AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೂ WTC ಅಂಕಪಟ್ಟಿಯಲ್ಲಿ ಮೇಲೇರದ ಟೀಮ್ ಇಂಡಿಯಾ

WTC Points Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್​ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಇನ್ನು ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ತಂಡಗಳು WTC ನಲ್ಲಿ ಗೆಲುವಿನ ಖಾತೆ ತೆರೆಯಬೇಕಿದೆ.

ಝಾಹಿರ್ ಯೂಸುಫ್
|

Updated on: Oct 14, 2025 | 1:53 PM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 124 ರನ್​ ಬೆನ್ನತ್ತಲಾಗದೇ ಭಾರತ ತಂಡವು 30 ರನ್​​ಗಳಿಂದ ಸೋಲೊಪ್ಪಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 124 ರನ್​ ಬೆನ್ನತ್ತಲಾಗದೇ ಭಾರತ ತಂಡವು 30 ರನ್​​ಗಳಿಂದ ಸೋಲೊಪ್ಪಿಕೊಂಡಿದೆ.

1 / 6
ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ. 

ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ. 

2 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

3 / 6
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

4 / 6
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

5 / 6
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

6 / 6
Follow Us
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ