ಭಾರತ ತಂಡದಿಂದ ಹೊರಬಿದ್ದ ಯಶ್ ದಯಾಳ್: RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್

IPL 2025: ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ, ರಾಷ್ಟ್ರೀಯ ತಂಡದ ಪರ ಆಡದ ಹಾಗೂ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಲಾಗುವ ಅನ್​ಕ್ಯಾಪ್ಡ್​ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

|

Updated on:Oct 12, 2024 | 8:05 AM

ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್​ಗೂ ಆಯ್ಕೆ ಮಾಡಲಾಗಿದೆ. ಆದರೆ ಈ  ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.

ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್​ಗೂ ಆಯ್ಕೆ ಮಾಡಲಾಗಿದೆ. ಆದರೆ ಈ ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.

1 / 6
ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.

ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.

2 / 6
ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್​ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.

ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್​ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.

3 / 6
ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್​ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.

ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್​ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.

4 / 6
ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.

ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6

Published On - 8:04 am, Sat, 12 October 24

Follow us
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ವಿಜಯದಶಮಿಯ ದಿನವಾದ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
Daily Devotional: ವಿಜಯದಶಮಿ ಆಚರಣೆ ವಿಧಾನ ಹಾಗೂ ಮಹತ್ವ ತಿಳಿಯಿರಿ
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಮೈಸೂರು-ದರ್ಭಾಂಗ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ: ಅಪಘಾತದ ಭಯಾನಕ ದೃಶ್ಯಗಳು
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಜೈಪುರದಲ್ಲಿ ಹಿಟ್ ಆ್ಯಂಡ್ ರನ್; ಮೂವರ ಸಾವಿನ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾಗೆ ಮಕ್ಕಳಿಂದ ಸಿಕ್ತು ಭರ್ಜರಿ ಸ್ವಾಗತ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ದೇವಿಗೆ ಕಿರೀಟ: ಸಿದ್ದರಾಮಯ್ಯ ಹಾಡಿಹೊಗಳಿದ ಮಹಿಳೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ರವಿ ಕೇಸ್ ಗುರಾಣಿಯಾಗಿ ಬಳಸಲು ವಾಪಸ್ಸು ಪಡೆದಿರುವ ಗುಮಾನಿ ದಟ್ಟವಾಗುತ್ತಿದೆ
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ಜಾತಿಗಣತಿ ಬಗ್ಗೆ ಮೊದಲು ಬಿಜೆಪಿ ತನ್ನ ನಿಲುವು ಪ್ರಕಟಿಸಲಿ: ಡಿಕೆ ಶಿವಕುಮಾರ್
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
ತಾಯಿ ಜಗನ್ಮಾತೆಯ ಕೃಪೆಯಿಂದ ಬಳ್ಳಾರಿ ವಾಪಸ್ಸಾಗೋದು ಸಾಧ್ಯವಾಗಿದೆ: ರೆಡ್ಡಿ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ
‘ಒಳ್ಳೆಯ ರಿಪೋರ್ಟ್ ಇದೆ’: ಮಾರ್ಟಿನ್​ ಬಿಡುಗಡೆ ಬಳಿಕ ಧ್ರುವ ಪ್ರತಿಕ್ರಿಯೆ