಗೆಯೇ ಐವರು ಬ್ಯಾಟರ್​ಗಳನ್ನು ಆಯ್ಕೆ ಮಾಡಿದ್ದಾರೆ. ಇರ್ಫಾನ್ ಪಠಾಣ್ ಹೆಸರಿಸಿದ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿದೆ...

ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಬೇಕೆಂದು ತಿಳಿಸಿರುವ ಪಠಾಣ್, ಬಲಿಷ್ಠ 11 ಆಟಗಾರರನ್ನು ಹೆಸರಿಸಿದ್ದಾರೆ. ಇವರಲ್ಲಿ ಮೂವರು ಬೌಲರ್​ಗಳಿದ್ದರೆ, ಇಬ್ಬರು ಆಲ್​ರೌಂಡರ್​ಗಳಿದ್ದಾರೆ. ಹಾಗೆಯೇ ಐವರು ಬ್ಯಾಟರ್​ಗಳನ್ನು ಆಯ್ಕೆ ಮಾಡಿದ್ದಾರೆ. ಇರ್ಫಾನ್ ಪಠಾಣ್ ಹೆಸರಿಸಿದ ಪ್ಲೇಯಿಂಗ್ ಇಲೆವೆನ್​ ಈ ಕೆಳಗಿನಂತಿದೆ...

4 / 15
1- ರೋಹಿತ್ ಶರ್ಮಾ

1- ರೋಹಿತ್ ಶರ್ಮಾ

5 / 15
2- ಶುಭ್​ಮನ್ ಗಿಲ್

2- ಶುಭ್​ಮನ್ ಗಿಲ್

6 / 15
3- ಚೇತೇಶ್ವರ ಪೂಜಾರ

3- ಚೇತೇಶ್ವರ ಪೂಜಾರ

7 / 15
4- ವಿರಾಟ್ ಕೊಹ್ಲಿ

4- ವಿರಾಟ್ ಕೊಹ್ಲಿ

8 / 15
5- ಅಜಿಂಕ್ಯ ರಹಾನೆ

5- ಅಜಿಂಕ್ಯ ರಹಾನೆ

9 / 15
6- ಇಶಾನ್ ಕಿಶನ್ (ವಿಕೆಟ್ ಕೀಪರ್)

6- ಇಶಾನ್ ಕಿಶನ್ (ವಿಕೆಟ್ ಕೀಪರ್)

10 / 15
7- ರವೀಂದ್ರ ಜಡೇಜಾ (ಆಲ್​ರೌಂಡರ್)

7- ರವೀಂದ್ರ ಜಡೇಜಾ (ಆಲ್​ರೌಂಡರ್)

11 / 15
8- ರವಿಚಂದ್ರನ್ ಅಶ್ವಿನ್ (ಆಲ್​ರೌಂಡರ್)

8- ರವಿಚಂದ್ರನ್ ಅಶ್ವಿನ್ (ಆಲ್​ರೌಂಡರ್)

12 / 15
9- ಮೊಹಮ್ಮದ್ ಶಮಿ

9- ಮೊಹಮ್ಮದ್ ಶಮಿ

13 / 15
10- ಉಮೇಶ್ ಯಾದವ್

10- ಉಮೇಶ್ ಯಾದವ್

14 / 15
11- ಮೊಹಮ್ಮದ್ ಸಿರಾಜ್

11- ಮೊಹಮ್ಮದ್ ಸಿರಾಜ್

15 / 15
TV9 Web
TV9 Web

TV9 Kannada

Read More
Follow Us
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಶಿವಮೊಗ್ಗ: ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ
ಕಚ್ಚಾ ತೈಲ ಬೆಲೆ ಭಾರಿ ಕುಸಿತ! ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆ