AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ರೋಹಿತ್ ಶರ್ಮಾ ಮುಂದಿದೆ 2 ದೊಡ್ಡ ಸವಾಲು..!

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಬುಧವಾರದಿಂದ ಶುರುವಾಗಲಿದೆ. ಓವಲ್ ಮೈದಾನದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

TV9 Web
| Edited By: |

Updated on: Jun 01, 2023 | 8:28 PM

Share
WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

1 / 6
ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

2 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

3 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

4 / 6
ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

5 / 6
ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

6 / 6
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು