AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ‘ಐಪಿಎಲ್​ಗಿಂತ ದೇಶ ಮುಖ್ಯ’; ಅಚ್ಚರಿಯ ಹೇಳಿಕೆ ನೀಡಿದ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್

WTC Final 2023: ಆಸ್ಟ್ರೇಲಿಯಾ ತಂಡದ ಈ ಐತಿಹಾಸಿಕ ಗೆಲುವಿನ ನಂತರ ಅಚ್ಚರಿಯ ಹೇಳಿಕೆ ನೀಡಿರುವ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್, ನನಗೆ ಐಪಿಎಲ್​ಗಿಂತ ದೇಶ ಮುಖ್ಯ ಎಂದಿದ್ದಾರೆ.

ಪೃಥ್ವಿಶಂಕರ
|

Updated on:Jun 12, 2023 | 4:00 PM

Share
ಐಸಿಸಿ ಪ್ರಶಸ್ತಿ ಗೆಲ್ಲುವಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ವಿಫಲವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದು ಬೀಗಿದೆ. ಆಸ್ಟ್ರೇಲಿಯಾ ತಂಡದ ಈ ಐತಿಹಾಸಿಕ ಗೆಲುವಿನ ನಂತರ ಮಾತನಾಡಿದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ತಾನು ಏಕೆ  ಟಿ20 ಲೀಗ್‌ಗಳಿಂದ ದೂರ ಉಳಿದಿದ್ದೇನೆ ಎಂಬುದನ್ನು ಬಹಿರಂಗಗೊಳಿಸಿದ್ದಾರೆ.

ಐಸಿಸಿ ಪ್ರಶಸ್ತಿ ಗೆಲ್ಲುವಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ವಿಫಲವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು 209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟೆಸ್ಟ್ ಚಾಂಪಿಯನ್​ಶಿಪ್ ಗೆದ್ದು ಬೀಗಿದೆ. ಆಸ್ಟ್ರೇಲಿಯಾ ತಂಡದ ಈ ಐತಿಹಾಸಿಕ ಗೆಲುವಿನ ನಂತರ ಮಾತನಾಡಿದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ತಾನು ಏಕೆ ಟಿ20 ಲೀಗ್‌ಗಳಿಂದ ದೂರ ಉಳಿದಿದ್ದೇನೆ ಎಂಬುದನ್ನು ಬಹಿರಂಗಗೊಳಿಸಿದ್ದಾರೆ.

1 / 5
ದಿ ಗಾರ್ಡಿಯನ್ ಜೊತೆಗಿನ ವಿಶೇಷ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ವೇಗಿ ಮಿಚೆಲ್ ಸ್ಟಾರ್ಕ್, ಆಸ್ಟ್ರೇಲಿಯಾ ಪರ ಟೆಸ್ಟ್ ಆಡುವುದೇ ನನಗೆ ಎಲ್ಲಕ್ಕಿಂತ ಮಿಗಿಲಾದ ವಿಚಾರ.  ಇದೇ ಕಾರಣಕ್ಕೆ ನಾನು ಐಪಿಎಲ್, ಬಿಗ್ ಬ್ಯಾಷ್ ಲೀಗ್ ಹಾಗೂ ಇತರ ಟಿ20 ಲೀಗ್‌ಗಳಿಂದ ದೂರ ಉಳಿದಿರುವುದು ಎಂದಿದ್ದಾರೆ.

ದಿ ಗಾರ್ಡಿಯನ್ ಜೊತೆಗಿನ ವಿಶೇಷ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ವೇಗಿ ಮಿಚೆಲ್ ಸ್ಟಾರ್ಕ್, ಆಸ್ಟ್ರೇಲಿಯಾ ಪರ ಟೆಸ್ಟ್ ಆಡುವುದೇ ನನಗೆ ಎಲ್ಲಕ್ಕಿಂತ ಮಿಗಿಲಾದ ವಿಚಾರ. ಇದೇ ಕಾರಣಕ್ಕೆ ನಾನು ಐಪಿಎಲ್, ಬಿಗ್ ಬ್ಯಾಷ್ ಲೀಗ್ ಹಾಗೂ ಇತರ ಟಿ20 ಲೀಗ್‌ಗಳಿಂದ ದೂರ ಉಳಿದಿರುವುದು ಎಂದಿದ್ದಾರೆ.

2 / 5
ನಾನು ಐಪಿಎಲ್ ಅನ್ನು ಆನಂದಿಸಿದೆ, ಹಾಗೆಯೇ 10 ವರ್ಷಗಳ ಹಿಂದೆ ಯಾರ್ಕ್‌ಷೈರ್‌ ಪರ ಆಡುವುದನ್ನು ಆನಂದಿಸಿದೆ. ಹಣ ಬರುತ್ತದೆ ಮತ್ತು ಹೋಗುತ್ತಿರುತ್ತದೆ. ಆದರೆ ಆಸ್ಟ್ರೇಲಿಯಾ ಪರ ಆಡುವ ಅವಕಾಶ ಸಿಕ್ಕಿರುವುದು ನನಗೆ ದೊಡ್ಡ ವಿಷಯ ಎಂದಿದ್ದಾರೆ.

ನಾನು ಐಪಿಎಲ್ ಅನ್ನು ಆನಂದಿಸಿದೆ, ಹಾಗೆಯೇ 10 ವರ್ಷಗಳ ಹಿಂದೆ ಯಾರ್ಕ್‌ಷೈರ್‌ ಪರ ಆಡುವುದನ್ನು ಆನಂದಿಸಿದೆ. ಹಣ ಬರುತ್ತದೆ ಮತ್ತು ಹೋಗುತ್ತಿರುತ್ತದೆ. ಆದರೆ ಆಸ್ಟ್ರೇಲಿಯಾ ಪರ ಆಡುವ ಅವಕಾಶ ಸಿಕ್ಕಿರುವುದು ನನಗೆ ದೊಡ್ಡ ವಿಷಯ ಎಂದಿದ್ದಾರೆ.

3 / 5
ನೂರು ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಪರವಾಗಿ 500 ಕ್ಕಿಂತ ಕಡಿಮೆ ಪುರುಷ ಕ್ರಿಕೆಟಿಗರು ಆಡಿದ್ದಾರೆ. ಅದರಲ್ಲಿ ನಾನು ಕೂಡ ಒಬ್ಬನಾಗಿರುವುದು ತುಂಬಾ ವಿಶೇಷವಾಗಿದೆ.  ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಕಡಿಮೆ ಅವಧಿಯಲ್ಲಿ ಸಾಕಷ್ಟು ಹಣ ಸಂಪಾಧಿಸಬಹುದು ಆದರೆ ಇದು ಕುಖ್ಯಾತಿಗೆ ವೇಗದ ಹಾದಿಯಾಗಿದೆ ಎಂದು ಸ್ಟಾರ್ಕ್​ ಹೇಳಿಕೊಂಡಿದ್ದಾರೆ.

ನೂರು ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಆಸ್ಟ್ರೇಲಿಯಾದ ಪರವಾಗಿ 500 ಕ್ಕಿಂತ ಕಡಿಮೆ ಪುರುಷ ಕ್ರಿಕೆಟಿಗರು ಆಡಿದ್ದಾರೆ. ಅದರಲ್ಲಿ ನಾನು ಕೂಡ ಒಬ್ಬನಾಗಿರುವುದು ತುಂಬಾ ವಿಶೇಷವಾಗಿದೆ. ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಕಡಿಮೆ ಅವಧಿಯಲ್ಲಿ ಸಾಕಷ್ಟು ಹಣ ಸಂಪಾಧಿಸಬಹುದು ಆದರೆ ಇದು ಕುಖ್ಯಾತಿಗೆ ವೇಗದ ಹಾದಿಯಾಗಿದೆ ಎಂದು ಸ್ಟಾರ್ಕ್​ ಹೇಳಿಕೊಂಡಿದ್ದಾರೆ.

4 / 5
2015 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊನೆಯ ಬಾರಿಗೆ ಫ್ರಾಂಚೈಸ್ ಕ್ರಿಕೆಟ್ ಆಡಿದ ಸ್ಟಾರ್ಕ್​, ಐಪಿಎಲ್ ಬಗ್ಗೆಯೂ ಮಾತನಾಡಿದ್ದು, ನಾನು ಖಂಡಿತವಾಗಿಯೂ ಮತ್ತೆ ಐಪಿಎಲ್‌ನಲ್ಲಿ ಆಡಲು ಇಷ್ಟಪಡುತ್ತೇನೆ. ಆದರೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಟೆಸ್ಟ್ ಕ್ರಿಕೆಟ್​ಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿಕೊಂಡಿದ್ದಾರೆ.

2015 ರ ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕೊನೆಯ ಬಾರಿಗೆ ಫ್ರಾಂಚೈಸ್ ಕ್ರಿಕೆಟ್ ಆಡಿದ ಸ್ಟಾರ್ಕ್​, ಐಪಿಎಲ್ ಬಗ್ಗೆಯೂ ಮಾತನಾಡಿದ್ದು, ನಾನು ಖಂಡಿತವಾಗಿಯೂ ಮತ್ತೆ ಐಪಿಎಲ್‌ನಲ್ಲಿ ಆಡಲು ಇಷ್ಟಪಡುತ್ತೇನೆ. ಆದರೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಟೆಸ್ಟ್ ಕ್ರಿಕೆಟ್​ಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳಿಕೊಂಡಿದ್ದಾರೆ.

5 / 5

Published On - 3:58 pm, Mon, 12 June 23

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!