WTC Final 2023: ರೋಹಿತ್ ಶರ್ಮಾ ಮುಂದಿದೆ 2 ದೊಡ್ಡ ಸವಾಲು..!

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಬುಧವಾರದಿಂದ ಶುರುವಾಗಲಿದೆ. ಓವಲ್ ಮೈದಾನದಲ್ಲಿ ಗೆಲ್ಲುವ ತಂಡವು ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

| Edited By: Zahir Yusuf

Updated on: Jun 01, 2023 | 8:28 PM

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

WTC Final: 2022 ರ ಆರಂಭದಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗೆ ನಾಯಕತ್ವ ತೊರೆಯಲು ಮುಖ್ಯ ಕಾರಣ ಐಸಿಸಿ ಟೂರ್ನಿಗಳಲ್ಲಿ ಅವರ ಮುಂದಾಳ್ವದಲ್ಲಿ ಭಾರತ ತಂಡ ಟ್ರೋಫಿ ಗೆಲ್ಲದಿರುವುದು. ಇದಾದ ಬಳಿಕ ಟೀಮ್ ಇಂಡಿಯಾ ಸಾರಥ್ಯವನ್ನು ರೋಹಿತ್ ಶರ್ಮಾಗೆ ವಹಿಸಲಾಗಿತ್ತು.

1 / 6
ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

ಇಲ್ಲಿ ಟಿ20 ವಿಶ್ವಕಪ್, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಹಾಗೂ ಏಕದಿನ ವಿಶ್ವಕಪ್​ ಅನ್ನು ಮುಂದಿಟ್ಟುಕೊಂಡು ಬಿಸಿಸಿಐ ನಾಯಕತ್ವ ಬದಲಾವಣೆಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ರೋಹಿತ್ ಶರ್ಮಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು.

2 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

3 / 6
ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

ಆದರೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲು ವಿಫಲವಾಗಿತ್ತು. ಅಲ್ಲದೆ ಏಷ್ಯಾಕಪ್​ನಲ್ಲೂ ಸೋಲನುಭವಿಸಿತ್ತು. ಇದೀಗ ಮತ್ತೊಂದು ಫೈನಲ್ ಫೈಟ್ ಎದುರಾಗಿದೆ. ದಿ ಓವಲ್ ಮೈದಾನದಲ್ಲಿ ನಡೆಯಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲುವು ಅನಿವಾರ್ಯ.

4 / 6
ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

ಏಕೆಂದರೆ ರೋಹಿತ್ ಶರ್ಮಾ ನಾಯಕರಾದ ಬಳಿಕ ಕೂಡ ಭಾರತ ತಂಡ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಎಲ್ಲಾ ನಿರೀಕ್ಷೆ ಈಗ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲಿದೆ. ಇದಾದ ಬಳಿಕ ಏಕದಿನ ವಿಶ್ವಕಪ್ ಕೂಡ ಬರಲಿದೆ.

5 / 6
ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

ಈಗಾಗಲೇ ಟಿ20 ವಿಶ್ವಕಪ್​ ಕೈ ತಪ್ಪಿದ್ದರಿಂದ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಹಾಗೂ ಏಕದಿನ ವಿಶ್ವಕಪ್​ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ ಬಿಸಿಸಿಐನ ನಾಯಕತ್ವ ಬದಲಾವಣೆ ಸರಿ ಎಂಬುದನ್ನು ನಿರೂಪಿಸುವ ಅನಿವಾರ್ಯತೆ ರೋಹಿತ್ ಶರ್ಮಾ ಮುಂದಿದೆ.

6 / 6
Follow us
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ