AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ರೋಹಿತ್ ಶರ್ಮಾ ಮುಂದಿದೆ 2 ದೊಡ್ಡ ಸವಾಲು..!

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಬುಧವಾರದಿಂದ ಶುರುವಾಗಲಿದೆ. ಓವಲ್ ಮೈದಾನದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jun 01, 2023 | 8:28 PM

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

1 / 6
ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

2 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

3 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

4 / 6
ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

5 / 6
ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

6 / 6
Follow us
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್