AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಫೈನಲ್​ ಪಂದ್ಯಕ್ಕೆ ಗ್ರೀನ್ ಪಿಚ್: ಬ್ಯಾಟರ್​ಗಳಿಗೆ ನಡುಕ ಶುರು..!

WTC Final 2023: ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ.

TV9 Web
| Edited By: |

Updated on: Jun 06, 2023 | 7:30 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಾಳೆಯಿಂದ (ಜೂ.7) ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂಗ್ಲೆಂಡ್​ನ ಓವಲ್​ ಮೈದಾನದಲ್ಲಿ ನಾಳೆಯಿಂದ (ಜೂ.7) ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1 / 7
ಇದೀಗ ಓವಲ್​ ಸ್ಟೇಡಿಯಂನಲ್ಲಿ ಫೈನಲ್​ ಪಂದ್ಯಕ್ಕಾಗಿ ಸಜ್ಜುಗೊಳಿಸಲಾಗಿರುವ ಪಿಚ್​ನ ಮೇಲ್ಮೈ ಅನಾವರಣಗೊಂಡಿದೆ. ಹಸಿರು ಹುಲ್ಲಿನಿಂದ ಕೂಡಿರುವ ಪಿಚ್​ ಇದೀಗ ಟೀಮ್ ಇಂಡಿಯಾ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

ಇದೀಗ ಓವಲ್​ ಸ್ಟೇಡಿಯಂನಲ್ಲಿ ಫೈನಲ್​ ಪಂದ್ಯಕ್ಕಾಗಿ ಸಜ್ಜುಗೊಳಿಸಲಾಗಿರುವ ಪಿಚ್​ನ ಮೇಲ್ಮೈ ಅನಾವರಣಗೊಂಡಿದೆ. ಹಸಿರು ಹುಲ್ಲಿನಿಂದ ಕೂಡಿರುವ ಪಿಚ್​ ಇದೀಗ ಟೀಮ್ ಇಂಡಿಯಾ ಆಟಗಾರರ ಚಿಂತೆಯನ್ನು ಹೆಚ್ಚಿಸಿದೆ.

2 / 7
ಏಕೆಂದರೆ ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

ಏಕೆಂದರೆ ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

3 / 7
ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ.

ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ.

4 / 7
ಇತ್ತ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನೇ ನೆಚ್ಚಿಕೊಂಡಿರುವ ತಂಡ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ವೇಗಿಗಳಾಗಿರುವುದು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಇನ್ನು ಪ್ರಮುಖ ವೇಗಿ ಜಸ್​​ಪ್ರೀತ್ ಬುಮ್ರಾ ಗಾಯದ ಕಾರಣ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಇತ್ತ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳನ್ನೇ ನೆಚ್ಚಿಕೊಂಡಿರುವ ತಂಡ. ಏಕೆಂದರೆ ತಂಡದಲ್ಲಿ ಅತ್ಯುತ್ತಮ ವೇಗಿಗಳಾಗಿರುವುದು ಮೊಹಮ್ಮದ್ ಶಮಿ ಹಾಗೂ ಮೊಹಮ್ಮದ್ ಸಿರಾಜ್. ಇನ್ನು ಪ್ರಮುಖ ವೇಗಿ ಜಸ್​​ಪ್ರೀತ್ ಬುಮ್ರಾ ಗಾಯದ ಕಾರಣ ಫೈನಲ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

5 / 7
ಆದರೆ ಅತ್ತ ಎಡಗೈ ವೇಗಿಯಾಗಿ ಮಿಚೆಲ್ ಸ್ಟಾರ್ಕ್ ಇದ್ದು, ಬಲಗೈ ವೇಗಿ ಪ್ಯಾಟ್ ಕಮಿನ್ಸ್ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ಸ್ಕಾಟ್ ಬೋಲ್ಯಾಂಡ್​ ಕೂಡ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳಲಿರುವ ಕ್ಯಾಮರೋನ್ ಗ್ರೀನ್ ಕೂಡ ವೇಗದ ಬೌಲರ್.

ಆದರೆ ಅತ್ತ ಎಡಗೈ ವೇಗಿಯಾಗಿ ಮಿಚೆಲ್ ಸ್ಟಾರ್ಕ್ ಇದ್ದು, ಬಲಗೈ ವೇಗಿ ಪ್ಯಾಟ್ ಕಮಿನ್ಸ್ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ಸ್ಕಾಟ್ ಬೋಲ್ಯಾಂಡ್​ ಕೂಡ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಆಲ್​ರೌಂಡರ್​ ಆಗಿ ಕಾಣಿಸಿಕೊಳ್ಳಲಿರುವ ಕ್ಯಾಮರೋನ್ ಗ್ರೀನ್ ಕೂಡ ವೇಗದ ಬೌಲರ್.

6 / 7
ಅಂದರೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ. ಈ ಸವಾಲನ್ನು ಮೆಟ್ಟಿ ನಿಂತು ಭಾರತ ತಂಡ ವಿಶ್ವ ಚಾಂಪಿಯನ್ ಆಗಲಿದೆಯಾ ಕಾದು ನೋಡಬೇಕಿದೆ.

ಅಂದರೆ ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ನಾಲ್ವರು ವೇಗಿಗಳು ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಹೇಳಬಹುದು. ಹೀಗಾಗಿಯೇ ಗ್ರೀನ್ ಪಿಚ್​ನಲ್ಲಿ ಆಸ್ಟ್ರೇಲಿಯಾ ವೇಗಿಗಳನ್ನು ಎದುರಿಸುವುದು ಟೀಮ್ ಇಂಡಿಯಾ ಬ್ಯಾಟರ್​ಗಳಿಗೆ ಸವಾಲಾಗಿರಲಿದೆ. ಈ ಸವಾಲನ್ನು ಮೆಟ್ಟಿ ನಿಂತು ಭಾರತ ತಂಡ ವಿಶ್ವ ಚಾಂಪಿಯನ್ ಆಗಲಿದೆಯಾ ಕಾದು ನೋಡಬೇಕಿದೆ.

7 / 7
TV9 Web
TV9 Web

TV9 Kannada

Read More
Follow Us
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು
ಮಂತ್ರಾಲಯದಲ್ಲಿ ವರುಣನ ಅಬ್ಬರ: ಹೊಳೆಯಂತಾದ ರಸ್ತೆ, ತತ್ತರಿಸಿದ ಭಕ್ತರು