AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 2nd Test: 4 ವರ್ಷಗಳ ಬರ ಅಂತ್ಯ: ಜೈಸ್ವಾಲ್​ಗು ಮುನ್ನ ಟೆಸ್ಟ್​ನಲ್ಲಿ ಕೊನೆಯ ದ್ವಿಶತಕ ಬಂದಿದ್ದು 2019 ರಲ್ಲಿ

Yashasvi Jaiswal Double Hundred: ಯಶಸ್ವಿ ಜೈಸ್ವಾಲ್ ಏಕಾಂಗಿಯಾಗಿ ನಿಂತು ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ಗಳನ್ನು ಎದುರಿಸಿದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡ ಇವರು ದ್ವಿಶತಕ ಸಿಡಿಸಿ ಅಬ್ಬರಿಸಿದರು. 22 ವರ್ಷದ ಜೈಸ್ವಾಲ್ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಮೂರನೇ ಅತಿ ಕಿರಿಯ ಭಾರತೀಯ.

Vinay Bhat
|

Updated on: Feb 03, 2024 | 11:53 AM

Share
ಯಶಸ್ವಿ ಜೈಸ್ವಾಲ್ ವಿಶಾಖಪಟ್ಟಣದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಒಂದು ತುದಿಯಲ್ಲಿ ಇಂಗ್ಲೆಂಡ್ ಬೌಲರ್‌ಗಳು ಭಾರತದ ಉಳಿದ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರೆ ಇನ್ನೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್ ಬಂಡೆಯಂತೆ ನಿಂತು ತಂಡಕ್ಕೆ ಆಧಾರವಾದರು.

ಯಶಸ್ವಿ ಜೈಸ್ವಾಲ್ ವಿಶಾಖಪಟ್ಟಣದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಒಂದು ತುದಿಯಲ್ಲಿ ಇಂಗ್ಲೆಂಡ್ ಬೌಲರ್‌ಗಳು ಭಾರತದ ಉಳಿದ ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರೆ ಇನ್ನೊಂದು ತುದಿಯಲ್ಲಿ ಯಶಸ್ವಿ ಜೈಸ್ವಾಲ್ ಬಂಡೆಯಂತೆ ನಿಂತು ತಂಡಕ್ಕೆ ಆಧಾರವಾದರು.

1 / 6
ಜೈಸ್ವಾಲ್ ಏಕಾಂಗಿಯಾಗಿ ನಿಂತು ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ಗಳನ್ನು ಎದುರಿಸಿದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡ ಇವರು ದ್ವಿಶತಕ ಸಿಡಿಸಿ ಅಬ್ಬರಿಸಿದರು. 22 ವರ್ಷದ ಜೈಸ್ವಾಲ್ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಮೂರನೇ ಅತಿ ಕಿರಿಯ ಭಾರತೀಯ. ದ್ವಿಶತಕ ಗಳಿಸುವ ಮೂಲಕ ಯಶಸ್ವಿ ಭಾರತೀಯ ಕ್ರಿಕೆಟ್‌ನಲ್ಲಿ 4 ವರ್ಷಗಳ ಬರಗಾಲವನ್ನೂ ಕೊನೆಗೊಳಿಸಿದರು.

ಜೈಸ್ವಾಲ್ ಏಕಾಂಗಿಯಾಗಿ ನಿಂತು ಇಂಗ್ಲೆಂಡ್‌ನ ಪ್ರತಿಯೊಬ್ಬ ಬೌಲರ್‌ಗಳನ್ನು ಎದುರಿಸಿದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡ ಇವರು ದ್ವಿಶತಕ ಸಿಡಿಸಿ ಅಬ್ಬರಿಸಿದರು. 22 ವರ್ಷದ ಜೈಸ್ವಾಲ್ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಮೂರನೇ ಅತಿ ಕಿರಿಯ ಭಾರತೀಯ. ದ್ವಿಶತಕ ಗಳಿಸುವ ಮೂಲಕ ಯಶಸ್ವಿ ಭಾರತೀಯ ಕ್ರಿಕೆಟ್‌ನಲ್ಲಿ 4 ವರ್ಷಗಳ ಬರಗಾಲವನ್ನೂ ಕೊನೆಗೊಳಿಸಿದರು.

2 / 6
ಕೊನೆಯ 4 ವರ್ಷಗಳಿಂದ ಭಾರತದ ಯಾವುದೇ ಬ್ಯಾಟ್ಸ್‌ಮನ್‌ಗಳು ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಲು ಸಾಧ್ಯವಾಗಲಿಲ್ಲ. ಮಯಾಂಕ್ ಅಗರ್ವಾಲ್ ಕೊನೆಯ ಬಾರಿಗೆ ದ್ವಿಶತಕ ಬಾರಿಸಿದ್ದು 2019ರಲ್ಲಿ. ಈ ಬರವನ್ನು ಕೊನೆಗೊಳಿಸಿ, ಜೈಸ್ವಾಲ್ ಅವರು ವಿನೋದ್ ಕಾಂಬ್ಳಿ ಮತ್ತು ಸುನಿಲ್ ಗವಾಸ್ಕರ್ ನಂತರ ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಿದ ಮೂರನೇ ಕಿರಿಯ ಭಾರತೀಯರಾದರು.

ಕೊನೆಯ 4 ವರ್ಷಗಳಿಂದ ಭಾರತದ ಯಾವುದೇ ಬ್ಯಾಟ್ಸ್‌ಮನ್‌ಗಳು ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಲು ಸಾಧ್ಯವಾಗಲಿಲ್ಲ. ಮಯಾಂಕ್ ಅಗರ್ವಾಲ್ ಕೊನೆಯ ಬಾರಿಗೆ ದ್ವಿಶತಕ ಬಾರಿಸಿದ್ದು 2019ರಲ್ಲಿ. ಈ ಬರವನ್ನು ಕೊನೆಗೊಳಿಸಿ, ಜೈಸ್ವಾಲ್ ಅವರು ವಿನೋದ್ ಕಾಂಬ್ಳಿ ಮತ್ತು ಸುನಿಲ್ ಗವಾಸ್ಕರ್ ನಂತರ ಟೆಸ್ಟ್‌ನಲ್ಲಿ ದ್ವಿಶತಕ ಗಳಿಸಿದ ಮೂರನೇ ಕಿರಿಯ ಭಾರತೀಯರಾದರು.

3 / 6
290 ಎಸೆತಗಳನ್ನು ಎದುರಿಸಿದ ಅವರು 7 ಸಿಕ್ಸರ್ ಹಾಗೂ 19 ಬೌಂಡರಿಗಳ ನೆರವಿನಿಂದ 209 ರನ್ ಗಳಿಸಿದರು. ಇದು ಅವರ ಟೆಸ್ಟ್ ವೃತ್ತಿಜೀವನದ ಮೊದಲ ದ್ವಿಶತಕವಾಗಿದೆ, ಇದು ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ಅವರ ಗರಿಷ್ಠ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮೊದಲು ಟೆಸ್ಟ್‌ನಲ್ಲಿ ಅವರ ಅತ್ಯುತ್ತಮ ಸ್ಕೋರ್ 171 ರನ್ ಆಗಿತ್ತು.

290 ಎಸೆತಗಳನ್ನು ಎದುರಿಸಿದ ಅವರು 7 ಸಿಕ್ಸರ್ ಹಾಗೂ 19 ಬೌಂಡರಿಗಳ ನೆರವಿನಿಂದ 209 ರನ್ ಗಳಿಸಿದರು. ಇದು ಅವರ ಟೆಸ್ಟ್ ವೃತ್ತಿಜೀವನದ ಮೊದಲ ದ್ವಿಶತಕವಾಗಿದೆ, ಇದು ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ ಅವರ ಗರಿಷ್ಠ ಸ್ಕೋರ್ ಕೂಡ ಆಗಿದೆ. ಇದಕ್ಕೂ ಮೊದಲು ಟೆಸ್ಟ್‌ನಲ್ಲಿ ಅವರ ಅತ್ಯುತ್ತಮ ಸ್ಕೋರ್ 171 ರನ್ ಆಗಿತ್ತು.

4 / 6
ಎರಡನೇ ದಿನದ ಮೊದಲ ಸೆಷನ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಆಂಡರ್ಸನ್ ಔಟ್ ಮಾಡಿದರು. ಅವರ ಇನ್ನಿಂಗ್ಸ್ ಸಮಯದಲ್ಲಿ, 3 ಅರ್ಧಶತಕಗಳ ಜೊತೆಯಾಟದಲ್ಲಿ ಪಾಲುದಾರರಾಗಿದ್ದರು. ಮೊದಲ ದಿನದ 179 ರನನ್ ಬಾರಿಸಿದ್ದ ಯಶಸ್ವಿ ಎರಡನೇ ದಿನ ಆಟ ಆರಂಭಿಸಿದರು. ಎರಡನೇ ದಿನ ಅವರು ತಮ್ಮ ಸ್ಕೋರ್‌ಗೆ ಇನ್ನೂ 30 ರನ್ ಸೇರಿಸದರು.

ಎರಡನೇ ದಿನದ ಮೊದಲ ಸೆಷನ್‌ನಲ್ಲಿ ಯಶಸ್ವಿ ಜೈಸ್ವಾಲ್ ಅವರನ್ನು ಆಂಡರ್ಸನ್ ಔಟ್ ಮಾಡಿದರು. ಅವರ ಇನ್ನಿಂಗ್ಸ್ ಸಮಯದಲ್ಲಿ, 3 ಅರ್ಧಶತಕಗಳ ಜೊತೆಯಾಟದಲ್ಲಿ ಪಾಲುದಾರರಾಗಿದ್ದರು. ಮೊದಲ ದಿನದ 179 ರನನ್ ಬಾರಿಸಿದ್ದ ಯಶಸ್ವಿ ಎರಡನೇ ದಿನ ಆಟ ಆರಂಭಿಸಿದರು. ಎರಡನೇ ದಿನ ಅವರು ತಮ್ಮ ಸ್ಕೋರ್‌ಗೆ ಇನ್ನೂ 30 ರನ್ ಸೇರಿಸದರು.

5 / 6
ಯಶಸ್ವಿ ಜೈಸ್ವಾಲ್ 10ನೇ ಇನ್ನಿಂಗ್ಸ್‌ನಲ್ಲಿ ಟೆಸ್ಟ್‌ನಲ್ಲಿ ಮೊದಲ ದ್ವಿಶತಕ ದಾಖಲಿಸಿದರು. ಇದಕ್ಕೂ ಮೊದಲು ಆಡಿದ 9 ಇನ್ನಿಂಗ್ಸ್‌ಗಳಲ್ಲಿ ಅವರು 1 ಶತಕ ಮತ್ತು 2 ಅರ್ಧ ಶತಕಗಳನ್ನು ಹೊಂದಿದ್ದಾರೆ. ಯಶಸ್ವಿ ಜೈಸ್ವಾಲ್ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ 25ನೇ ಭಾರತೀಯ ಕೂಡ ಆಗಿದ್ದಾರೆ.

ಯಶಸ್ವಿ ಜೈಸ್ವಾಲ್ 10ನೇ ಇನ್ನಿಂಗ್ಸ್‌ನಲ್ಲಿ ಟೆಸ್ಟ್‌ನಲ್ಲಿ ಮೊದಲ ದ್ವಿಶತಕ ದಾಖಲಿಸಿದರು. ಇದಕ್ಕೂ ಮೊದಲು ಆಡಿದ 9 ಇನ್ನಿಂಗ್ಸ್‌ಗಳಲ್ಲಿ ಅವರು 1 ಶತಕ ಮತ್ತು 2 ಅರ್ಧ ಶತಕಗಳನ್ನು ಹೊಂದಿದ್ದಾರೆ. ಯಶಸ್ವಿ ಜೈಸ್ವಾಲ್ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ 25ನೇ ಭಾರತೀಯ ಕೂಡ ಆಗಿದ್ದಾರೆ.

6 / 6
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ