AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರಿಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

Team India: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನಾಲ್ವರು ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಅದರಂತೆ ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ. ಇನ್ನು ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರಿಗೆ ಎಷ್ಟು ಮೊತ್ತ ಸಿಗಲಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಝಾಹಿರ್ ಯೂಸುಫ್
|

Updated on: Jul 08, 2024 | 3:18 PM

Share
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಕಡೆಯಿಂದ 125 ಕೋಟಿ ರೂ.ಗಳ ಬಹುಮಾನ ಮೊತ್ತ ಸಿಕ್ಕಿದೆ. ಈ ಬಹುಮಾನ ಮೊತ್ತವನ್ನು ಇಡೀ ತಂಡಕ್ಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಟಗಾರರ ಜೊತೆ ಸಿಬ್ಬಂದಿ ವರ್ಗಗಳಿಗೂ ಕೋಟಿ ರೂ. ಮೊತ್ತದಲ್ಲಿ ಪಾಲು ಸಿಗಲಿದೆ.

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಕಡೆಯಿಂದ 125 ಕೋಟಿ ರೂ.ಗಳ ಬಹುಮಾನ ಮೊತ್ತ ಸಿಕ್ಕಿದೆ. ಈ ಬಹುಮಾನ ಮೊತ್ತವನ್ನು ಇಡೀ ತಂಡಕ್ಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಟಗಾರರ ಜೊತೆ ಸಿಬ್ಬಂದಿ ವರ್ಗಗಳಿಗೂ ಕೋಟಿ ರೂ. ಮೊತ್ತದಲ್ಲಿ ಪಾಲು ಸಿಗಲಿದೆ.

1 / 5
ಅದರಂತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ತಲಾ 5 ಕೋಟಿ ರೂ.ನಂತೆ ಬಹುಮಾನ ಮೊತ್ತ ನೀಡಲಾಗುತ್ತದೆ. ಇನ್ನು ಭಾರತ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್​ ಹಾಗೂ ಯುಜ್ವೇಂದ್ರ ಚಹಲ್ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಮೂವರಿಗೆ ಎಷ್ಟು ಕೋಟಿ ರೂ. ನೀಡಲಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಅದರಂತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ತಲಾ 5 ಕೋಟಿ ರೂ.ನಂತೆ ಬಹುಮಾನ ಮೊತ್ತ ನೀಡಲಾಗುತ್ತದೆ. ಇನ್ನು ಭಾರತ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್​ ಹಾಗೂ ಯುಜ್ವೇಂದ್ರ ಚಹಲ್ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಮೂವರಿಗೆ ಎಷ್ಟು ಕೋಟಿ ರೂ. ನೀಡಲಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

2 / 5
ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡ ಪ್ರತಿ ಆಟಗಾರರಿಗೂ 5 ಕೋಟಿ ರೂ. ನಿಗದಿ ಮಾಡಲಾಗಿದೆ. ಅಂದರೆ ತಂಡದಲ್ಲಿದ್ದ 15 ಆಟಗಾರರಿಗೂ ಸಮಾನ ಮೊತ್ತ ನೀಡಲಾಗುತ್ತದೆ. ಅದರಂತೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಕೂಡ ತಲಾ 5 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ.

ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡ ಪ್ರತಿ ಆಟಗಾರರಿಗೂ 5 ಕೋಟಿ ರೂ. ನಿಗದಿ ಮಾಡಲಾಗಿದೆ. ಅಂದರೆ ತಂಡದಲ್ಲಿದ್ದ 15 ಆಟಗಾರರಿಗೂ ಸಮಾನ ಮೊತ್ತ ನೀಡಲಾಗುತ್ತದೆ. ಅದರಂತೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಕೂಡ ತಲಾ 5 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ.

3 / 5
ಇನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಇತರೆ ಕೋಚಿಂಗ್ ಸಿಬ್ಬಂದಿಗಳು ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ.

ಇನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಇತರೆ ಕೋಚಿಂಗ್ ಸಿಬ್ಬಂದಿಗಳು ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ.

4 / 5
ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ಭಾರತ ತಂಡವನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ತಲಾ 1 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ 125 ಕೋಟಿ ರೂ. ಬಹುಮಾನ ಮೊತ್ತನ್ನು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದೊಡನೆ ಕಾಣಿಸಿಕೊಂಡ ಪ್ರತಿಯೊಬ್ಬರಿಗೂ ಹಂಚಿಕೊಳ್ಳಲಾಗುತ್ತದೆ.

ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ಭಾರತ ತಂಡವನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ತಲಾ 1 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ 125 ಕೋಟಿ ರೂ. ಬಹುಮಾನ ಮೊತ್ತನ್ನು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದೊಡನೆ ಕಾಣಿಸಿಕೊಂಡ ಪ್ರತಿಯೊಬ್ಬರಿಗೂ ಹಂಚಿಕೊಳ್ಳಲಾಗುತ್ತದೆ.

5 / 5
Follow Us
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು