AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಟೀಮ್ ಇಂಡಿಯಾದ ಮೀಸಲು ಆಟಗಾರರ ಪಟ್ಟಿ ಇಲ್ಲಿದೆ

WTC Final 2023: ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ.

TV9 Web
| Edited By: |

Updated on: Jun 05, 2023 | 7:22 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಕೌಂಟ್ ಡೌನ್ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಕೌಂಟ್ ಡೌನ್ ಶುರುವಾಗಿದೆ. ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಆರಂಭವಾಗಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ.

1 / 9
ಈಗಾಗಲೇ ಟೀಮ್ ಇಂಡಿಯಾ ಈ ಮಹತ್ವದ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದಾಗ್ಯೂ ಈ ಬಾರಿ ಭಾರತದ ಪರ ಮೂವರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.

ಈಗಾಗಲೇ ಟೀಮ್ ಇಂಡಿಯಾ ಈ ಮಹತ್ವದ ಪಂದ್ಯಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಇದಾಗ್ಯೂ ಈ ಬಾರಿ ಭಾರತದ ಪರ ಮೂವರು ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ.

2 / 9
ಕಾರು ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಿಂದ ಹೊರಗುಳಿದಿದ್ದರೆ, ಐಪಿಎಲ್​ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಈ ಬಾರಿ ಕಣಕ್ಕಿಳಿಯುತ್ತಿಲ್ಲ. ಹಾಗೆಯೇ ಗಾಯಗೊಂಡಿರುವ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಕೂಡ ಅಲಭ್ಯರಾಗಿದ್ದಾರೆ.

ಕಾರು ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಿಂದ ಹೊರಗುಳಿದಿದ್ದರೆ, ಐಪಿಎಲ್​ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಈ ಬಾರಿ ಕಣಕ್ಕಿಳಿಯುತ್ತಿಲ್ಲ. ಹಾಗೆಯೇ ಗಾಯಗೊಂಡಿರುವ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಕೂಡ ಅಲಭ್ಯರಾಗಿದ್ದಾರೆ.

3 / 9
ಇಲ್ಲಿ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಪಡೆದರೆ, ರಿಷಭ್ ಪಂತ್ ಸ್ಥಾನದಲ್ಲಿ ಕೆಎಸ್ ಭರತ್ ಇದ್ದಾರೆ. ಹಾಗೆಯೇ ಜಸ್​ಪ್ರೀತ್ ಬುಮ್ರಾ ಜಾಗದಲ್ಲಿ ಉಮೇಶ್ ಯಾದವ್ ತಂಡದಲ್ಲಿದ್ದಾರೆ. ಹೀಗಾಗಿ ಬಲಿಷ್ಠ ಪಡೆಯನ್ನೇ ಟೀಮ್ ಇಂಡಿಯಾ ಕಣಕ್ಕಿಳಿಸಲಿದೆ.

ಇಲ್ಲಿ ರಾಹುಲ್ ಬದಲಿಗೆ ಇಶಾನ್ ಕಿಶನ್ ಸ್ಥಾನ ಪಡೆದರೆ, ರಿಷಭ್ ಪಂತ್ ಸ್ಥಾನದಲ್ಲಿ ಕೆಎಸ್ ಭರತ್ ಇದ್ದಾರೆ. ಹಾಗೆಯೇ ಜಸ್​ಪ್ರೀತ್ ಬುಮ್ರಾ ಜಾಗದಲ್ಲಿ ಉಮೇಶ್ ಯಾದವ್ ತಂಡದಲ್ಲಿದ್ದಾರೆ. ಹೀಗಾಗಿ ಬಲಿಷ್ಠ ಪಡೆಯನ್ನೇ ಟೀಮ್ ಇಂಡಿಯಾ ಕಣಕ್ಕಿಳಿಸಲಿದೆ.

4 / 9
ಇನ್ನು 15 ಸದಸ್ಯರಲ್ಲದೆ ಮೂವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಇವರಲ್ಲಿ ಇಬ್ಬರು ಬ್ಯಾಟ್ಸ್​ಮನ್​ಗಳಾದರೆ ಒಬ್ಬರು ಬೌಲರ್. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆಯಾದ ಮೀಸಲು ಆಟಗಾರರು ಈ ಕೆಳಗಿನಂತಿದೆ..

ಇನ್ನು 15 ಸದಸ್ಯರಲ್ಲದೆ ಮೂವರನ್ನು ಮೀಸಲು ಆಟಗಾರರ ಪಟ್ಟಿಯಲ್ಲಿರಿಸಲಾಗಿದೆ. ಇವರಲ್ಲಿ ಇಬ್ಬರು ಬ್ಯಾಟ್ಸ್​ಮನ್​ಗಳಾದರೆ ಒಬ್ಬರು ಬೌಲರ್. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಪಂದ್ಯಕ್ಕಾಗಿ ಆಯ್ಕೆಯಾದ ಮೀಸಲು ಆಟಗಾರರು ಈ ಕೆಳಗಿನಂತಿದೆ..

5 / 9
ಯಶಸ್ವಿ ಜೈಸ್ವಾಲ್: ಮುಂಬೈ ಪರ ರಣಜಿ ಕ್ರಿಕೆಟ್ ಆಡುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಯಶಸ್ವಿ ಜೈಸ್ವಾಲ್: ಮುಂಬೈ ಪರ ರಣಜಿ ಕ್ರಿಕೆಟ್ ಆಡುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಇದೇ ಮೊದಲ ಬಾರಿ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

6 / 9
ಮುಖೇಶ್ ಕುಮಾರ್: ಬಿಹಾರ್ ಮೂಲದ ಬಲಗೈ ವೇಗಿ ಮುಖೇಶ್ ಕುಮಾರ್ ಭಾರತ ತಂಡದ ಹೆಚ್ಚುವರಿ ಬೌಲರ್ ಆಗಿ ಆಯ್ಕೆಯಾಗಿದ್ದಾರೆ.

ಮುಖೇಶ್ ಕುಮಾರ್: ಬಿಹಾರ್ ಮೂಲದ ಬಲಗೈ ವೇಗಿ ಮುಖೇಶ್ ಕುಮಾರ್ ಭಾರತ ತಂಡದ ಹೆಚ್ಚುವರಿ ಬೌಲರ್ ಆಗಿ ಆಯ್ಕೆಯಾಗಿದ್ದಾರೆ.

7 / 9
ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಪರ ಏಕೈಕ ಟೆಸ್ಟ್ ಪಂದ್ಯವಾಡಿರುವ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಬಾರಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾ ಪರ ಏಕೈಕ ಟೆಸ್ಟ್ ಪಂದ್ಯವಾಡಿರುವ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಈ ಬಾರಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.

8 / 9
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಇಶಾನ್ ಕಿಶನ್ (ವಿಕೆಟ್ ಕೀಪರ್).

9 / 9
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ