AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final 2023: ಪ್ಲೇಯಿಂಗ್ ಇಲೆವೆನ್​ನಲ್ಲಿ ಅಶ್ವಿನ್​ಗೆ ಚಾನ್ಸ್ ನೀಡದಿರಲು ಇದುವೇ ಕಾರಣ..!

WTC Final 2023: ಉಭಯ ತಂಡಗಳು ಇದುವರೆಗೆ 106 ಟೆಸ್ಟ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 32 ಪಂದ್ಯಗಳಲ್ಲಿ ಮಾತ್ರ. ಇನ್ನು ಆಸ್ಟ್ರೇಲಿಯಾ ತಂಡವು 44 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹಾಗೆಯೇ 29 ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡರೆ, 1 ಪಂದ್ಯವು ರದ್ದಾಗಿತ್ತು.

TV9 Web
| Updated By: Zahir Yusuf

Updated on: Jun 07, 2023 | 3:58 PM

Share
WTC Final 2023: : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

WTC Final 2023: : ಲಂಡನ್​ನ ಕೆನ್ನಿಂಗ್ಟನ್ ಓವಲ್​ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

1 / 8
ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಅಶ್ವಿನ್ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ನೀಡಿಲ್ಲ ಎಂಬುದು ವಿಶೇಷ. ಅಂದರೆ ಆಡುವ ಬವಳಗದಲ್ಲಿ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.

ಆದರೆ ಈ ನಿರ್ಣಾಯಕ ಪಂದ್ಯದಲ್ಲಿ ಅಶ್ವಿನ್ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ನೀಡಿಲ್ಲ ಎಂಬುದು ವಿಶೇಷ. ಅಂದರೆ ಆಡುವ ಬವಳಗದಲ್ಲಿ ಅಶ್ವಿನ್ ಬದಲು ಶಾರ್ದೂಲ್ ಠಾಕೂರ್ ಕಾಣಿಸಿಕೊಂಡಿದ್ದಾರೆ.

2 / 8
ಇತ್ತ ಟೀಮ್ ಇಂಡಿಯಾ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಅಶ್ವಿನ್ ಅವರನ್ನು ಕೈ ಬಿಟ್ಟಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇಲ್ಲಿ ಹಿರಿಯ ಸ್ಪಿನ್ನರ್​ರನ್ನು ಹೊರಗಿಡಲು ಮುಖ್ಯ ಕಾರಣ ಪಿಚ್​ನ ಮೇಲ್ಮೈ.

ಇತ್ತ ಟೀಮ್ ಇಂಡಿಯಾ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಅಶ್ವಿನ್ ಅವರನ್ನು ಕೈ ಬಿಟ್ಟಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಇಲ್ಲಿ ಹಿರಿಯ ಸ್ಪಿನ್ನರ್​ರನ್ನು ಹೊರಗಿಡಲು ಮುಖ್ಯ ಕಾರಣ ಪಿಚ್​ನ ಮೇಲ್ಮೈ.

3 / 8
ಹೌದು, ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

ಹೌದು, ಓವಲ್ ಮೈದಾನವು ಹಸಿರು ಹುಲ್ಲಿನ ಮೇಲ್ಮೈಯನ್ನು ಹೊಂದಿದೆ. ಗ್ರೀನ್ ಪಿಚ್​ ಎಂಬುದು ಬೌಲರ್​ಗಳಿಗೆ ಸಹಕಾರಿಯಾಗಿರುತ್ತದೆ. ಅದರಲ್ಲೂ ವೇಗದ ಬೌಲರ್​ಗಳಿಗೆ ಹಸಿರು ಮೇಲ್ಮೈ ಪಿಚ್ ಒಂದು ರೀತಿಯ ಸ್ವರ್ಗ. ಏಕೆಂದರೆ ಗ್ರೀನ್​ ಪಿಚ್​ನಲ್ಲಿ ವೇಗಿಗಳು ಉತ್ತಮವಾಗಿ ಸ್ವಿಂಗ್ ಮಾಡಬಲ್ಲರು.

4 / 8
ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ. ಹೀಗಾಗಿ ಸ್ಪಿನ್ನರ್ ಬದಲು ಹೆಚ್ಚುವರಿ ವೇಗದ ಬೌಲರ್​ನನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

ಹಾಗೆಯೇ ಅನಿರೀಕ್ಷಿತ ಬೌನ್ಸರ್​ಗಳು ಎದುರಾಗಲಿದೆ. ಇದರ ಜೊತೆಗೆ ಚೆಂಡು ವೇಗವಾಗಿ ಪುಟಿದೇಳುವುದರಿಂದ ಬ್ಯಾಟ್ಸ್‌ಮನ್‌ಗಳಿಗೆ ಕ್ರಿಸ್​ ಕಚ್ಚಿ ನಿಲ್ಲುವುದೇ ದೊಡ್ಡ ಸವಾಲಾಗಿರುತ್ತದೆ. ಹೀಗಾಗಿ ಸ್ಪಿನ್ನರ್ ಬದಲು ಹೆಚ್ಚುವರಿ ವೇಗದ ಬೌಲರ್​ನನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ನಿರ್ಧರಿಸಿದೆ.

5 / 8
ಅದರಂತೆ ರವಿಚಂದ್ರನ್ ಅಶ್ವಿನ್ ಬದಲು ವೇಗದ ಬೌಲಿಂಗ್ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ.

ಅದರಂತೆ ರವಿಚಂದ್ರನ್ ಅಶ್ವಿನ್ ಬದಲು ವೇಗದ ಬೌಲಿಂಗ್ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆದಿದ್ದಾರೆ.

6 / 8
ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

7 / 8
ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್

ಆಸ್ಟ್ರೇಲಿಯಾ (ಪ್ಲೇಯಿಂಗ್ XI): ಡೇವಿಡ್ ವಾರ್ನರ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮರೋನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್

8 / 8
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ