Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ ಇಹಲೋಕ ತ್ಯಜಿಸಿದ ಕ್ರಿಕೆಟ್ ಜಗತ್ತಿನ ಐವರು ದಿಗ್ಗಜ ಕ್ರಿಕೆಟಿಗರಿವರು

Year Ender 2022: ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Dec 25, 2022 | 5:19 PM

2022ರ ವರ್ಷ ಮುಗಿಯಲು ಇನ್ನೇನು ಕೆಲವೇ ದಿನಗಳು ಉಳಿದಿವೆ. ಈ ವರ್ಷದಲ್ಲಿ ಕ್ರಿಕೆಟ್​ ಜಗತ್ತಿನಲ್ಲೂ ಕೆಲವು ಆಘಾತಕ್ಕಾರಿ ಸಂಗತಿಗಳು ನಡೆದವು. ಅದರಲ್ಲಿ ಒಂದೇ ವರ್ಷದಲ್ಲಿ ಆಸ್ಟ್ರೇಲಿಯಾದ ಮೂವರು ಕ್ರಿಕೆಟ್ ದಿಗ್ಗಜರು ಜಗತ್ತಿಗೆ ವಿದಾಯ ಹೇಳಿದ್ದು ಒಂದಾಗಿತ್ತು. ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.

2022ರ ವರ್ಷ ಮುಗಿಯಲು ಇನ್ನೇನು ಕೆಲವೇ ದಿನಗಳು ಉಳಿದಿವೆ. ಈ ವರ್ಷದಲ್ಲಿ ಕ್ರಿಕೆಟ್​ ಜಗತ್ತಿನಲ್ಲೂ ಕೆಲವು ಆಘಾತಕ್ಕಾರಿ ಸಂಗತಿಗಳು ನಡೆದವು. ಅದರಲ್ಲಿ ಒಂದೇ ವರ್ಷದಲ್ಲಿ ಆಸ್ಟ್ರೇಲಿಯಾದ ಮೂವರು ಕ್ರಿಕೆಟ್ ದಿಗ್ಗಜರು ಜಗತ್ತಿಗೆ ವಿದಾಯ ಹೇಳಿದ್ದು ಒಂದಾಗಿತ್ತು. ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.

1 / 6
ಶೇನ್ ವಾರ್ನ್: ದಶಕಗಳ ಕಾಲ ತನ್ನ ಸ್ಪಿನ್ ಮ್ಯಾಜಿಕ್​ನಿಂದ ಕ್ರಿಕೆಟ್​ ಲೋಕದ ಕಿಂಗ್ ಆಗಿ ಮೆರೆದಿದ್ದ ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಈ ವರ್ಷದ ಮಾರ್ಚ್​ನಲ್ಲಿ ಹೃದಯಘಾತದಿಂದ ಅಸುನೀಗಿದರು.

ಶೇನ್ ವಾರ್ನ್: ದಶಕಗಳ ಕಾಲ ತನ್ನ ಸ್ಪಿನ್ ಮ್ಯಾಜಿಕ್​ನಿಂದ ಕ್ರಿಕೆಟ್​ ಲೋಕದ ಕಿಂಗ್ ಆಗಿ ಮೆರೆದಿದ್ದ ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಈ ವರ್ಷದ ಮಾರ್ಚ್​ನಲ್ಲಿ ಹೃದಯಘಾತದಿಂದ ಅಸುನೀಗಿದರು.

2 / 6
ರಾಡ್ನಿ ಮಾರ್ಷ್: ಪೂರ್ವ ಆಸ್ಟ್ರೇಲಿಯಾದ ಕ್ರಿಕೆಟಿಗ ರಾಡ್ ಮಾರ್ಷ್ ಕೂಡ ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. ಒಂದು ವಾರ ಕೋಮಾದಲ್ಲಿದ್ದ ಮಾರ್ಷ್ ಹೃದಯಘಾತದಿಂದ ಸಾವನ್ನಪ್ಪಿದರು.

ರಾಡ್ನಿ ಮಾರ್ಷ್: ಪೂರ್ವ ಆಸ್ಟ್ರೇಲಿಯಾದ ಕ್ರಿಕೆಟಿಗ ರಾಡ್ ಮಾರ್ಷ್ ಕೂಡ ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. ಒಂದು ವಾರ ಕೋಮಾದಲ್ಲಿದ್ದ ಮಾರ್ಷ್ ಹೃದಯಘಾತದಿಂದ ಸಾವನ್ನಪ್ಪಿದರು.

3 / 6
ಆಂಡ್ರ್ಯೂ ಸೈಮಂಡ್ಸ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ತಮ್ಮ 46 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. ಟೌನ್ಸ್‌ವಿಲ್ಲೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಸೈಮಂಡ್ಸ್ ನಿಧನರಾದರು.

ಆಂಡ್ರ್ಯೂ ಸೈಮಂಡ್ಸ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ತಮ್ಮ 46 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. ಟೌನ್ಸ್‌ವಿಲ್ಲೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಸೈಮಂಡ್ಸ್ ನಿಧನರಾದರು.

4 / 6
ಅಸದ್ ರೌಫ್: ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಕೂಡ ಈ ವರ್ಷ ಇಹಲೋಕ ತ್ಯಜಿಸಿದರು. ತಮ್ಮ 66 ನೇ ವಯಸ್ಸಿನಲ್ಲಿ ರೌಫ್ ಹೃದಯಾಘಾತದಿಂದ ಕೊನೆಯುಸಿರೆಳೆದರು.

ಅಸದ್ ರೌಫ್: ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಕೂಡ ಈ ವರ್ಷ ಇಹಲೋಕ ತ್ಯಜಿಸಿದರು. ತಮ್ಮ 66 ನೇ ವಯಸ್ಸಿನಲ್ಲಿ ರೌಫ್ ಹೃದಯಾಘಾತದಿಂದ ಕೊನೆಯುಸಿರೆಳೆದರು.

5 / 6
ಹೈದರ್ ಅಲಿ: ಭಾರತದ ದೇಶಿ ಕ್ರಿಕೆಟ್‌ನಲ್ಲಿ ಹೆಸರು ಮಾಡಿದ್ದ ಹೈದರ್ ಅಲಿ ಕೂಡ ಈ ವರ್ಷ ಜಗತ್ತಿಗೆ ವಿದಾಯ ಹೇಳಿದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 79 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

ಹೈದರ್ ಅಲಿ: ಭಾರತದ ದೇಶಿ ಕ್ರಿಕೆಟ್‌ನಲ್ಲಿ ಹೆಸರು ಮಾಡಿದ್ದ ಹೈದರ್ ಅಲಿ ಕೂಡ ಈ ವರ್ಷ ಜಗತ್ತಿಗೆ ವಿದಾಯ ಹೇಳಿದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 79 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.

6 / 6

Published On - 5:19 pm, Sun, 25 December 22

Follow us
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ
ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ