AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ

WTC Final 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ.

TV9 Web
| Edited By: |

Updated on: Jun 07, 2023 | 4:29 PM

Share
WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 6
ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.

ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.

2 / 6
ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.

ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.

3 / 6
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.

ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

6 / 6
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ