AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಮತ್ತೊಮ್ಮೆ ಕೈ ಕೊಟ್ಟ ರೋಹಿತ್ ಶರ್ಮಾ..!

WTC Final 2023: 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jun 08, 2023 | 10:30 PM

WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವು 469 ರನ್ ಪೇರಿಸಿದೆ.

WTC Final 2023: ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಆಸ್ಟ್ರೇಲಿಯಾ ತಂಡವು 469 ರನ್ ಪೇರಿಸಿದೆ.

1 / 9
ಈ ಬೃಹತ್ ಮೊತ್ತದ ಟಾರ್ಗೆಟ್​​ನೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಮೊದಲಿಗರಾಗಿ ನಿರ್ಗಮಿಸಿದರು. ಇತ್ತ ಹಿಟ್​ಮ್ಯಾನ್ ಔಟಾಗುತ್ತಿದ್ದಂತೆ, ಅತ್ತ ಅಭಿಮಾನಿಗಳು ನಿರ್ಣಾಯಕ ಪಂದ್ಯದಲ್ಲಿ ಕೈಕೊಡುವ ರೋಹಿತ್ ಶರ್ಮಾ ಅವರ ವೈಫಲ್ಯವನ್ನು ಟೀಕಿಸಿದ್ದಾರೆ.

ಈ ಬೃಹತ್ ಮೊತ್ತದ ಟಾರ್ಗೆಟ್​​ನೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಮೊದಲಿಗರಾಗಿ ನಿರ್ಗಮಿಸಿದರು. ಇತ್ತ ಹಿಟ್​ಮ್ಯಾನ್ ಔಟಾಗುತ್ತಿದ್ದಂತೆ, ಅತ್ತ ಅಭಿಮಾನಿಗಳು ನಿರ್ಣಾಯಕ ಪಂದ್ಯದಲ್ಲಿ ಕೈಕೊಡುವ ರೋಹಿತ್ ಶರ್ಮಾ ಅವರ ವೈಫಲ್ಯವನ್ನು ಟೀಕಿಸಿದ್ದಾರೆ.

2 / 9
ಏಕೆಂದರೆ ರೋಹಿತ್ ಶರ್ಮಾ ಎಷ್ಟೇ ಅದ್ಭುತ ಫಾರ್ಮ್​ನಲ್ಲಿದ್ದರೂ ಐಸಿಸಿ ಫೈನಲ್​ನಲ್ಲಿ ಕೈ ಕೊಡುವ ಪ್ರವೃತಿ ಹೊಂದಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಕೆಳಗಿನ ಅಂಕಿ ಅಂಶಗಳು.

ಏಕೆಂದರೆ ರೋಹಿತ್ ಶರ್ಮಾ ಎಷ್ಟೇ ಅದ್ಭುತ ಫಾರ್ಮ್​ನಲ್ಲಿದ್ದರೂ ಐಸಿಸಿ ಫೈನಲ್​ನಲ್ಲಿ ಕೈ ಕೊಡುವ ಪ್ರವೃತಿ ಹೊಂದಿದ್ದಾರೆ. ಇದಕ್ಕೆ ಸಾಕ್ಷಿಯೇ ಈ ಕೆಳಗಿನ ಅಂಕಿ ಅಂಶಗಳು.

3 / 9
ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 5 ಐಸಿಸಿ ಫೈನಲ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹಿಟ್​ಮ್ಯಾನ್ 30 ರನ್​ಗಳಿಸಿ ಔಟಾಗಿದ್ದರು.

ರೋಹಿತ್ ಶರ್ಮಾ ಇದುವರೆಗೆ ಭಾರತದ ಪರ 5 ಐಸಿಸಿ ಫೈನಲ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. 2007ರ ಟಿ20 ವಿಶ್ವಕಪ್​ ಫೈನಲ್​ನಲ್ಲಿ ಹಿಟ್​ಮ್ಯಾನ್ 30 ರನ್​ಗಳಿಸಿ ಔಟಾಗಿದ್ದರು.

4 / 9
ಇನ್ನು 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಇನ್ನು 2013ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 9 ರನ್​ ಮಾತ್ರ. ಹಾಗೆಯೇ 2014ರ ಫೈನಲ್ ಪಂದ್ಯದಲ್ಲಿ 29 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

5 / 9
2015 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲೂ ವಿಫಲರಾಗಿದ್ದರು.

2015 ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಇನ್ನು ಕಳೆದ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಪಂದ್ಯದಲ್ಲೂ ವಿಫಲರಾಗಿದ್ದರು.

6 / 9
ನ್ಯೂಜಿಲೆಂಡ್ ವಿರುದ್ಧ ನಡೆದ WTC 2021 ರ ಫೈನಲ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 34 ರನ್​ಗಳಿಸಿ ಔಟಾಗಿದ್ದ ರೋಹಿತ್ ಶರ್ಮಾ, 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 30 ರನ್ ಮಾತ್ರ. ಅಂದರೆ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಯಾವುದೇ ಪಂದ್ಯದಲ್ಲೂ ಹಿಟ್​ಮ್ಯಾನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

ನ್ಯೂಜಿಲೆಂಡ್ ವಿರುದ್ಧ ನಡೆದ WTC 2021 ರ ಫೈನಲ್ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ 34 ರನ್​ಗಳಿಸಿ ಔಟಾಗಿದ್ದ ರೋಹಿತ್ ಶರ್ಮಾ, 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 30 ರನ್ ಮಾತ್ರ. ಅಂದರೆ ಭಾರತದ ಪಾಲಿಗೆ ನಿರ್ಣಾಯಕವಾಗಿರುವ ಯಾವುದೇ ಪಂದ್ಯದಲ್ಲೂ ಹಿಟ್​ಮ್ಯಾನ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ.

7 / 9
ಇದೀಗ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಔಟಾಗಿದ್ದಾರೆ.

ಇದೀಗ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ರೋಹಿತ್ ಶರ್ಮಾ ಕೇವಲ 15 ರನ್​ಗಳಿಸಿ ಔಟಾಗಿದ್ದಾರೆ.

8 / 9
ಇದಾಗ್ಯೂ ದ್ವಿತೀಯ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ನಾಯಕ ತಂಡಕ್ಕೆ ಆಸರೆಯಾಗಲಿದ್ದಾರಾ ಕಾದು ನೋಡಬೇಕಿದೆ.

ಇದಾಗ್ಯೂ ದ್ವಿತೀಯ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ನಾಯಕ ತಂಡಕ್ಕೆ ಆಸರೆಯಾಗಲಿದ್ದಾರಾ ಕಾದು ನೋಡಬೇಕಿದೆ.

9 / 9
Follow us
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ