AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಮ್ ಇಂಡಿಯಾ

WTC Final 2023: ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ.

TV9 Web
| Edited By: |

Updated on: Jun 07, 2023 | 4:29 PM

Share
WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

WTC Final 2023: ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 6
ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.

ಇದಾದ ಬಳಿಕ ರಾಷ್ಟ್ರೀಯ ಗೀತೆ ಹಾಡಲು ಆಗಮಿಸಿದ ಟೀಮ್ ಇಂಡಿಯಾ ಆಟಗಾರರು ತೋಳಿಗೆ ಕಪ್ಪು ಪಟ್ಟಿಯನ್ನು ಧರಿಸಿದ್ದರು. ಅಲ್ಲದೆ ಫೀಲ್ಡಿಂಗ್ ವೇಳೆಯೂ ಎಲ್ಲಾ ಆಟಗಾರರು ಬ್ಲ್ಯಾಕ್​ ಅರ್ಮ್​ಬ್ಯಾಂಡ್ಸ್​​ನೊಂದಿಗೆ ಕಾಣಿಸಿಕೊಂಡಿದ್ದರು.

2 / 6
ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.

ಹೀಗೆ ಟೀಮ್ ಇಂಡಿಯಾ ಆಟಗಾರರು ಕಪ್ಪು ಧರಿಸಲು ಕಾರಣ ಏನೆಂದು ನೋಡುವುದಾದರೆ, ಇತ್ತೀಚೆಗೆ ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತ.

3 / 6
ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

ಒಡಿಶಾದ ಬಾಲಾಸೋರ್ ಜಿಲ್ಲೆಯಲ್ಲಿ ನಡೆದ ರೈಲು ಅಪಘಾತದಲ್ಲಿ 280 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗೆ ಅಸುನೀಗಿದವರಿಗೆ ಸಂತಾಪ ಸೂಚಿಸಲು ಟೀಮ್ ಇಂಡಿಯಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

4 / 6
ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.

ಇನ್ನು ಟೀಮ್ ಇಂಡಿಯಾ ಆಟಗಾರರ ಜೊತೆ ಆಸ್ಟ್ರೇಲಿಯನ್ನರೂ ಕೂಡ ಕಪ್ಪು ಪಟ್ಟಿ ಧರಿಸಿ ಸಂತಾಪ ಸೂಚನೆಯಲ್ಲಿ ಕೈ ಜೋಡಿಸಿದ್ದಾರೆ. ಹಾಗೆಯೇ ಫೀಲ್ಡ್​ ಅಂಪೈರ್ ಕೂಡ ತೋಳು ಭಾಗದಲ್ಲಿ ಕಪ್ಪು ಪಟ್ಟಿಯನ್ನು ಧರಿಸಿರುವುದು ವಿಶೇಷ.

5 / 6
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಮೊಹಮ್ಮದ್ ಸಿರಾಜ್ ಆರಂಭದಲ್ಲೇ ಯಶಸ್ಸು ತಂದುಕೊಟ್ಟಿದ್ದಾರೆ. ಮೊದಲ ಇನಿಂಗ್ಸ್​ನ 4ನೇ ಓವರ್​ನಲ್ಲಿ ಉಸ್ಮಾನ್ ಖ್ವಾಜಾ (0) ರನ್ನು ಔಟ್ ಮಾಡಿ ಸಿರಾಜ್ ಮಿಯಾ ಮ್ಯಾಜಿಕ್ ತೋರಿಸಿದ್ದಾರೆ.

6 / 6
Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ