AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೂ WTC ಅಂಕಪಟ್ಟಿಯಲ್ಲಿ ಮೇಲೇರದ ಟೀಮ್ ಇಂಡಿಯಾ

WTC Points Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್​ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಇನ್ನು ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ತಂಡಗಳು WTC ನಲ್ಲಿ ಗೆಲುವಿನ ಖಾತೆ ತೆರೆಯಬೇಕಿದೆ.

ಝಾಹಿರ್ ಯೂಸುಫ್
|

Updated on: Oct 14, 2025 | 1:53 PM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 124 ರನ್​ ಬೆನ್ನತ್ತಲಾಗದೇ ಭಾರತ ತಂಡವು 30 ರನ್​​ಗಳಿಂದ ಸೋಲೊಪ್ಪಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 124 ರನ್​ ಬೆನ್ನತ್ತಲಾಗದೇ ಭಾರತ ತಂಡವು 30 ರನ್​​ಗಳಿಂದ ಸೋಲೊಪ್ಪಿಕೊಂಡಿದೆ.

1 / 6
ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ. 

ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ. 

2 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

3 / 6
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

4 / 6
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

5 / 6
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

6 / 6
Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​