AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರಿಗೆ ಸಿಕ್ಕ ಬಹುಮಾನ ಮೊತ್ತ ಎಷ್ಟು ಗೊತ್ತಾ?

Team India: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ನಾಲ್ವರು ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದರು. ಅದರಂತೆ ಟೀಮ್ ಇಂಡಿಯಾದ ಮೀಸಲು ಆಟಗಾರರಾಗಿದ್ದ ರಿಂಕು ಸಿಂಗ್, ಶುಭಮನ್ ಗಿಲ್, ಅವೇಶ್ ಖಾನ್ ಮತ್ತು ಖಲೀಲ್ ಅಹ್ಮದ್ ತಲಾ 1 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ. ಇನ್ನು ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರಿಗೆ ಎಷ್ಟು ಮೊತ್ತ ಸಿಗಲಿದೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಝಾಹಿರ್ ಯೂಸುಫ್
|

Updated on: Jul 08, 2024 | 3:18 PM

Share
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಕಡೆಯಿಂದ 125 ಕೋಟಿ ರೂ.ಗಳ ಬಹುಮಾನ ಮೊತ್ತ ಸಿಕ್ಕಿದೆ. ಈ ಬಹುಮಾನ ಮೊತ್ತವನ್ನು ಇಡೀ ತಂಡಕ್ಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಟಗಾರರ ಜೊತೆ ಸಿಬ್ಬಂದಿ ವರ್ಗಗಳಿಗೂ ಕೋಟಿ ರೂ. ಮೊತ್ತದಲ್ಲಿ ಪಾಲು ಸಿಗಲಿದೆ.

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಕಡೆಯಿಂದ 125 ಕೋಟಿ ರೂ.ಗಳ ಬಹುಮಾನ ಮೊತ್ತ ಸಿಕ್ಕಿದೆ. ಈ ಬಹುಮಾನ ಮೊತ್ತವನ್ನು ಇಡೀ ತಂಡಕ್ಕೆ ಹಂಚಿಕೆ ಮಾಡಲಾಗುತ್ತದೆ. ಅಂದರೆ ಇಲ್ಲಿ ಆಟಗಾರರ ಜೊತೆ ಸಿಬ್ಬಂದಿ ವರ್ಗಗಳಿಗೂ ಕೋಟಿ ರೂ. ಮೊತ್ತದಲ್ಲಿ ಪಾಲು ಸಿಗಲಿದೆ.

1 / 5
ಅದರಂತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ತಲಾ 5 ಕೋಟಿ ರೂ.ನಂತೆ ಬಹುಮಾನ ಮೊತ್ತ ನೀಡಲಾಗುತ್ತದೆ. ಇನ್ನು ಭಾರತ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್​ ಹಾಗೂ ಯುಜ್ವೇಂದ್ರ ಚಹಲ್ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಮೂವರಿಗೆ ಎಷ್ಟು ಕೋಟಿ ರೂ. ನೀಡಲಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

ಅದರಂತೆ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡ ಆಟಗಾರರಿಗೆ ತಲಾ 5 ಕೋಟಿ ರೂ.ನಂತೆ ಬಹುಮಾನ ಮೊತ್ತ ನೀಡಲಾಗುತ್ತದೆ. ಇನ್ನು ಭಾರತ ತಂಡದಲ್ಲಿದ್ದರೂ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್​ ಹಾಗೂ ಯುಜ್ವೇಂದ್ರ ಚಹಲ್ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಮೂವರಿಗೆ ಎಷ್ಟು ಕೋಟಿ ರೂ. ನೀಡಲಾಗುತ್ತದೆ ಎಂಬ ಪ್ರಶ್ನೆ ಮೂಡುವುದು ಸಹಜ.

2 / 5
ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡ ಪ್ರತಿ ಆಟಗಾರರಿಗೂ 5 ಕೋಟಿ ರೂ. ನಿಗದಿ ಮಾಡಲಾಗಿದೆ. ಅಂದರೆ ತಂಡದಲ್ಲಿದ್ದ 15 ಆಟಗಾರರಿಗೂ ಸಮಾನ ಮೊತ್ತ ನೀಡಲಾಗುತ್ತದೆ. ಅದರಂತೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಕೂಡ ತಲಾ 5 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ.

ಈ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ಇಲ್ಲಿ ಭಾರತ ತಂಡದಲ್ಲಿ ಕಾಣಿಸಿಕೊಂಡ ಪ್ರತಿ ಆಟಗಾರರಿಗೂ 5 ಕೋಟಿ ರೂ. ನಿಗದಿ ಮಾಡಲಾಗಿದೆ. ಅಂದರೆ ತಂಡದಲ್ಲಿದ್ದ 15 ಆಟಗಾರರಿಗೂ ಸಮಾನ ಮೊತ್ತ ನೀಡಲಾಗುತ್ತದೆ. ಅದರಂತೆ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ಹಾಗೂ ಯುಜ್ವೇಂದ್ರ ಚಹಲ್ ಕೂಡ ತಲಾ 5 ಕೋಟಿ ರೂ. ಬಹುಮಾನ ಮೊತ್ತ ಪಡೆಯಲಿದ್ದಾರೆ.

3 / 5
ಇನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಇತರೆ ಕೋಚಿಂಗ್ ಸಿಬ್ಬಂದಿಗಳು ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ.

ಇನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್​ಗೆ 5 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ದ್ರಾವಿಡ್ ಜೊತೆ ಕಾರ್ಯ ನಿರ್ವಹಿಸಿದ ಇತರೆ ಕೋಚಿಂಗ್ ಸಿಬ್ಬಂದಿಗಳು ತಲಾ 2.5 ಕೋಟಿ ರೂ. ಪಡೆಯಲಿದ್ದಾರೆ.

4 / 5
ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ಭಾರತ ತಂಡವನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ತಲಾ 1 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ 125 ಕೋಟಿ ರೂ. ಬಹುಮಾನ ಮೊತ್ತನ್ನು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದೊಡನೆ ಕಾಣಿಸಿಕೊಂಡ ಪ್ರತಿಯೊಬ್ಬರಿಗೂ ಹಂಚಿಕೊಳ್ಳಲಾಗುತ್ತದೆ.

ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2 ಕೋಟಿ ರೂ. ನೀಡಲಾಗುತ್ತದೆ. ಹಾಗೆಯೇ ಭಾರತ ತಂಡವನ್ನು ಆಯ್ಕೆ ಮಾಡಿದ ಆಯ್ಕೆ ಸಮಿತಿ ಸದಸ್ಯರು ತಲಾ 1 ಕೋಟಿ ರೂ. ಪಡೆಯಲಿದ್ದಾರೆ. ಈ ಮೂಲಕ 125 ಕೋಟಿ ರೂ. ಬಹುಮಾನ ಮೊತ್ತನ್ನು ಟಿ20 ವಿಶ್ವಕಪ್​ನಲ್ಲಿ ಭಾರತ ತಂಡದೊಡನೆ ಕಾಣಿಸಿಕೊಂಡ ಪ್ರತಿಯೊಬ್ಬರಿಗೂ ಹಂಚಿಕೊಳ್ಳಲಾಗುತ್ತದೆ.

5 / 5
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ