AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಭಾರತಕ್ಕೆ ಸೋಲುಣಿಸಿ ಕಪ್ ಗೆಲ್ಲುತ್ತೇವೆ: ಸ್ಟೀವ್ ಸ್ಮಿತ್

WTC Final 2023: ಭಾರತ-ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಜೂನ್ 7 ರಿಂದ ಶುರುವಾಗಲಿದೆ.

TV9 Web
| Edited By: |

Updated on: Jun 06, 2023 | 10:08 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೌಂಟ್ ಡೌನ್ ಶುರುವಾಗಿದೆ. ನಾಳೆ (ಜೂ.7) ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಕೌಂಟ್ ಡೌನ್ ಶುರುವಾಗಿದೆ. ನಾಳೆ (ಜೂ.7) ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ.

1 / 6
ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿರುವ ಅಂತಿಮ ಹಣಾಹಣಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಕುತೂಹಲ. ಇದಾಗ್ಯೂ ಈ ಸಲ ಭಾರತವನ್ನು ಸೋಲುಣಿಸಿ ನಾವೇ ಚಾಂಪಿಯನ್ ಪಟ್ಟ ಅಲಂಕರಿಸುತ್ತೇವೆ ಎಂದು ಸ್ಟೀವ್ ಸ್ಮಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡುತ್ತಿರುವ ಅಂತಿಮ ಹಣಾಹಣಿಯಲ್ಲಿ ಯಾರು ಗೆಲ್ಲುತ್ತಾರೆ ಎಂಬುದೇ ಕುತೂಹಲ. ಇದಾಗ್ಯೂ ಈ ಸಲ ಭಾರತವನ್ನು ಸೋಲುಣಿಸಿ ನಾವೇ ಚಾಂಪಿಯನ್ ಪಟ್ಟ ಅಲಂಕರಿಸುತ್ತೇವೆ ಎಂದು ಸ್ಟೀವ್ ಸ್ಮಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 / 6
ಈ ಬಗ್ಗೆ ಮಾತನಾಡಿರುವ ಸ್ಮಿತ್, ಫೈನಲ್‌ನಲ್ಲಿ 2 ಉತ್ತಮ ತಂಡಗಳು ಮುಖಾಮುಖಿಯಾಗುತ್ತಿದೆ. ಹೀಗಾಗಿ ಅತ್ಯುತ್ತಮ ಕ್ರಿಕೆಟ್​ ಅನ್ನು ಎದುರು ನೋಡಬಹುದು.

ಈ ಬಗ್ಗೆ ಮಾತನಾಡಿರುವ ಸ್ಮಿತ್, ಫೈನಲ್‌ನಲ್ಲಿ 2 ಉತ್ತಮ ತಂಡಗಳು ಮುಖಾಮುಖಿಯಾಗುತ್ತಿದೆ. ಹೀಗಾಗಿ ಅತ್ಯುತ್ತಮ ಕ್ರಿಕೆಟ್​ ಅನ್ನು ಎದುರು ನೋಡಬಹುದು.

3 / 6
ಇದಾಗ್ಯೂ ನಾನು ಎದುರಾಳಿಗಳ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾವು ಉತ್ತಮ ಪ್ರದರ್ಶನ ನೀಡುತ್ತೇವೆ. ಅಲ್ಲದೆ ಭಾರತವನ್ನು ಸೋಲಿಸುತ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

ಇದಾಗ್ಯೂ ನಾನು ಎದುರಾಳಿಗಳ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ನಾವು ಉತ್ತಮ ಪ್ರದರ್ಶನ ನೀಡುತ್ತೇವೆ. ಅಲ್ಲದೆ ಭಾರತವನ್ನು ಸೋಲಿಸುತ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

4 / 6
ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಉತ್ತಮವಾಗಿ ಆಡಿದ್ದೇವೆ. ಇದರ ಫಲವಾಗಿ ಇದೀಗ ಫೈನಲ್ ಆಡುತ್ತಿದ್ದೇವೆ. ಅಂತಿಮ ಪಂದ್ಯದಲ್ಲಿ ಭಾರತವನ್ನು ಸೋಲಿಸುವಷ್ಟು ನಾವು ಶಕ್ತರಾಗಿದ್ದೇವೆ. ಹೀಗಾಗಿ ಈ ಸಲ ನಾವೇ ಚಾಂಪಿಯನ್ ಪಟ್ಟ ಅಲಂಕರಿಸುತ್ತೇವೆ ಎಂದು ಸ್ಟೀವ್ ಸ್ಮಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಉತ್ತಮವಾಗಿ ಆಡಿದ್ದೇವೆ. ಇದರ ಫಲವಾಗಿ ಇದೀಗ ಫೈನಲ್ ಆಡುತ್ತಿದ್ದೇವೆ. ಅಂತಿಮ ಪಂದ್ಯದಲ್ಲಿ ಭಾರತವನ್ನು ಸೋಲಿಸುವಷ್ಟು ನಾವು ಶಕ್ತರಾಗಿದ್ದೇವೆ. ಹೀಗಾಗಿ ಈ ಸಲ ನಾವೇ ಚಾಂಪಿಯನ್ ಪಟ್ಟ ಅಲಂಕರಿಸುತ್ತೇವೆ ಎಂದು ಸ್ಟೀವ್ ಸ್ಮಿತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

5 / 6
ಇತ್ತ ಈ ಸಲ ಕಪ್ ಗೆದ್ದೇ ಗೆಲುತ್ತೇವೆ ಎಂಬ ವಿಶ್ವಾಸದಲ್ಲಿರುವ ಸ್ಟೀವ್ ಸ್ಮಿತ್ ಅವರ ವಿಕೆಟ್ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಬಹುದು. ಏಕೆಂದರೆ ಭಾರತದ ವಿರುದ್ಧ 18 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಮಿತ್ ಒಟ್ಟು 1887 ರನ್​ ಕಲೆಹಾಕಿದ್ದಾರೆ. ಈ ವೇಳೆ 8 ಶತಕಗಳು ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಭಾರತೀಯ ಬೌಲರ್​​ಗಳ ಪ್ರಮುಖ ಟಾರ್ಗೆಟ್ ಸ್ಟೀವ್ ಸ್ಮಿತ್ ಆಗಿರುವುದರಲಿ ಡೌಟೇ ಇಲ್ಲ.

ಇತ್ತ ಈ ಸಲ ಕಪ್ ಗೆದ್ದೇ ಗೆಲುತ್ತೇವೆ ಎಂಬ ವಿಶ್ವಾಸದಲ್ಲಿರುವ ಸ್ಟೀವ್ ಸ್ಮಿತ್ ಅವರ ವಿಕೆಟ್ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕವಾಗಬಹುದು. ಏಕೆಂದರೆ ಭಾರತದ ವಿರುದ್ಧ 18 ಟೆಸ್ಟ್ ಪಂದ್ಯಗಳನ್ನಾಡಿರುವ ಸ್ಮಿತ್ ಒಟ್ಟು 1887 ರನ್​ ಕಲೆಹಾಕಿದ್ದಾರೆ. ಈ ವೇಳೆ 8 ಶತಕಗಳು ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ಭಾರತೀಯ ಬೌಲರ್​​ಗಳ ಪ್ರಮುಖ ಟಾರ್ಗೆಟ್ ಸ್ಟೀವ್ ಸ್ಮಿತ್ ಆಗಿರುವುದರಲಿ ಡೌಟೇ ಇಲ್ಲ.

6 / 6
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್