AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಡಬ್ಲ್ಯುಟಿಸಿ ಫೈನಲ್​ಗೆ ಟೀಂ ಇಂಡಿಯಾವನ್ನು ಹೆಸರಿಸಿದ ಸುನಿಲ್ ಗವಾಸ್ಕರ್

WTC Final 2023: ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿದ್ದಾರೆ.

ಪೃಥ್ವಿಶಂಕರ
|

Updated on: Jun 05, 2023 | 10:02 AM

Share
ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿದ್ದಾರೆ. ಗವಾಸ್ಕರ್ ಹೆಸರಿಸಿರುವ ತಂಡದಲ್ಲಿ ಪ್ರಮುಖವಾಗಿ 2 ಅಚ್ಚರಿಯ ಆಯ್ಕೆಗಳನ್ನು ಕಾಣಬಹುದಾಗಿದೆ.

ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗವನ್ನು ಹೆಸರಿಸಿದ್ದಾರೆ. ಗವಾಸ್ಕರ್ ಹೆಸರಿಸಿರುವ ತಂಡದಲ್ಲಿ ಪ್ರಮುಖವಾಗಿ 2 ಅಚ್ಚರಿಯ ಆಯ್ಕೆಗಳನ್ನು ಕಾಣಬಹುದಾಗಿದೆ.

1 / 6
ಮೊದಲನೆಯದ್ದಾಗಿ ಗವಾಸ್ಕರ್ ವಿಕೆಟ್ ಕೀಪರ್ ಆಯ್ಕೆಯಲ್ಲಿ ಕಿಶನ್​ಗಿಂತ ಭರತ್​ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ವಾಸ್ತವವಾಗಿ ಭರತ್​ಗೆ ಹೋಲಿಸಿದರೆ, ಕಿಶನ್ ಕೀಪಿಂಗ್​ ಜೊತೆಗೆ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲೂ ಶಕ್ತಿ ತುಂಬಲ್ಲಿದ್ದಾರೆ. ಆದರೆ ಭರತ್ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಗವಾಸ್ಕರ್, ಭರತ್ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಭರತ್ ಕಾಣಿಸಿಕೊಳ್ಳಬಹುದು ಎಂದಿದ್ದಾರೆ.

ಮೊದಲನೆಯದ್ದಾಗಿ ಗವಾಸ್ಕರ್ ವಿಕೆಟ್ ಕೀಪರ್ ಆಯ್ಕೆಯಲ್ಲಿ ಕಿಶನ್​ಗಿಂತ ಭರತ್​ಗೆ ಹೆಚ್ಚಿನ ಆಧ್ಯತೆ ನೀಡಿದ್ದಾರೆ. ವಾಸ್ತವವಾಗಿ ಭರತ್​ಗೆ ಹೋಲಿಸಿದರೆ, ಕಿಶನ್ ಕೀಪಿಂಗ್​ ಜೊತೆಗೆ ಟೀಂ ಇಂಡಿಯಾದ ಬ್ಯಾಟಿಂಗ್ ವಿಭಾಗದಲ್ಲೂ ಶಕ್ತಿ ತುಂಬಲ್ಲಿದ್ದಾರೆ. ಆದರೆ ಭರತ್ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಗವಾಸ್ಕರ್, ಭರತ್ ಈಗಾಗಲೇ ಟೀಂ ಇಂಡಿಯಾ ಪರ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಹೀಗಾಗಿ ಟೀಂ ಇಂಡಿಯಾದಲ್ಲಿ ಭರತ್ ಕಾಣಿಸಿಕೊಳ್ಳಬಹುದು ಎಂದಿದ್ದಾರೆ.

2 / 6
ಹಾಗೆಯೇ ಎರಡನೇ ಅಚ್ಚರಿಯೆಂದರೆ, ವಾಸ್ತವವಾಗಿ ಇಂಗ್ಲೆಂಡ್​ ಪಿಚ್​ ಹೆಚ್ಚಾಗಿ ವೇಗಿಗಳಿಗೆ ನೆರವಾಗಲಿದೆ ಎಂಬದು ಎಲ್ಲರಿಗೂ ತಿಳಿದಿರುವ ಸತ್ಯ. ಆದರೆ ಗವಾಸ್ಕರ್ ತಮ್ಮ ತಂಡದಲ್ಲಿ ಇಬ್ಬರು ಸ್ಪಿನ್ನರ್​ಗಳಿಗೆ ಅವಕಾಶ ನೀಡಿದ್ದಾರೆ. ಗವಾಸ್ಕರ್ ತಂಡದಲ್ಲಿ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಇಬ್ಬರಿಗೂ ಅವಕಾಶ ಸಿಕ್ಕಿದೆ.

ಹಾಗೆಯೇ ಎರಡನೇ ಅಚ್ಚರಿಯೆಂದರೆ, ವಾಸ್ತವವಾಗಿ ಇಂಗ್ಲೆಂಡ್​ ಪಿಚ್​ ಹೆಚ್ಚಾಗಿ ವೇಗಿಗಳಿಗೆ ನೆರವಾಗಲಿದೆ ಎಂಬದು ಎಲ್ಲರಿಗೂ ತಿಳಿದಿರುವ ಸತ್ಯ. ಆದರೆ ಗವಾಸ್ಕರ್ ತಮ್ಮ ತಂಡದಲ್ಲಿ ಇಬ್ಬರು ಸ್ಪಿನ್ನರ್​ಗಳಿಗೆ ಅವಕಾಶ ನೀಡಿದ್ದಾರೆ. ಗವಾಸ್ಕರ್ ತಂಡದಲ್ಲಿ ರವೀಂದ್ರ ಜಡೇಜಾ ಹಾಗೂ ಆರ್. ಅಶ್ವಿನ್ ಇಬ್ಬರಿಗೂ ಅವಕಾಶ ಸಿಕ್ಕಿದೆ.

3 / 6
ಇನ್ನು ಗವಾಸ್ಕರ್ ಪ್ರಕಟಿಸಿರುವ ಟೀಂ ಇಂಡಿಯಾದ ಟಾಪ್ ಆರ್ಡರ್ ನೋಡುವುದಾದರೆ..​ ಆರಂಭಿಕಾರಾಗಿ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದಾರೆ. 3 ನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ 5ನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಆಡಲ್ಲಿದ್ದಾರೆ.

ಇನ್ನು ಗವಾಸ್ಕರ್ ಪ್ರಕಟಿಸಿರುವ ಟೀಂ ಇಂಡಿಯಾದ ಟಾಪ್ ಆರ್ಡರ್ ನೋಡುವುದಾದರೆ..​ ಆರಂಭಿಕಾರಾಗಿ ರೋಹಿತ್ ಶರ್ಮಾ ಮತ್ತು ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯಲ್ಲಿದ್ದಾರೆ. 3 ನೇ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, 4ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಹಾಗೂ 5ನೇ ಕ್ರಮಾಂಕದಲ್ಲಿ ಅಜಿಂಕ್ಯ ರಹಾನೆ ಆಡಲ್ಲಿದ್ದಾರೆ.

4 / 6
6ನೇ ಸ್ಥಾನದಲ್ಲಿ ಭರತ್ ಆಡಿದರೆ, 7 ಮತ್ತು 8ನೇ ಸ್ಥಾನದಲ್ಲಿ ಕ್ರಮವಾಗಿ ಜಡೇಜಾ ಹಾಗೂ ಅಶ್ವಿನ ಆಡಲಿದ್ದಾರೆ. ಇನ್ನು ಕೊನೆಯ 3 ಸ್ಥಾನಗಳು ವೇಗಿಗಳಿಗೆ ಮೀಸಲಾಗಿದ್ದು, ಮೂವರು ವೇಗಿಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಂಡವನ್ನು ಪೂರ್ಣಗೊಳಿಸಲಿದ್ದಾರೆ.

6ನೇ ಸ್ಥಾನದಲ್ಲಿ ಭರತ್ ಆಡಿದರೆ, 7 ಮತ್ತು 8ನೇ ಸ್ಥಾನದಲ್ಲಿ ಕ್ರಮವಾಗಿ ಜಡೇಜಾ ಹಾಗೂ ಅಶ್ವಿನ ಆಡಲಿದ್ದಾರೆ. ಇನ್ನು ಕೊನೆಯ 3 ಸ್ಥಾನಗಳು ವೇಗಿಗಳಿಗೆ ಮೀಸಲಾಗಿದ್ದು, ಮೂವರು ವೇಗಿಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ತಂಡವನ್ನು ಪೂರ್ಣಗೊಳಿಸಲಿದ್ದಾರೆ.

5 / 6
WTC ಫೈನಲ್‌ಗೆ ಸುನಿಲ್ ಗವಾಸ್ಕರ್ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

WTC ಫೈನಲ್‌ಗೆ ಸುನಿಲ್ ಗವಾಸ್ಕರ್ ತಂಡ: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ