AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್ ದಾಂಡಿಗರ ನಡುವೆ ಯಶಸ್ವಿ ಜೈಸ್ವಾಲ್ ರನ್ನೋಟ

2024 ರಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಇಂಗ್ಲೆಂಡ್​ನ ಟೆಸ್ಟ್​ ಸ್ಪೆಷಲಿಸ್ಟ್ ಜೋ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಮೊದಲ ಸ್ಥಾನದಲ್ಲಿರುವ ರೂಟ್ ಅವರನ್ನು ಹಿಂದಿಕ್ಕಿಲು ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್​ಗೆ ಉತ್ತಮ ಅವಕಾಶವಿದೆ. ಇದಕ್ಕಾಗಿ ಮೆಲ್ಬೋರ್ನ್​ ಟೆಸ್ಟ್​ನಲ್ಲಿ ಜೈಸ್ವಾಲ್ ಅಬ್ಬರಿಸಲೇಬೇಕು.

ಝಾಹಿರ್ ಯೂಸುಫ್
|

Updated on: Dec 25, 2024 | 9:53 AM

Share
2024ರ ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಈ ವರ್ಷ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-3 ಬ್ಯಾಟರ್​​ ಪಟ್ಟಿಯಲ್ಲಿ ಇಬ್ಬರು ಇಂಗ್ಲೆಂಡ್ ದಾಂಡಿಗರಿದ್ದರೆ, ಇವರ ಮಧ್ಯೆ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ.

2024ರ ವರ್ಷಾಂತ್ಯಕ್ಕೆ ಬಂದು ನಿಂತಿದ್ದೇವೆ. ಈ ವರ್ಷ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಟಾಪ್-3 ಬ್ಯಾಟರ್​​ ಪಟ್ಟಿಯಲ್ಲಿ ಇಬ್ಬರು ಇಂಗ್ಲೆಂಡ್ ದಾಂಡಿಗರಿದ್ದರೆ, ಇವರ ಮಧ್ಯೆ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ.

1 / 5
ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಈ ವರ್ಷ 31 ಇನಿಂಗ್ಸ್ ಆಡಿರುವ ಜೋ ರೂಟ್, 6 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1556 ರನ್ ಕಲೆಹಾಕಿದ್ದಾರೆ.

ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಅಗ್ರಸ್ಥಾನದಲ್ಲಿದ್ದಾರೆ. ಈ ವರ್ಷ 31 ಇನಿಂಗ್ಸ್ ಆಡಿರುವ ಜೋ ರೂಟ್, 6 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1556 ರನ್ ಕಲೆಹಾಕಿದ್ದಾರೆ.

2 / 5
ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಈವರೆಗೆ 27 ಟೆಸ್ಟ್ ಇನಿಂಗ್ಸ್ ಆಡಿರುವ ಜೈಸ್ವಾಲ್ ಒಟ್ಟು 1312 ರನ್ ಕಲೆಹಾಕಿದ್ದಾರೆ. ಈ ವೇಳೆ ಯಶಸ್ವಿ ಬ್ಯಾಟ್​ನಿಂದ 3 ಶತಕ ಹಾಗೂ 7 ಅರ್ಧಶತಕಗಳು ಮೂಡಿಬಂದಿವೆ.

ದ್ವಿತೀಯ ಸ್ಥಾನದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕಾಣಿಸಿಕೊಂಡಿದ್ದಾರೆ. ಈವರೆಗೆ 27 ಟೆಸ್ಟ್ ಇನಿಂಗ್ಸ್ ಆಡಿರುವ ಜೈಸ್ವಾಲ್ ಒಟ್ಟು 1312 ರನ್ ಕಲೆಹಾಕಿದ್ದಾರೆ. ಈ ವೇಳೆ ಯಶಸ್ವಿ ಬ್ಯಾಟ್​ನಿಂದ 3 ಶತಕ ಹಾಗೂ 7 ಅರ್ಧಶತಕಗಳು ಮೂಡಿಬಂದಿವೆ.

3 / 5
ಹಾಗೆಯೇ ಮೂರನೇ ಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ಬೆನ್ ಡಕೆಟ್. ಈ ವರ್ಷ 32 ಟೆಸ್ಟ್ ಇನಿಂಗ್ಸ್ ಆಡಿರುವ ಡಕೆಟ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1149 ರನ್ ಗಳಿಸಿದ್ದಾರೆ.

ಹಾಗೆಯೇ ಮೂರನೇ ಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ಬೆನ್ ಡಕೆಟ್. ಈ ವರ್ಷ 32 ಟೆಸ್ಟ್ ಇನಿಂಗ್ಸ್ ಆಡಿರುವ ಡಕೆಟ್ 2 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1149 ರನ್ ಗಳಿಸಿದ್ದಾರೆ.

4 / 5
ಇದೀಗ ದ್ವಿತೀಯ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್​ಗೆ ಅಗ್ರಸ್ಥಾನಕ್ಕೇರಲು ಉತ್ತಮ ಅವಕಾಶವಿದೆ. ಏಕೆಂದರೆ ಇಂಗ್ಲೆಂಡ್ ತಂಡಕ್ಕೆ ಇನ್ನು ಯಾವುದೇ ಟೆಸ್ಟ್ ಸರಣಿಯಿಲ್ಲ. ಇತ್ತ ಜೈಸ್ವಾಲ್ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ 245 ರನ್​ ಕಲೆಹಾಕಿದರೆ, ಜೋ ರೂಟ್ ಅವರನ್ನು ಹಿಂದಿಕ್ಕಿ ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಬಹುದು. ಹೀಗಾಗಿಯೇ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೂಲಕ ಜೈಸ್ವಾಲ್ ಯಶಸ್ವಿಯಾಗಿ ಅಗ್ರಸ್ಥಾನಕ್ಕೇರಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ದ್ವಿತೀಯ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್​ಗೆ ಅಗ್ರಸ್ಥಾನಕ್ಕೇರಲು ಉತ್ತಮ ಅವಕಾಶವಿದೆ. ಏಕೆಂದರೆ ಇಂಗ್ಲೆಂಡ್ ತಂಡಕ್ಕೆ ಇನ್ನು ಯಾವುದೇ ಟೆಸ್ಟ್ ಸರಣಿಯಿಲ್ಲ. ಇತ್ತ ಜೈಸ್ವಾಲ್ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ 245 ರನ್​ ಕಲೆಹಾಕಿದರೆ, ಜೋ ರೂಟ್ ಅವರನ್ನು ಹಿಂದಿಕ್ಕಿ ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಳ್ಳಬಹುದು. ಹೀಗಾಗಿಯೇ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಮೂಲಕ ಜೈಸ್ವಾಲ್ ಯಶಸ್ವಿಯಾಗಿ ಅಗ್ರಸ್ಥಾನಕ್ಕೇರಲಿದ್ದಾರಾ ಕಾದು ನೋಡಬೇಕಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ