AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಟೆಸ್ಟ್​​ನಲ್ಲಿ ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಮೂಲಕ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Feb 27, 2024 | 12:22 PM

Share
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್​ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತದ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್​ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತದ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಯಶಸ್ವಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು.

ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಯಶಸ್ವಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು.

2 / 7
ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಮೊದಲ 8 ಟೆಸ್ಟ್ ಪಂದ್ಯಗಳ 16 ಇನಿಂಗ್ಸ್​ಗಳಲ್ಲಿ ಒಟ್ಟು 938 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಮೊದಲ 8 ಟೆಸ್ಟ್ ಪಂದ್ಯಗಳ 16 ಇನಿಂಗ್ಸ್​ಗಳಲ್ಲಿ ಒಟ್ಟು 938 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 7
ಇದೀಗ ಮೊದಲ 8 ಟೆಸ್ಟ್​ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಬರೋಬ್ಬರಿ 971 ರನ್ ಕಲೆಹಾಕಿದ್ದಾರೆ. ಈ ವೇಳೆ 2 ದ್ವಿಶತಕ, 3 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

ಇದೀಗ ಮೊದಲ 8 ಟೆಸ್ಟ್​ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಬರೋಬ್ಬರಿ 971 ರನ್ ಕಲೆಹಾಕಿದ್ದಾರೆ. ಈ ವೇಳೆ 2 ದ್ವಿಶತಕ, 3 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೇಷ್ಠ ಬ್ಯಾಟರ್ ಸರ್ ಡಾನ್ ಬ್ರಾಡ್​ಮ್ಯಾನ್.

ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೇಷ್ಠ ಬ್ಯಾಟರ್ ಸರ್ ಡಾನ್ ಬ್ರಾಡ್​ಮ್ಯಾನ್.

5 / 7
ಆಸ್ಟ್ರೇಲಿಯಾದ ಡಾನ್ ಬ್ರಾಡ್​ಮ್ಯಾನ್ ಮೊದಲ 8 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 1210 ರನ್​ಗಳು. ಇದುವರೆಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ.

ಆಸ್ಟ್ರೇಲಿಯಾದ ಡಾನ್ ಬ್ರಾಡ್​ಮ್ಯಾನ್ ಮೊದಲ 8 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 1210 ರನ್​ಗಳು. ಇದುವರೆಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ.

6 / 7
ಇದೀಗ 8 ಟೆಸ್ಟ್ ಪಂದ್ಯಗಳಲ್ಲಿ 15 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 971 ರನ್ ಕಲೆಹಾಕಿದ್ದಾರೆ. ಈ ಮೂಲಕ ಡಾನ್ ಬ್ರಾಡ್​​ಮ್ಯಾನ್ ನಂತರದ ಸ್ಥಾನವನ್ನು ಯಶಸ್ವಿ ಜೈಸ್ವಾಲ್ ಅಲಂಕರಿಸಿರುವುದು ವಿಶೇಷ.

ಇದೀಗ 8 ಟೆಸ್ಟ್ ಪಂದ್ಯಗಳಲ್ಲಿ 15 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 971 ರನ್ ಕಲೆಹಾಕಿದ್ದಾರೆ. ಈ ಮೂಲಕ ಡಾನ್ ಬ್ರಾಡ್​​ಮ್ಯಾನ್ ನಂತರದ ಸ್ಥಾನವನ್ನು ಯಶಸ್ವಿ ಜೈಸ್ವಾಲ್ ಅಲಂಕರಿಸಿರುವುದು ವಿಶೇಷ.

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್