WTC Final 2023: 2 ವರ್ಷ 18 ಪಂದ್ಯ; ಹೀಗಿತ್ತು ಟೀಂ ಇಂಡಿಯಾದ ಡಬ್ಲ್ಯುಟಿಸಿ ಫೈನಲ್ ಪ್ರಯಾಣ

WTC Final 2023: ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ.

|

Updated on: Jun 01, 2023 | 4:52 PM

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೊದಲ ಆವೃತ್ತಿಯ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಟೀಂ ಇಂಡಿಯಾ ಇದೀಗ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಂದಹಾಗೆ ಟೀಂ ಇಂಡಿಯಾದ ಈ ಫೈನಲ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ಹಲವು ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿದ ರೋಹಿತ್ ಪಡೆ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಮೊದಲ ಆವೃತ್ತಿಯ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತು ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದ್ದ ಟೀಂ ಇಂಡಿಯಾ ಇದೀಗ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಅಂದಹಾಗೆ ಟೀಂ ಇಂಡಿಯಾದ ಈ ಫೈನಲ್ ಜರ್ನಿ ಅಷ್ಟು ಸುಲಭವಾಗಿರಲಿಲ್ಲ. ಹಲವು ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿದ ರೋಹಿತ್ ಪಡೆ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿದೆ.

1 / 9
ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡ ಒಟ್ಟು 6 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ತಂಡ ಕೇವಲ ಒಂದು ಬಾರಿ ಸರಣಿ ಸೋತಿದ್ದು, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದಲ್ಲದೇ ನಾಲ್ಕು ಸರಣಿಗಳನ್ನು ಟೀಂ ಇಂಡಿಯಾ ಗೆದ್ದಿದೆ.

ಎರಡನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಭಾರತ ತಂಡ ಒಟ್ಟು 6 ಟೆಸ್ಟ್ ಸರಣಿಗಳನ್ನು ಆಡಿದೆ. ಈ ಪೈಕಿ ತಂಡ ಕೇವಲ ಒಂದು ಬಾರಿ ಸರಣಿ ಸೋತಿದ್ದು, ಒಂದು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇದಲ್ಲದೇ ನಾಲ್ಕು ಸರಣಿಗಳನ್ನು ಟೀಂ ಇಂಡಿಯಾ ಗೆದ್ದಿದೆ.

2 / 9
ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದಂತೆ 3 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಪ್ರಯಾಣ ಹೇಗಿತ್ತು ಎಂಬುದನ್ನು ನೋಡುವುದಾದರೆ..

ಭಾರತ ತಂಡ ಈ ಆವೃತ್ತಿಯಲ್ಲಿ ಒಟ್ಟು 18 ಪಂದ್ಯಗಳನ್ನು ಆಡಿದೆ. ಈ 18 ಪಂದ್ಯಗಳಲ್ಲಿ 10ರಲ್ಲಿ ಗೆಲುವು ಸಾಧಿಸಿರುವ ಭಾರತ 5ಪಂದ್ಯಗಳಲ್ಲಿ ಸೋತಿದೆ. ಇನ್ನುಳಿದಂತೆ 3 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಮ್ ಇಂಡಿಯಾದ ಪ್ರಯಾಣ ಹೇಗಿತ್ತು ಎಂಬುದನ್ನು ನೋಡುವುದಾದರೆ..

3 / 9
ನ್ಯೂಜಿಲೆಂಡ್ ವಿರುದ್ಧದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತ ನಂತರ, ಅಂದರೆ ಆಗಸ್ಟ್ 2021 ರಲ್ಲಿ, ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿತು. ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಬೇಕಿತ್ತು. ಆದರೆ ಅಲ್ಲಿ 4 ಟೆಸ್ಟ್‌ಗಳು ಮಾತ್ರ ನಡೆದವು. ಸರಣಿಯ 5 ನೇ ಮತ್ತು ಕೊನೆಯ ಟೆಸ್ಟ್ ಜುಲೈ 2022 ಕ್ಕೆ ಮುಂದೂಡಲಾಯಿತು. ಅಂತಿಮವಾಗಿ 5 ಪಂದ್ಯಗಳ ಈ ಸರಣಿ 2-2ರಲ್ಲಿ ಸಮಬಲಗೊಂಡಿತು.

ನ್ಯೂಜಿಲೆಂಡ್ ವಿರುದ್ಧದ ಮೊದಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಸೋತ ನಂತರ, ಅಂದರೆ ಆಗಸ್ಟ್ 2021 ರಲ್ಲಿ, ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿತು. ಎರಡೂ ತಂಡಗಳ ನಡುವೆ 5 ಟೆಸ್ಟ್ ಪಂದ್ಯಗಳ ಸರಣಿ ನಡೆಯಬೇಕಿತ್ತು. ಆದರೆ ಅಲ್ಲಿ 4 ಟೆಸ್ಟ್‌ಗಳು ಮಾತ್ರ ನಡೆದವು. ಸರಣಿಯ 5 ನೇ ಮತ್ತು ಕೊನೆಯ ಟೆಸ್ಟ್ ಜುಲೈ 2022 ಕ್ಕೆ ಮುಂದೂಡಲಾಯಿತು. ಅಂತಿಮವಾಗಿ 5 ಪಂದ್ಯಗಳ ಈ ಸರಣಿ 2-2ರಲ್ಲಿ ಸಮಬಲಗೊಂಡಿತು.

4 / 9
ನಂತರ ಡಿಸೆಂಬರ್ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2 ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು.

ನಂತರ ಡಿಸೆಂಬರ್ 2021 ರಲ್ಲಿ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ 2 ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತು.

5 / 9
ಡಿಸೆಂಬರ್ 2021 ಮತ್ತು ಜನವರಿ 2022 ರ ನಡುವೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ರ ಅಂತರದಲ್ಲಿ ಕಳೆದುಕೊಂಡಿತು.

ಡಿಸೆಂಬರ್ 2021 ಮತ್ತು ಜನವರಿ 2022 ರ ನಡುವೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಟೀಂ ಇಂಡಿಯಾ ಆತಿಥೇಯರ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 1-2 ರ ಅಂತರದಲ್ಲಿ ಕಳೆದುಕೊಂಡಿತು.

6 / 9
ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ 2ಟೆಸ್ಟ್ ಪಂದ್ಯಗಳ ಸರಣಿಯನ್ನಾಡಿದ ಭಾರತ, ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

ಮಾರ್ಚ್ 2022 ರಲ್ಲಿ ಶ್ರೀಲಂಕಾ ವಿರುದ್ಧ ತವರಿನಲ್ಲಿ 2ಟೆಸ್ಟ್ ಪಂದ್ಯಗಳ ಸರಣಿಯನ್ನಾಡಿದ ಭಾರತ, ಸರಣಿಯನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿತು.

7 / 9
ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ ಭಾರತ, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶ ಪ್ರವಾಸ ಮಾಡಿದ ಭಾರತ, ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿತು.

8 / 9
ಫೆಬ್ರವರಿ-ಮಾರ್ಚ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ ಭಾರತ, ಸರಣಿಯನ್ನ 2-1 ರಿಂದ ಗೆದ್ದುಕೊಂಡಿತು.

ಫೆಬ್ರವರಿ-ಮಾರ್ಚ್ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ 4 ಟೆಸ್ಟ್ ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನಾಡಿದ ಭಾರತ, ಸರಣಿಯನ್ನ 2-1 ರಿಂದ ಗೆದ್ದುಕೊಂಡಿತು.

9 / 9
Follow us
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ