AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

29 ಕಡೆ ಕಣಕ್ಕಿಳಿದು ಅಪರೂಪದ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಕೇವಲ 24 ರನ್​​ ಗಳಿಸಲಷ್ಟೇ ಶಕ್ತರಾಗಿದ್ದರು. ಇದಾಗ್ಯೂ ಈ ಮ್ಯಾಚ್​ನಲ್ಲಿ ಕಣಕ್ಕಿಳಿಯುವ ಮೂಲಕ ಜೈಸ್ವಾಲ್ ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅದು ಸಹ 29 ಕಡೆ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Jun 06, 2026 | 2:08 PM

Share
ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI)

ಮುಲ್ಲನ್​ಪುರ್​ನಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾದ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್ ( Yashasvi Jaiswal) ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಸತತ 29 ಮೈದಾನದಲ್ಲಿ ಟೆಸ್ಟ್ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ. (PC: BCCI)

1 / 5
ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ 29 ಟೆಸ್ಟ್ ಪಂದ್ಯಗಳನ್ನು ವಿಭಿನ್ನ ಮೈದಾನದಲ್ಲಿ ಆಡಿದ್ದಾರೆ. ಯಶಸ್ವಿ ಜೈಸ್ವಾಲ್ ಆಡಿದ 29 ಮೈದಾನಗಳ ಪಟ್ಟಿ ಈ ಕೆಳಗಿನಂತಿದೆ... (PC: BCCI)

ಅಂದರೆ 2023 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಇದುವರೆಗೆ ಯಾವುದೇ ಮೈದಾನದಲ್ಲಿ ಎರಡನೇ ಬಾರಿ ಕಣಕ್ಕಿಳಿದಿಲ್ಲ. ಅಂದರೆ ಈವರೆಗೆ ಆಡಿದ 29 ಟೆಸ್ಟ್ ಪಂದ್ಯಗಳನ್ನು ವಿಭಿನ್ನ ಮೈದಾನದಲ್ಲಿ ಆಡಿದ್ದಾರೆ. ಯಶಸ್ವಿ ಜೈಸ್ವಾಲ್ ಆಡಿದ 29 ಮೈದಾನಗಳ ಪಟ್ಟಿ ಈ ಕೆಳಗಿನಂತಿದೆ... (PC: BCCI)

2 / 5
ವಿದೇಶಿ ಮೈದಾನಗಳು: ವೆಸ್ಟ್ ಇಂಡೀಸ್‌ನ ರೊಸೊ, ಸೌತ್ ಆಫ್ರಿಕಾದ ಸೆಂಚುರಿಯನ್, ಆಸ್ಟ್ರೇಲಿಯಾದ ಮೆಲ್ಬೋರ್ನ್, ಸಿಡ್ನಿ, ಪರ್ತ್, ಬ್ರಿಸ್ಬೇನ್, ಅಡಿಲೇಡ್ ಹಾಗೂ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮತ್ತು ದಿ ಓವಲ್ ಮೈದಾನಗಳು. (PC: BCCI)

ವಿದೇಶಿ ಮೈದಾನಗಳು: ವೆಸ್ಟ್ ಇಂಡೀಸ್‌ನ ರೊಸೊ, ಸೌತ್ ಆಫ್ರಿಕಾದ ಸೆಂಚುರಿಯನ್, ಆಸ್ಟ್ರೇಲಿಯಾದ ಮೆಲ್ಬೋರ್ನ್, ಸಿಡ್ನಿ, ಪರ್ತ್, ಬ್ರಿಸ್ಬೇನ್, ಅಡಿಲೇಡ್ ಹಾಗೂ ಇಂಗ್ಲೆಂಡ್‌ನ ಐತಿಹಾಸಿಕ ಲಾರ್ಡ್ಸ್ ಮತ್ತು ದಿ ಓವಲ್ ಮೈದಾನಗಳು. (PC: BCCI)

3 / 5
ಭಾರತದ ಮೈದಾನಗಳು: ಹೈದರಾಬಾದ್, ವಿಶಾಖಪಟ್ಟಣಂ, ರಾಜ್‌ಕೋಟ್, ರಾಂಚಿ, ಧರ್ಮಶಾಲಾ, ಚೆನ್ನೈ, ಕಾನ್ಪುರ, ಬೆಂಗಳೂರು, ಪುಣೆ, ಮುಂಬೈ ಮತ್ತು ಈಗ ನ್ಯೂ ಚಂಡೀಗಢ. ಹೀಗೆ ಒಟ್ಟು 29 ಟೆಸ್ಟ್ ಪಂದ್ಯಗಳನ್ನು 29 ಕಡೆ ಆಡುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. (PC: BCCI)

ಭಾರತದ ಮೈದಾನಗಳು: ಹೈದರಾಬಾದ್, ವಿಶಾಖಪಟ್ಟಣಂ, ರಾಜ್‌ಕೋಟ್, ರಾಂಚಿ, ಧರ್ಮಶಾಲಾ, ಚೆನ್ನೈ, ಕಾನ್ಪುರ, ಬೆಂಗಳೂರು, ಪುಣೆ, ಮುಂಬೈ ಮತ್ತು ಈಗ ನ್ಯೂ ಚಂಡೀಗಢ. ಹೀಗೆ ಒಟ್ಟು 29 ಟೆಸ್ಟ್ ಪಂದ್ಯಗಳನ್ನು 29 ಕಡೆ ಆಡುವ ಮೂಲಕ ವಿಶೇಷ ದಾಖಲೆ ಬರೆದಿದ್ದಾರೆ. (PC: BCCI)

4 / 5
ಇದಾಗ್ಯೂ ಇದು ವಿಶ್ವ ದಾಖಲೆಯಲ್ಲ. ಇಂತಹೊಂದು ಅಪರೂಪದ ವಿಶ್ವ ದಾಖಲೆ ನಿರ್ಮಿಸಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್. ಮಂಜ್ರೇಕರ್ ತಮ್ಮ ಮೊದಲ ಟೆಸ್ಟ್ ಪಂದ್ಯದಿಂದ 33 ಪಂದ್ಯಗಳವರೆಗೆ ವಿಭಿನ್ನ ಮೈದಾನಗಳಲ್ಲಿ ಕಣಕ್ಕಿಳಿದಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಸತತವಾಗಿ ವಿಭಿನ್ನ ಮೈದಾನದಲ್ಲಿ ಕಣಕ್ಕಿಳಿದ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೀಗ ಈ ಅಪರೂಪದ ದಾಖಲೆ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಹೆಸರು ಕೂಡ ಕಾಣಿಸಿಕೊಂಡಿರುವುದು ವಿಶೇಷ. (PC: GettyImages)

ಇದಾಗ್ಯೂ ಇದು ವಿಶ್ವ ದಾಖಲೆಯಲ್ಲ. ಇಂತಹೊಂದು ಅಪರೂಪದ ವಿಶ್ವ ದಾಖಲೆ ನಿರ್ಮಿಸಿರುವುದು ಟೀಮ್ ಇಂಡಿಯಾದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್. ಮಂಜ್ರೇಕರ್ ತಮ್ಮ ಮೊದಲ ಟೆಸ್ಟ್ ಪಂದ್ಯದಿಂದ 33 ಪಂದ್ಯಗಳವರೆಗೆ ವಿಭಿನ್ನ ಮೈದಾನಗಳಲ್ಲಿ ಕಣಕ್ಕಿಳಿದಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಸತತವಾಗಿ ವಿಭಿನ್ನ ಮೈದಾನದಲ್ಲಿ ಕಣಕ್ಕಿಳಿದ ವಿಶೇಷ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಇದೀಗ ಈ ಅಪರೂಪದ ದಾಖಲೆ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ಹೆಸರು ಕೂಡ ಕಾಣಿಸಿಕೊಂಡಿರುವುದು ವಿಶೇಷ. (PC: GettyImages)

5 / 5

Published On - 2:07 pm, Sat, 6 June 26

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್