AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: RCB ತಂಡದಿಂದ ಪ್ರಮುಖ ಆಟಗಾರ ಕಿಕ್ ಔಟ್ ಖಚಿತ..!

IPL 2026 Royal Challengers Bengaluru: ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೆಲ ಆಟಗಾರರನ್ನು ಕೈ ಬಿಡುವುದು ಖಚಿತ. ಅದರಲ್ಲೂ ಭಾರತೀಯ ವೇಗಿಗೆ ಆರ್​ಸಿಬಿ ತಂಡದಿಂದ ಗೇಟ್ ಪಾಸ್ ಸಿಗುವ ಸಾಧ್ಯತೆ ಹೆಚ್ಚಿದೆ.

ಝಾಹಿರ್ ಯೂಸುಫ್
|

Updated on: Aug 12, 2025 | 8:54 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದಿಂದ ಪ್ರಮುಖ ವೇಗಿಯೊಬ್ಬರು ಹೊರಬೀಳುವುದು ಬಹುತೇಕ ಖಚಿತ. ಇದಕ್ಕೆ ಮುಖ್ಯ ಕಾರಣ ಈ ಆಟಗಾರನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರದ ಆರೋಪಗಳು.

1 / 6
ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಹೌದು, ಆರ್​ಸಿಬಿ ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

2 / 6
ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

ಯಶ್ ದಯಾಳ್ ಅವರು ಮದುವೆಯ ಆಮಿಷವೊಡ್ಡಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಲ್ಲದೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಇತ್ತೀಚೆಗಷ್ಟೇ ಯುವತಿಯೊಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದರು. ಅಷ್ಟೇ ಅಲ್ಲದೆ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದರು.

3 / 6
ಇದರ ಬೆನ್ನಲ್ಲೇ  17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್​ನಿಂದ ಬ್ಯಾನ್ ಮಾಡಿದೆ.

ಇದರ ಬೆನ್ನಲ್ಲೇ  17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೂಡ ಯಶ್ ದಯಾಳ್ ವಿರುದ್ಧ ಕೇಳಿ ಬಂದಿದೆ. ಈ ಪ್ರಕರಣ ಸಂಬಂಧ ಕೂಡ ಅವರು ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿಯೇ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಯುಪಿ ಟಿ20 ಲೀಗ್​ನಿಂದ ಬ್ಯಾನ್ ಮಾಡಿದೆ.

4 / 6
ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

ಅತ್ತ ಉತ್ತರ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಯಶ್ ದಯಾಳ್ ಮೇಲೆ ನಿಷೇಧ ಹೇರಿರುವ ಕಾರಣ ಅವರು ಮುಂಬರುವ ಐಪಿಎಲ್​ನಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಐಪಿಎಲ್ ಮಿಜಿ ಹರಾಜಿಗೂ ಮುನ್ನವೇ ಎಡಗೈ ವೇಗಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೈ ಬಿಡುವುದು ಖಚಿತ ಎಂದೇ ಹೇಳಬಹುದು.

5 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಝಲ್​ವುಡ್, ರಾಸಿಖ್ ಸಲಾಂ, ಸುಯಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ