AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final: ತಂಡದಲ್ಲಿ ಅಶ್ವಿನ್​ಗಿಲ್ಲ ಸ್ಥಾನ…ರೋಹಿತ್ ಶರ್ಮಾ ವಿರುದ್ಧ ಸುನಿಲ್ ಗವಾಸ್ಕರ್ ಅಸಮಾಧಾನ..!

WTC Final 2023: ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

TV9 Web
| Updated By: ಝಾಹಿರ್ ಯೂಸುಫ್

Updated on: Jun 07, 2023 | 11:53 PM

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಪಡೆದರೆ, ಆಸ್ಟ್ರೇಲಿಯಾ 327 ರನ್ ಪೇರಿಸಿದೆ.

WTC Final 2023: ಲಂಡನ್​ನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯದ ಮೊದಲ ದಿನದಾಟ ಮುಕ್ತಾಯಗೊಂಡಿದೆ. ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ 3 ವಿಕೆಟ್ ಪಡೆದರೆ, ಆಸ್ಟ್ರೇಲಿಯಾ 327 ರನ್ ಪೇರಿಸಿದೆ.

1 / 8
ಅಂದರೆ ಮೊದಲ ದಿನದ ಅಟದಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದ್ದಾರೆ. ಹೀಗೆ ಆಸೀಸ್ ಆಟಗಾರರು ಪಂದ್ಯದ ಮೇಲೆ ಹಿಡಿತ ಸಾಧಿಸಲು ಮುಖ್ಯ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಆಯ್ಕೆ ಎಂದಿದ್ದಾರೆ ಮಾಜಿ ಆಟಗಾರ ಸುನಿಲ್ ಗವಾಸ್ಕರ್.

ಅಂದರೆ ಮೊದಲ ದಿನದ ಅಟದಲ್ಲಿ ಆಸ್ಟ್ರೇಲಿಯಾ ಬ್ಯಾಟರ್​ಗಳು ಮೇಲುಗೈ ಸಾಧಿಸಿದ್ದಾರೆ. ಹೀಗೆ ಆಸೀಸ್ ಆಟಗಾರರು ಪಂದ್ಯದ ಮೇಲೆ ಹಿಡಿತ ಸಾಧಿಸಲು ಮುಖ್ಯ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ ಆಯ್ಕೆ ಎಂದಿದ್ದಾರೆ ಮಾಜಿ ಆಟಗಾರ ಸುನಿಲ್ ಗವಾಸ್ಕರ್.

2 / 8
ಏಕೆಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಏಕೈಕ ಸ್ಪಿನ್ನರ್​ಗೆ ಸ್ಥಾನ ನೀಡಲಾಗಿತ್ತು. ಅಂದರೆ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿದರೆ 2ನೇ ಸ್ಪಿನ್ ಬೌಲರ್ ಆಡುವ ಬಳಗದಲ್ಲಿಲ್ಲ. ಅದರಲ್ಲೂ ಅಶ್ವಿನ್ ಅವರನ್ನು ತಂಡದಿಂದ ಕೈ ಬಿಟ್ಟಿರುವುದೇ ಅಚ್ಚರಿ ಎಂದಿದ್ದಾರೆ ಗವಾಸ್ಕರ್.

ಏಕೆಂದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಏಕೈಕ ಸ್ಪಿನ್ನರ್​ಗೆ ಸ್ಥಾನ ನೀಡಲಾಗಿತ್ತು. ಅಂದರೆ ರವೀಂದ್ರ ಜಡೇಜಾ ಅವರನ್ನು ಹೊರತುಪಡಿಸಿದರೆ 2ನೇ ಸ್ಪಿನ್ ಬೌಲರ್ ಆಡುವ ಬಳಗದಲ್ಲಿಲ್ಲ. ಅದರಲ್ಲೂ ಅಶ್ವಿನ್ ಅವರನ್ನು ತಂಡದಿಂದ ಕೈ ಬಿಟ್ಟಿರುವುದೇ ಅಚ್ಚರಿ ಎಂದಿದ್ದಾರೆ ಗವಾಸ್ಕರ್.

3 / 8
ಏಕೆಂದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ತಲುಪಲು ಅಶ್ವಿನ್ ಅವರ ಕೊಡುಗೆ ಇದೆ. ಇದಾಗ್ಯೂ ಅವರನ್ನು ಕೈ ಬಿಟ್ಟಿದ್ದಾರೆ. ಇಲ್ಲಿ ಉಮೇಶ್ ಯಾದವ್ ಅವರ ಬದಲಿಗೆ ಅನುಭವಿ ಸ್ಪಿನ್ನರ್ ಅಶ್ವಿನ್ ಅವರಿಗೆ ಚಾನ್ಸ್ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ತಲುಪಲು ಅಶ್ವಿನ್ ಅವರ ಕೊಡುಗೆ ಇದೆ. ಇದಾಗ್ಯೂ ಅವರನ್ನು ಕೈ ಬಿಟ್ಟಿದ್ದಾರೆ. ಇಲ್ಲಿ ಉಮೇಶ್ ಯಾದವ್ ಅವರ ಬದಲಿಗೆ ಅನುಭವಿ ಸ್ಪಿನ್ನರ್ ಅಶ್ವಿನ್ ಅವರಿಗೆ ಚಾನ್ಸ್ ನೀಡಬೇಕಿತ್ತು ಎಂದು ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

4 / 8
ಅಲ್ಲದೆ ಪ್ರಸ್ತುತ ಟೆಸ್ಟ್​​ ಕ್ರಿಕೆಟ್​ನ ನಂಬರ್ 1 ಬೌಲರ್​ನನ್ನು ನಿರ್ಣಾಯಕ ಪಂದ್ಯದಿಂದ ಕೈ ಬಿಟ್ಟಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ನಡೆಯ ಬಗ್ಗೆ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೆ ಪ್ರಸ್ತುತ ಟೆಸ್ಟ್​​ ಕ್ರಿಕೆಟ್​ನ ನಂಬರ್ 1 ಬೌಲರ್​ನನ್ನು ನಿರ್ಣಾಯಕ ಪಂದ್ಯದಿಂದ ಕೈ ಬಿಟ್ಟಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ನಡೆಯ ಬಗ್ಗೆ ಸುನಿಲ್ ಗವಾಸ್ಕರ್ ಅಸಮಾಧಾನ ಹೊರಹಾಕಿದ್ದಾರೆ.

5 / 8
ಒಟ್ಟಿನಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಕಣಕ್ಕಿಳಿದ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಕೇವಲ 3 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದೆ.

ಒಟ್ಟಿನಲ್ಲಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಟ್ಟು ಕಣಕ್ಕಿಳಿದ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ ಕೇವಲ 3 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದೆ.

6 / 8
ಇದಾಗ್ಯೂ ದ್ವಿತೀಯ ದಿನದಾಟದಲ್ಲಿ ಭಾರತೀಯ ಬೌಲರ್​ಗಳು ಮೇಲುಗೈ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.

ಇದಾಗ್ಯೂ ದ್ವಿತೀಯ ದಿನದಾಟದಲ್ಲಿ ಭಾರತೀಯ ಬೌಲರ್​ಗಳು ಮೇಲುಗೈ ಸಾಧಿಸಲಿದ್ದಾರಾ ಕಾದು ನೋಡಬೇಕಿದೆ.

7 / 8
ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

8 / 8
Follow us
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ