AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಅಂಪೈರ್ ತೀರ್ಪನ್ನು ಟೀಕಿಸಿದ ಗಿಲ್​ಗೆ ದಂಡದ ಬರೆ! ಟೀ ಇಂಡಿಯಾಕ್ಕೂ ಭಾರಿ ದಂಡ ವಿಧಿಸಿದ ಐಸಿಸಿ

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲುಂಡು ಸತತ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟದಿಂದ ಅವಕಾಶ ವಂಚಿತವಾದ ಟೀಂ ಇಂಡಿಯಾಕ್ಕೆ ಐಸಿಸಿ ಭಾರಿ ದಂಡದ ಬರೆ ಎಳೆದಿದೆ.

ಪೃಥ್ವಿಶಂಕರ
|

Updated on:Jun 12, 2023 | 2:08 PM

Share
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲುಂಡು ಸತತ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟದಿಂದ ಅವಕಾಶ ವಂಚಿತವಾದ ಟೀಂ ಇಂಡಿಯಾಕ್ಕೆ ಐಸಿಸಿ ಭಾರಿ ದಂಡದ ಬರೆ ಎಳೆದಿದೆ. ಟೀಂ ಇಂಡಿಯಾಕ್ಕೆ ಮಾತ್ರವಲ್ಲ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ಗೂ ಐಸಿಸಿ ದಂಡ ವಿಧಿಸಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಆಸೀಸ್ ವಿರುದ್ಧ ಹೀನಾಯ ಸೋಲುಂಡು ಸತತ ಎರಡನೇ ಬಾರಿಗೆ ಚಾಂಪಿಯನ್​ ಪಟ್ಟದಿಂದ ಅವಕಾಶ ವಂಚಿತವಾದ ಟೀಂ ಇಂಡಿಯಾಕ್ಕೆ ಐಸಿಸಿ ಭಾರಿ ದಂಡದ ಬರೆ ಎಳೆದಿದೆ. ಟೀಂ ಇಂಡಿಯಾಕ್ಕೆ ಮಾತ್ರವಲ್ಲ ಚಾಂಪಿಯನ್ ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ ಯುವ ಆರಂಭಿಕ ಆಟಗಾರ ಶುಭ್​ಮನ್ ಗಿಲ್​ಗೂ ಐಸಿಸಿ ದಂಡ ವಿಧಿಸಿದೆ.

1 / 5
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂತಿಮ ದಿನದಂದು ಟೀಂ ಇಂಡಿಯಾ ನಿಗಧಿತ ಸಮಯಕ್ಕೆ ಓವರ್ ಮುಗಿಸಿದ ಕಾರಣ ನಿಧಾನಗತಿಯ ಓವರ್​ ರೇಟ್ ಆರೋಪದಡಿ ತನ್ನ ಪಂದ್ಯ ಶುಲ್ಕದ ಅಷ್ಟೂ ಹಣವನ್ನು ದಂಡವಾಗಿ ಪಾವತಿಸಬೇಕಾಗಿದೆ. ಟೀಂ ಇಂಡಿಯಾ ತನ್ನ ನಿಗಧಿತ ಸಮಯಕ್ಕಿಂತ ಐದು ಓವರ್​ಗಳನ್ನು ಕಡಿಮೆ ಬೌಲ್ ಮಾಡಿದಕ್ಕಾಗಿ ಈ ದಂಡ ವಿಧಿಸಲಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂತಿಮ ದಿನದಂದು ಟೀಂ ಇಂಡಿಯಾ ನಿಗಧಿತ ಸಮಯಕ್ಕೆ ಓವರ್ ಮುಗಿಸಿದ ಕಾರಣ ನಿಧಾನಗತಿಯ ಓವರ್​ ರೇಟ್ ಆರೋಪದಡಿ ತನ್ನ ಪಂದ್ಯ ಶುಲ್ಕದ ಅಷ್ಟೂ ಹಣವನ್ನು ದಂಡವಾಗಿ ಪಾವತಿಸಬೇಕಾಗಿದೆ. ಟೀಂ ಇಂಡಿಯಾ ತನ್ನ ನಿಗಧಿತ ಸಮಯಕ್ಕಿಂತ ಐದು ಓವರ್​ಗಳನ್ನು ಕಡಿಮೆ ಬೌಲ್ ಮಾಡಿದಕ್ಕಾಗಿ ಈ ದಂಡ ವಿಧಿಸಲಾಗಿದೆ.

2 / 5
ಚಾಂಪಿಯನ್ ಆಸ್ಟೇಲಿಯಾ ಕೂಡ ಈ ಶಿಕ್ಷೆಗೆ ಗುರಿಯಾಗಿದ್ದು, ಆಸೀಸ್ ತಂಡ ನಿಗಧಿತ ಸಮಯಕ್ಕಿಂತ 4 ಓವರ್ ಕಡಿಮೆ ಬೌಲ್ ಮಾಡಿದಕ್ಕಾಗಿ ಶೇ. 80 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಪಾವತಿಸಬೇಕಾಗಿದೆ.

ಚಾಂಪಿಯನ್ ಆಸ್ಟೇಲಿಯಾ ಕೂಡ ಈ ಶಿಕ್ಷೆಗೆ ಗುರಿಯಾಗಿದ್ದು, ಆಸೀಸ್ ತಂಡ ನಿಗಧಿತ ಸಮಯಕ್ಕಿಂತ 4 ಓವರ್ ಕಡಿಮೆ ಬೌಲ್ ಮಾಡಿದಕ್ಕಾಗಿ ಶೇ. 80 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಪಾವತಿಸಬೇಕಾಗಿದೆ.

3 / 5
ಇನ್ನು ಮೂರನೇ ಅಂಪೈರ್ ರಿಚರ್ಡ್ ಕೆಟಲ್‌ಬರೋ ನೀಡಿದ ವಿವಾದಾತ್ಮಕ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಟೀಕಿಸಿದ ಆರೋಪದಡಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೂ ದಂಡ ವಿಧಿಸಲಾಗಿದ್ದು, ಗಿಲ್ ಶೇ.15 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಕಟ್ಟಬೇಕಾಗಿದೆ.

ಇನ್ನು ಮೂರನೇ ಅಂಪೈರ್ ರಿಚರ್ಡ್ ಕೆಟಲ್‌ಬರೋ ನೀಡಿದ ವಿವಾದಾತ್ಮಕ ನಿರ್ಧಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಟೀಕಿಸಿದ ಆರೋಪದಡಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೂ ದಂಡ ವಿಧಿಸಲಾಗಿದ್ದು, ಗಿಲ್ ಶೇ.15 ರಷ್ಟು ಪಂದ್ಯ ಶುಲ್ಕವನ್ನು ದಂಡವಾಗಿ ಕಟ್ಟಬೇಕಾಗಿದೆ.

4 / 5
ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಟೀಕೆ ಮಾಡಿದರೆ ಅಥವಾ ಅನುಚಿತ ಕಾಮೆಂಟ್‌ ಮಾಡಿದರೆ ಅಂತಹವರನ್ನು ಐಸಿಸಿ ನಿಯಮ 2.7ರ ಅಡಿಯಲ್ಲಿ ದೂಷಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಂಪೈರ್ ತೀರ್ಮಾನವನ್ನು ಟೀಕಿಸಿದ್ದ ಗಿಲ್​ಗೆ ಈ ದಂಡವನ್ನು ವಿಧಿಸಲಾಗಿದೆ.

ಅಂತರಾಷ್ಟ್ರೀಯ ಪಂದ್ಯವೊಂದರಲ್ಲಿ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಟೀಕೆ ಮಾಡಿದರೆ ಅಥವಾ ಅನುಚಿತ ಕಾಮೆಂಟ್‌ ಮಾಡಿದರೆ ಅಂತಹವರನ್ನು ಐಸಿಸಿ ನಿಯಮ 2.7ರ ಅಡಿಯಲ್ಲಿ ದೂಷಿ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ ಅಂಪೈರ್ ತೀರ್ಮಾನವನ್ನು ಟೀಕಿಸಿದ್ದ ಗಿಲ್​ಗೆ ಈ ದಂಡವನ್ನು ವಿಧಿಸಲಾಗಿದೆ.

5 / 5

Published On - 1:18 pm, Mon, 12 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ