AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ನಲ್ಲಿ ಗಿಲ್ ಸ್ಥಾನಕ್ಕೆ ಕುತ್ತು; ರೋಹಿತ್ ಜೊತೆ ಈತನೇ ಓಪನರ್..!

T20 World Cup 2024: ಸರಣಿಯ ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇಂಜುರಿಯಿಂದಾಗಿ ಆಡಿರಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೈಸ್ವಾಲ್ ಕೇವಲ ಕೇವಲ 34 ಎಸೆತಗಳಲ್ಲಿ 68 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದರು. ಈ ಮೂಲಕ ಟಿ20ಗೆ ನಾನು ಸೂಕ್ತ ಬ್ಯಾಟರ್ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಟ್ಟರು.

ಪೃಥ್ವಿಶಂಕರ
|

Updated on: Jan 15, 2024 | 3:49 PM

ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ವಶಪಡಿಸಿಕೊಂಡಿದೆ. ಈ ಸರಣಿಯಲ್ಲಿ ಭಾರತ ಇದುವರೆಗೆ 2-0 ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. 2ನೇ ಟಿ20ಯಲ್ಲಿ ಅಫ್ಘಾನ್ ನೀಡಿದ 173 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್​ನ ಆಧಾರದ ಮೇಲೆ ಸುಲಭವಾಗಿ ಗೆಲುವಿನ ದಡ ಸೇರಿತು.

ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ ವಶಪಡಿಸಿಕೊಂಡಿದೆ. ಈ ಸರಣಿಯಲ್ಲಿ ಭಾರತ ಇದುವರೆಗೆ 2-0 ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. 2ನೇ ಟಿ20ಯಲ್ಲಿ ಅಫ್ಘಾನ್ ನೀಡಿದ 173 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಆರಂಭಿಕ ಯಶಸ್ವಿ ಜೈಸ್ವಾಲ್ ಹಾಗೂ ಶಿವಂ ದುಬೆ ಅವರ ಸ್ಫೋಟಕ ಬ್ಯಾಟಿಂಗ್​ನ ಆಧಾರದ ಮೇಲೆ ಸುಲಭವಾಗಿ ಗೆಲುವಿನ ದಡ ಸೇರಿತು.

1 / 7
ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇಂಜುರಿಯಿಂದಾಗಿ ಆಡಿರಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೈಸ್ವಾಲ್ ಕೇವಲ ಕೇವಲ 34 ಎಸೆತಗಳಲ್ಲಿ 68 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದರು. ಈ ಮೂಲಕ ಟಿ20ಗೆ ನಾನು ಸೂಕ್ತ ಬ್ಯಾಟರ್ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಟ್ಟರು.

ವಾಸ್ತವವಾಗಿ ಸರಣಿಯ ಮೊದಲ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಇಂಜುರಿಯಿಂದಾಗಿ ಆಡಿರಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಜೈಸ್ವಾಲ್ ಕೇವಲ ಕೇವಲ 34 ಎಸೆತಗಳಲ್ಲಿ 68 ರನ್‌ಗಳ ಬಿರುಸಿನ ಇನ್ನಿಂಗ್ಸ್‌ ಆಡಿದರು. ಈ ಮೂಲಕ ಟಿ20ಗೆ ನಾನು ಸೂಕ್ತ ಬ್ಯಾಟರ್ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಟ್ಟರು.

2 / 7
ಎರಡನೇ ಟಿ20 ಪಂದ್ಯದಲ್ಲಿ 200 ಸ್ಟ್ರೈಕ್ ರೇಟ್‌ನಲ್ಲಿ ಸಿಡಿಲಬ್ಬರದ 68 ರನ್‌ಗಳ ಇನ್ನಿಂಗ್ಸ್ ಆಡಿದ ಯಶಸ್ವಿ, 5 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಸಹ ಸಿಡಿಸಿದರು. ಈ ಮೂಲಕ ಆರಂಭಿಕನಾಗಿ ತಂಡಕ್ಕೆ ಅವಶ್ಯಕ ರೀತಿಯಲ್ಲಿ ಬ್ಯಾಟ್ ಬೀಸಿದರು. ಗೆಲುವಿನ ಅರ್ಧಶತಕ ಸಿಡಿಸುವುದರೊಂದಿಗೆ ಜೈಸ್ವಾಲ್, ತಂಡದ ಮತ್ತೊಬ್ಬ ಆರಂಭಿಕ ಶುಭ್​ಮನ್ ಗಿಲ್ ಸ್ಥಾನಕ್ಕೂ ಕೊಳ್ಳಿ ಇಟ್ಟರು.

ಎರಡನೇ ಟಿ20 ಪಂದ್ಯದಲ್ಲಿ 200 ಸ್ಟ್ರೈಕ್ ರೇಟ್‌ನಲ್ಲಿ ಸಿಡಿಲಬ್ಬರದ 68 ರನ್‌ಗಳ ಇನ್ನಿಂಗ್ಸ್ ಆಡಿದ ಯಶಸ್ವಿ, 5 ಬೌಂಡರಿ ಮತ್ತು 6 ಸಿಕ್ಸರ್‌ಗಳನ್ನು ಸಹ ಸಿಡಿಸಿದರು. ಈ ಮೂಲಕ ಆರಂಭಿಕನಾಗಿ ತಂಡಕ್ಕೆ ಅವಶ್ಯಕ ರೀತಿಯಲ್ಲಿ ಬ್ಯಾಟ್ ಬೀಸಿದರು. ಗೆಲುವಿನ ಅರ್ಧಶತಕ ಸಿಡಿಸುವುದರೊಂದಿಗೆ ಜೈಸ್ವಾಲ್, ತಂಡದ ಮತ್ತೊಬ್ಬ ಆರಂಭಿಕ ಶುಭ್​ಮನ್ ಗಿಲ್ ಸ್ಥಾನಕ್ಕೂ ಕೊಳ್ಳಿ ಇಟ್ಟರು.

3 / 7
ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ  ಮುಂಬರುವ ಟಿ20 ವಿಶ್ವಕಪ್​ನ ತಯಾರಿಯಾಗಿ ನೋಡುತ್ತಿದೆ. ಹೀಗಾಗಿ ಈ ಸರಣಿಯಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ. ಅದರಂತೆ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಪಡೆದಿದ್ದ ಗಿಲ್ ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್​ನ ತಯಾರಿಯಾಗಿ ನೋಡುತ್ತಿದೆ. ಹೀಗಾಗಿ ಈ ಸರಣಿಯಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದೆ. ಅದರಂತೆ ಮೊದಲ ಟಿ20 ಪಂದ್ಯದಲ್ಲಿ ಅವಕಾಶ ಪಡೆದಿದ್ದ ಗಿಲ್ ಆಯ್ಕೆ ಮಂಡಳಿಯ ಗಮನ ಸೆಳೆಯುವಲ್ಲಿ ವಿಫಲರಾಗಿದ್ದರು.

4 / 7
ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ಗಿಲ್ ಬದಲು ಯಶಸ್ವಿ ಜೈಸ್ವಾಲ್​ಗೆ ನೀಡಲಾಯಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಜೈಸ್ವಾಲ್ ಸ್ಫೋಟಕ ಅರ್ಧಶತಕ ಸಿಡಿಸಿದಲ್ಲದೆ ಶಿವಂ ದುಬೆ ಅವರೊಂದಿಗೆ ಅಮೋಘ ಜೊತೆಯಾಟವನ್ನು ನಡೆಸಿದರು.

ಹೀಗಾಗಿ ಎರಡನೇ ಟಿ20 ಪಂದ್ಯದಲ್ಲಿ ಗಿಲ್ ಬದಲು ಯಶಸ್ವಿ ಜೈಸ್ವಾಲ್​ಗೆ ನೀಡಲಾಯಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಜೈಸ್ವಾಲ್ ಸ್ಫೋಟಕ ಅರ್ಧಶತಕ ಸಿಡಿಸಿದಲ್ಲದೆ ಶಿವಂ ದುಬೆ ಅವರೊಂದಿಗೆ ಅಮೋಘ ಜೊತೆಯಾಟವನ್ನು ನಡೆಸಿದರು.

5 / 7
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ನಂತರ ಭಾರತ ವಿಶ್ವಕಪ್ ಆಡಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಯಶಸ್ವಿ ಭಾರತ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಇದೇ ವೇಳೆ ಶುಭಮನ್ ಗಿಲ್ ತಂಡದಲ್ಲಿ ಆಡುವುದು ಕಷ್ಟವಾಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ಸರಣಿಯ ನಂತರ ಭಾರತ ವಿಶ್ವಕಪ್ ಆಡಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜೂನ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಯಶಸ್ವಿ ಭಾರತ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಇದೇ ವೇಳೆ ಶುಭಮನ್ ಗಿಲ್ ತಂಡದಲ್ಲಿ ಆಡುವುದು ಕಷ್ಟವಾಗಲಿದೆ.

6 / 7
ಹೀಗಾಗಿ ಯಶಸ್ವಿ ಟಿ20ಯಲ್ಲಿ ಗಿಲ್ ಸ್ಥಾನವನ್ನು ಶಾಶ್ವತವಾಗಿ ಕಿತ್ತುಕೊಳ್ಳುವ ಸಾಧ್ಯತೆ ಇದೆ. ಈಗ ಜನವರಿ 17 ರಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಯಶಸ್ವಿ ಪ್ರದರ್ಶನದ ಬಗ್ಗೆ ತಂಡದ ಆಯ್ಕೆಗಾರರು ವಿಶೇಷ ಗಮನ ಹರಿಸಲಿದ್ದಾರೆ.

ಹೀಗಾಗಿ ಯಶಸ್ವಿ ಟಿ20ಯಲ್ಲಿ ಗಿಲ್ ಸ್ಥಾನವನ್ನು ಶಾಶ್ವತವಾಗಿ ಕಿತ್ತುಕೊಳ್ಳುವ ಸಾಧ್ಯತೆ ಇದೆ. ಈಗ ಜನವರಿ 17 ರಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮೂರನೇ ಟಿ20 ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಯಶಸ್ವಿ ಪ್ರದರ್ಶನದ ಬಗ್ಗೆ ತಂಡದ ಆಯ್ಕೆಗಾರರು ವಿಶೇಷ ಗಮನ ಹರಿಸಲಿದ್ದಾರೆ.

7 / 7
Follow us
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?