AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಮೆಲ್ಬೋರ್ನ್​ನಲ್ಲಿ ಸೋತರೆ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವುದು ಹೇಗೆ? ಇಲ್ಲಿದೆ ಮಾಹಿತಿ

WTC final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ 2025ರ ಫೈನಲ್ ಪಂದ್ಯಕ್ಕೆ ಸೌತ್ ಆಫ್ರಿಕಾ ತಂಡ ಅರ್ಹತೆ ಪಡೆದುಕೊಂಡಿದೆ. ಇದೀಗ ಫೈನಲ್ ಸುತ್ತಿಗೆ ಪ್ರವೇಶಿಸಲು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಈ ಪೈಪೋಟಿ ನಡುವೆ ಭಾರತ ತಂಡವು ಅಂತಿಮ ಸುತ್ತಿಗೆ ಪ್ರವೇಶಿಸಬೇಕಿದ್ದರೆ ಮೆಲ್ಬೋರ್ನ್ ಹಾಗೂ ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Dec 30, 2024 | 7:31 AM

Share
ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

ಮೆಲ್ಬೋರ್ನ್​ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​ಗಳನ್ನು ಕಲೆಹಾಕಬೇಕು. ಅದು ಕೂಡ ಕೊನೆಯ ದಿನದಾಟದೊಳಗೆ. ಅಂದರೆ ಸೋಮವಾರದ ದಿನದಾಟದೊಳಗೆ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 340 ರನ್​ಗಳಿಸಿದರೆ ಮಾತ್ರ ವಿಜಯಿಶಾಲಿಯಾಗಬಹುದು.

1 / 6
ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

ಒಂದು ವೇಳೆ ಟೀಮ್ ಇಂಡಿಯಾ 4ನೇ ಟೆಸ್ಟ್ ಪಂದ್ಯದಲ್ಲಿ ಸೋತರೆ ಭಾರತ ತಂಡದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಏಕೆಂದರೆ ಈ ಪಂದ್ಯದಲ್ಲಿ ಸೋತರೆ ಟೀಮ್ ಇಂಡಿಯಾದ ಶೇಕಡಾವಾರು ಅಂಕ 52.78 ಕ್ಕೆ ಇಳಿಯುತ್ತದೆ. ಅತ್ತ ಆಸ್ಟ್ರೇಲಿಯಾ ತಂಡವು 61.45% ಅಂಕಗಳನ್ನು ಪಡೆಯಲಿದೆ.

2 / 6
ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

ಇದಾಗ್ಯೂ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್​ ರೇಸ್​ನಿಂದ ಟೀಮ್ ಇಂಡಿಯಾ ಹೊರಬೀಳುವುದಿಲ್ಲ. ಬದಲಾಗಿ 5ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಫೈನಲ್ ಆಸೆಯನ್ನು ಜೀವಂತವರಿಸಿಕೊಳ್ಳಬಹುದು. ಆದರೆ ಸಿಡ್ನಿ ಟೆಸ್ಟ್ ಗೆಲುವಿನ ಬಳಿಕ ಟೀಮ್ ಇಂಡಿಯಾದ ಫೈನಲ್ ಭವಿಷ್ಯವನ್ನು ನಿರ್ಧರಿಸಿರುವುದು ಶ್ರೀಲಂಕಾ ತಂಡ.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಂದ್ಯಗಳು ಮುಗಿಯಲಿದೆ. ಆದರೆ ಆಸ್ಟ್ರೇಲಿಯಾ ತಂಡ ಶ್ರೀಲಂಕಾ ವಿರುದ್ಧ ಇನ್ನೂ ಎರಡು ಟೆಸ್ಟ್​ ಪಂದ್ಯಗಳನ್ನಾಡಬೇಕಿದೆ. ಟೀಮ್ ಇಂಡಿಯಾ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಸೋತರೆ, ಶ್ರೀಲಂಕಾ ತಂಡದ ಫಲಿತಾಂಶ ನಿರ್ಣಾಯಕವಾಗಲಿದೆ.

4 / 6
ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

ಭಾರತ ತಂಡವು ಮೆಲ್ಬೋರ್ನ್​ನಲ್ಲಿ ಸೋತು, ಸಿಡ್ನಿ ಟೆಸ್ಟ್​ನಲ್ಲಿ ಗೆದ್ದರೆ 55.26% ಅಂಕಗಳನ್ನು ಪಡೆಯಲಿದೆ. ಇದೇ ವೇಳೆ ಆಸ್ಟ್ರೇಲಿಯಾ ಅಂಕ 57.84% ಆಗಿರಲಿದೆ. ಒಂದು ವೇಳೆ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 0-1 ಅಂತರದಿಂದ ಸರಣಿ ಸೋತರೆ, ಆಸ್ಟ್ರೇಲಿಯಾ ತಂಡದ ಅಂಕ 53.50% ಕ್ಕೆ ಕುಸಿಯಲಿದೆ. ಈ ಮೂಲಕ 55.26% ಅಂಕಗಳನ್ನು ಹೊಂದಿರುವ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಬಹುದು.

5 / 6
ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

ಒಂದು ವೇಳೆ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು 1-1 ಅಂತರದಲ್ಲಿ ಡ್ರಾಗೊಂಡರೆ, 57.01% ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಇನ್ನು ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡವು ಸರಣಿ ಗೆದ್ದರೆ 57% ಅಂಕಗಳೊಂದಿಗೆ ಆಸೀಸ್ ಪಡೆ ಫೈನಲ್​ಗೆ ಪ್ರವೇಶಿಸುವುದು ಖಚಿತವಾಗಲಿದೆ. ಹೀಗಾಗಿ ಟೀಮ್ ಇಂಡಿಯಾ ನೇರವಾಗಿ ಫೈನಲ್​​ಗೆ ಪ್ರವೇಶಿಸಬೇಕಿದ್ದರೆ, ಮೆಲ್ಬೋರ್ನ್ ಮತ್ತು ಸಿಡ್ನಿ ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಲೇಬೇಕು.

6 / 6
Follow Us
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ