AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಔಟಾ ಅಥವಾ ನಾಟೌಟಾ: ಹೊಸ ವಿವಾದಕ್ಕೆ ಕಾರಣವಾದ ಅಂಪೈರ್ ತೀರ್ಪು..!

Shubman Gill's Controversial Catch: ಒಟ್ಟಿನಲ್ಲಿ ನಿರ್ಣಾಯಕ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಹೊಸ ವಿವಾದವನ್ನು ಹುಟ್ಟುಹಾಕಿದೆ.

TV9 Web
| Edited By: |

Updated on: Jun 10, 2023 | 10:08 PM

Share
WTC Final 2023: ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ನೀಡಿದ 444 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು.

WTC Final 2023: ಲಂಡನ್​ನ ಓವಲ್​ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ದ್ವಿತೀಯ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ನೀಡಿದ 444 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಶುಭ್​ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿದ್ದರು.

1 / 6
ಮೊದಲ ವಿಕೆಟ್​ಗೆ 41 ರನ್​ ಪೇರಿಸಿದ್ದಾಗ ಸ್ಕಾಟ್ ಬೋಲ್ಯಾಂಡ್ ಎಸೆತದಲ್ಲಿ ಗಿಲ್ ಬ್ಯಾಟ್ ಸವರಿ ಚೆಂಡು ಸ್ಲಿಪ್​ನತ್ತ ಸಾಗಿತು. ತಕ್ಷಣವೇ ಅತ್ಯುತ್ತಮ ಡೈವಿಂಗ್ ಮೂಲಕ ಕ್ಯಾಮರೋನ್ ಗ್ರೀನ್ ಎಡಗೈಯಲ್ಲಿ ಕ್ಯಾಚ್ ಹಿಡಿದರು. ಇದಾಗ್ಯೂ ಫೀಲ್ಡ್ ಅಂಪೈರ್ ಕ್ಯಾಚ್ ಅನ್ನು ಪರಿಶೀಲಿಸುವಂತೆ ಮೂರನೇ ಅಂಪೈರ್​ಗೆ ಮನವಿ ಮಾಡಿದರು.

ಮೊದಲ ವಿಕೆಟ್​ಗೆ 41 ರನ್​ ಪೇರಿಸಿದ್ದಾಗ ಸ್ಕಾಟ್ ಬೋಲ್ಯಾಂಡ್ ಎಸೆತದಲ್ಲಿ ಗಿಲ್ ಬ್ಯಾಟ್ ಸವರಿ ಚೆಂಡು ಸ್ಲಿಪ್​ನತ್ತ ಸಾಗಿತು. ತಕ್ಷಣವೇ ಅತ್ಯುತ್ತಮ ಡೈವಿಂಗ್ ಮೂಲಕ ಕ್ಯಾಮರೋನ್ ಗ್ರೀನ್ ಎಡಗೈಯಲ್ಲಿ ಕ್ಯಾಚ್ ಹಿಡಿದರು. ಇದಾಗ್ಯೂ ಫೀಲ್ಡ್ ಅಂಪೈರ್ ಕ್ಯಾಚ್ ಅನ್ನು ಪರಿಶೀಲಿಸುವಂತೆ ಮೂರನೇ ಅಂಪೈರ್​ಗೆ ಮನವಿ ಮಾಡಿದರು.

2 / 6
ಹಲವು ಬಾರಿ ರೀಪ್ಲೆ ಮಾಡಿದ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ. ಆದರೆ ರೀಪ್ಲೆ ವೇಳೆಯಲ್ಲೇ ಚೆಂಡು ಮೈದಾನಕ್ಕೆ ತಾಗಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಇದಾಗ್ಯೂ ಮೂರನೇ ಅಂಪೈರ್ ಔಟ್ ಎಂದಿರುವುದು ಅಚ್ಚರಿಗೆ ಕಾರಣವಾಗಿದೆ.

ಹಲವು ಬಾರಿ ರೀಪ್ಲೆ ಮಾಡಿದ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದಾರೆ. ಆದರೆ ರೀಪ್ಲೆ ವೇಳೆಯಲ್ಲೇ ಚೆಂಡು ಮೈದಾನಕ್ಕೆ ತಾಗಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಇದಾಗ್ಯೂ ಮೂರನೇ ಅಂಪೈರ್ ಔಟ್ ಎಂದಿರುವುದು ಅಚ್ಚರಿಗೆ ಕಾರಣವಾಗಿದೆ.

3 / 6
ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನದಲ್ಲೇ ಆಕ್ರೋಶ ಹೊರಹಾಕಿದ್ದರು. ಇದಾಗ್ಯೂ ಅಂಪೈರ್ ತೀರ್ಪಿಗೆ ತಲೆಬಾಗಿ ಶುಭ್​ಮನ್ ಗಿಲ್ (18) ನಿರಾಸೆಯೊಂದಿಗೆ ಮೈದಾನವನ್ನು ತೊರೆದರು.

ಥರ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೈದಾನದಲ್ಲೇ ಆಕ್ರೋಶ ಹೊರಹಾಕಿದ್ದರು. ಇದಾಗ್ಯೂ ಅಂಪೈರ್ ತೀರ್ಪಿಗೆ ತಲೆಬಾಗಿ ಶುಭ್​ಮನ್ ಗಿಲ್ (18) ನಿರಾಸೆಯೊಂದಿಗೆ ಮೈದಾನವನ್ನು ತೊರೆದರು.

4 / 6
ಇದೀಗ ಟಿವಿಯಲ್ಲಿ ಪರಿಶೀಲಿಸಿದ ಬಳಿಕ ಕೂಡ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಪ್ರತಿಯೊಬ್ಬರಿಗೂ ಬೆರಳುಗಳ ಎಡೆಯಲ್ಲಿ ಚೆಂಡು ನೆಲಕ್ಕೆ ತಾಗಿರುವುದು ಕಂಡು ಬಂದರೂ ಮೂರನೇ ಅಂಪೈರ್​ಗೆ ಕಾಣಲಿಲ್ಲವೇ ಎಂದು ಅನೇಕರು ಪ್ರಶ್ನಿಸಿದ್ದಾರೆ.

ಇದೀಗ ಟಿವಿಯಲ್ಲಿ ಪರಿಶೀಲಿಸಿದ ಬಳಿಕ ಕೂಡ ಮೂರನೇ ಅಂಪೈರ್ ಔಟ್ ಎಂದು ತೀರ್ಪು ನೀಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಪ್ರತಿಯೊಬ್ಬರಿಗೂ ಬೆರಳುಗಳ ಎಡೆಯಲ್ಲಿ ಚೆಂಡು ನೆಲಕ್ಕೆ ತಾಗಿರುವುದು ಕಂಡು ಬಂದರೂ ಮೂರನೇ ಅಂಪೈರ್​ಗೆ ಕಾಣಲಿಲ್ಲವೇ ಎಂದು ಅನೇಕರು ಪ್ರಶ್ನಿಸಿದ್ದಾರೆ.

5 / 6
ಒಟ್ಟಿನಲ್ಲಿ ನಿರ್ಣಾಯಕ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಹೊಸ ವಿವಾದವನ್ನು ಹುಟ್ಟುಹಾಕಿದ್ದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಒಟ್ಟಿನಲ್ಲಿ ನಿರ್ಣಾಯಕ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಹೊಸ ವಿವಾದವನ್ನು ಹುಟ್ಟುಹಾಕಿದ್ದು, ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

6 / 6
Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ