AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಫೈನಲ್ ಫೈಟ್: ಟೀಮ್ ಇಂಡಿಯಾ ಮುಂದಿದೆ 2 ಆಯ್ಕೆ..!

WTC Final 2023: ಇದರ ನಡುವೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೆ ಟೀಮ್ ಇಂಡಿಯಾ ಮುಂದಿರುವ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು. ಅಂದರೆ ಆಲೌಟ್ ಆಗದಂತೆ 5ನೇ ದಿನದಾಟದ ಅಂತ್ಯದವರೆಗೆ ಬ್ಯಾಟ್ ಮಾಡಬೇಕಾಗುತ್ತದೆ.

TV9 Web
| Edited By: |

Updated on: Jun 10, 2023 | 10:38 PM

Share
WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (121) ಹಾಗೂ ಟ್ರಾವಿಸ್ ಹೆಡ್ (163) ಅವರ ಶತಕದ ನೆರವಿನಿಂದ ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ ಕಲೆಹಾಕಿತ್ತು.

WTC Final 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (121) ಹಾಗೂ ಟ್ರಾವಿಸ್ ಹೆಡ್ (163) ಅವರ ಶತಕದ ನೆರವಿನಿಂದ ಪ್ರಥಮ ಇನಿಂಗ್ಸ್​ನಲ್ಲಿ 469 ರನ್​ ಕಲೆಹಾಕಿತ್ತು.

1 / 8
ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಅಜಿಂಕ್ಯ ರಹಾನೆ (89) ಹಾಗೂ ಶಾರ್ದೂಲ್ ಠಾಕೂರ್ (51) ಅವರ ಅರ್ಧಶತಕಗಳೊಂದಿಗೆ 296 ರನ್​ಗಳಿಗೆ ಆಲೌಟ್ ಆಗಿತ್ತು.

ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಟೀಮ್ ಇಂಡಿಯಾ ಅಜಿಂಕ್ಯ ರಹಾನೆ (89) ಹಾಗೂ ಶಾರ್ದೂಲ್ ಠಾಕೂರ್ (51) ಅವರ ಅರ್ಧಶತಕಗಳೊಂದಿಗೆ 296 ರನ್​ಗಳಿಗೆ ಆಲೌಟ್ ಆಗಿತ್ತು.

2 / 8
173 ರನ್​ಗಳ ಮುನ್ನಡೆ ಪಡೆದ ಆಸ್ಟ್ರೇಲಿಯಾ ತಂಡವು 8 ವಿಕೆಟ್ ನಷ್ಟಕ್ಕೆ 270 ರನ್​ಗಳಿಸಿ ದ್ವಿತೀಯ ಇನಿಂಗ್ಸ್​ನ್ನು ಡಿಕ್ಲೇರ್ ಮಾಡಿಕೊಂಡಿದೆ.

173 ರನ್​ಗಳ ಮುನ್ನಡೆ ಪಡೆದ ಆಸ್ಟ್ರೇಲಿಯಾ ತಂಡವು 8 ವಿಕೆಟ್ ನಷ್ಟಕ್ಕೆ 270 ರನ್​ಗಳಿಸಿ ದ್ವಿತೀಯ ಇನಿಂಗ್ಸ್​ನ್ನು ಡಿಕ್ಲೇರ್ ಮಾಡಿಕೊಂಡಿದೆ.

3 / 8
444 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4ನೇ ದಿನದಾಟದ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 167 ರನ್​ ಕಲೆಹಾಕಿದೆ. ಇನ್ನು ಗೆಲ್ಲಲು ಭಾರತಕ್ಕೆ ಬೇಕಿರುವುದು 280 ರನ್​ಗಳು.

444 ರನ್​ಗಳ ಗುರಿಯೊಂದಿಗೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 4ನೇ ದಿನದಾಟದ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 167 ರನ್​ ಕಲೆಹಾಕಿದೆ. ಇನ್ನು ಗೆಲ್ಲಲು ಭಾರತಕ್ಕೆ ಬೇಕಿರುವುದು 280 ರನ್​ಗಳು.

4 / 8
ಅಂದರೆ ಕೊನೆಯ ದಿನದಾಟದಲ್ಲಿ ಟೀಮ್ ಇಂಡಿಯಾ ಮುಂದೆ 2 ಆಯ್ಕೆಗಳಿವೆ. ಅದರಲ್ಲಿನ ಮೊದಲ ಆಯ್ಕೆಯೆಂದರೆ ಒಟ್ಟು 90 ಓವರ್​ಗಳಲ್ಲಿ 280 ರನ್​ಗಳಿಸುವುದು. ಅಂದರೆ 540 ಎಸೆತಗಳಲ್ಲಿ ಟೀಮ್ ಇಂಡಿಯಾ 280 ರನ್ ಬಾರಿಸಬೇಕು. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಬಹುದು.

ಅಂದರೆ ಕೊನೆಯ ದಿನದಾಟದಲ್ಲಿ ಟೀಮ್ ಇಂಡಿಯಾ ಮುಂದೆ 2 ಆಯ್ಕೆಗಳಿವೆ. ಅದರಲ್ಲಿನ ಮೊದಲ ಆಯ್ಕೆಯೆಂದರೆ ಒಟ್ಟು 90 ಓವರ್​ಗಳಲ್ಲಿ 280 ರನ್​ಗಳಿಸುವುದು. ಅಂದರೆ 540 ಎಸೆತಗಳಲ್ಲಿ ಟೀಮ್ ಇಂಡಿಯಾ 280 ರನ್ ಬಾರಿಸಬೇಕು. ಈ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಬಹುದು.

5 / 8
ಇನ್ನು ಇದರ ನಡುವೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೆ ಟೀಮ್ ಇಂಡಿಯಾ ಮುಂದಿರುವ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು. ಅಂದರೆ ಆಲೌಟ್ ಆಗದಂತೆ 5ನೇ ದಿನದಾಟದ ಅಂತ್ಯದವರೆಗೆ ಬ್ಯಾಟ್ ಮಾಡಬೇಕಾಗುತ್ತದೆ. ಈ ಮೂಲಕ ಸೋಲನ್ನು ತಪ್ಪಿಸಿಕೊಳ್ಳಬಹುದು.

ಇನ್ನು ಇದರ ನಡುವೆ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದರೆ ಟೀಮ್ ಇಂಡಿಯಾ ಮುಂದಿರುವ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದು. ಅಂದರೆ ಆಲೌಟ್ ಆಗದಂತೆ 5ನೇ ದಿನದಾಟದ ಅಂತ್ಯದವರೆಗೆ ಬ್ಯಾಟ್ ಮಾಡಬೇಕಾಗುತ್ತದೆ. ಈ ಮೂಲಕ ಸೋಲನ್ನು ತಪ್ಪಿಸಿಕೊಳ್ಳಬಹುದು.

6 / 8
ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ...ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಡ್ರಾ ಆದರೆ ಉಭಯ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಘೋಷಿಸಲಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಜೊತೆ ಚಾಂಪಿಯನ್ ಪಟ್ಟವನ್ನು ಹಂಚಿಕೊಳ್ಳಬಹುದು. ಹೀಗಾಗಿ ಪಂದ್ಯ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಲಿದೆ.

ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ...ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವು ಡ್ರಾ ಆದರೆ ಉಭಯ ತಂಡಗಳನ್ನು ಜಂಟಿ ಚಾಂಪಿಯನ್​ ಎಂದು ಘೋಷಿಸಲಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಜೊತೆ ಚಾಂಪಿಯನ್ ಪಟ್ಟವನ್ನು ಹಂಚಿಕೊಳ್ಳಬಹುದು. ಹೀಗಾಗಿ ಪಂದ್ಯ ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಡ್ರಾ ಮಾಡಿಕೊಳ್ಳಲು ಪ್ರಯತ್ನಿಸಲಿದೆ.

7 / 8
ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಐದನೇ ದಿನದಾಟದಲ್ಲಿ 7 ವಿಕೆಟ್ ಉರುಳಿಸಿದರೆ ಚಾಂಪಿಯನ್​ ಪಟ್ಟವನ್ನು ಅಲಂಕರಿಸಲಿದೆ. ಹೀಗಾಗಿ ಅಂತಿಮ ದಿನದಾಟವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಮತ್ತೊಂದೆಡೆ ಆಸ್ಟ್ರೇಲಿಯಾ ತಂಡವು ಐದನೇ ದಿನದಾಟದಲ್ಲಿ 7 ವಿಕೆಟ್ ಉರುಳಿಸಿದರೆ ಚಾಂಪಿಯನ್​ ಪಟ್ಟವನ್ನು ಅಲಂಕರಿಸಲಿದೆ. ಹೀಗಾಗಿ ಅಂತಿಮ ದಿನದಾಟವು ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

8 / 8
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ