Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದಿಂದ ಹೊರಬಿದ್ದ ಯಶ್ ದಯಾಳ್: RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್

IPL 2025: ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ, ರಾಷ್ಟ್ರೀಯ ತಂಡದ ಪರ ಆಡದ ಹಾಗೂ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಲಾಗುವ ಅನ್​ಕ್ಯಾಪ್ಡ್​ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಝಾಹಿರ್ ಯೂಸುಫ್
|

Updated on:Oct 12, 2024 | 8:05 AM

ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್​ಗೂ ಆಯ್ಕೆ ಮಾಡಲಾಗಿದೆ. ಆದರೆ ಈ  ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.

ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್​ಗೂ ಆಯ್ಕೆ ಮಾಡಲಾಗಿದೆ. ಆದರೆ ಈ ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.

1 / 6
ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.

2 / 6
ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್​ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.

ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್​ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.

3 / 6
ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್​ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.

ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್​ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.

4 / 6
ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.

ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6

Published On - 8:04 am, Sat, 12 October 24

Follow us
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!