Year Ender 2022: ಈ ವರ್ಷ ಇಹಲೋಕ ತ್ಯಜಿಸಿದ ಕ್ರಿಕೆಟ್ ಜಗತ್ತಿನ ಐವರು ದಿಗ್ಗಜ ಕ್ರಿಕೆಟಿಗರಿವರು
Year Ender 2022: ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.
Updated on:Dec 25, 2022 | 5:19 PM
![2022ರ ವರ್ಷ ಮುಗಿಯಲು ಇನ್ನೇನು ಕೆಲವೇ ದಿನಗಳು ಉಳಿದಿವೆ. ಈ ವರ್ಷದಲ್ಲಿ ಕ್ರಿಕೆಟ್ ಜಗತ್ತಿನಲ್ಲೂ ಕೆಲವು ಆಘಾತಕ್ಕಾರಿ ಸಂಗತಿಗಳು ನಡೆದವು. ಅದರಲ್ಲಿ ಒಂದೇ ವರ್ಷದಲ್ಲಿ ಆಸ್ಟ್ರೇಲಿಯಾದ ಮೂವರು ಕ್ರಿಕೆಟ್ ದಿಗ್ಗಜರು ಜಗತ್ತಿಗೆ ವಿದಾಯ ಹೇಳಿದ್ದು ಒಂದಾಗಿತ್ತು. ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.](https://images.tv9kannada.com/wp-content/uploads/2022/12/Symonds.jpg?w=1280&enlarge=true)
2022ರ ವರ್ಷ ಮುಗಿಯಲು ಇನ್ನೇನು ಕೆಲವೇ ದಿನಗಳು ಉಳಿದಿವೆ. ಈ ವರ್ಷದಲ್ಲಿ ಕ್ರಿಕೆಟ್ ಜಗತ್ತಿನಲ್ಲೂ ಕೆಲವು ಆಘಾತಕ್ಕಾರಿ ಸಂಗತಿಗಳು ನಡೆದವು. ಅದರಲ್ಲಿ ಒಂದೇ ವರ್ಷದಲ್ಲಿ ಆಸ್ಟ್ರೇಲಿಯಾದ ಮೂವರು ಕ್ರಿಕೆಟ್ ದಿಗ್ಗಜರು ಜಗತ್ತಿಗೆ ವಿದಾಯ ಹೇಳಿದ್ದು ಒಂದಾಗಿತ್ತು. ಶೇನ್ ವಾರ್ನ್, ರಾಡ್ನಿ ಮಾರ್ಷ್ ಮತ್ತು ಆಂಡ್ರ್ಯೂ ಸೈಮಂಡ್ಸ್ ಈ ವರ್ಷ ಜಗತ್ತಿಗೆ ವಿದಾಯ ಹೇಳಿದ ಆಸ್ಟ್ರೇಲಿಯನ್ ಕ್ರಿಕೆಟಿಗರಾದರೆ, ಭಾರತದ ಹೈದರ್ ಅಲಿ ಹಾಗೂ ಪಾಕಿಸ್ತಾನದ ಅಸದ್ ರೌಫ್ ಕೂಡ ಸೇರಿದ್ದಾರೆ.
![ಶೇನ್ ವಾರ್ನ್: ದಶಕಗಳ ಕಾಲ ತನ್ನ ಸ್ಪಿನ್ ಮ್ಯಾಜಿಕ್ನಿಂದ ಕ್ರಿಕೆಟ್ ಲೋಕದ ಕಿಂಗ್ ಆಗಿ ಮೆರೆದಿದ್ದ ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಈ ವರ್ಷದ ಮಾರ್ಚ್ನಲ್ಲಿ ಹೃದಯಘಾತದಿಂದ ಅಸುನೀಗಿದರು.](https://images.tv9kannada.com/wp-content/uploads/2022/12/Shane-Warne-1.jpg)
ಶೇನ್ ವಾರ್ನ್: ದಶಕಗಳ ಕಾಲ ತನ್ನ ಸ್ಪಿನ್ ಮ್ಯಾಜಿಕ್ನಿಂದ ಕ್ರಿಕೆಟ್ ಲೋಕದ ಕಿಂಗ್ ಆಗಿ ಮೆರೆದಿದ್ದ ಆಸ್ಟ್ರೇಲಿಯಾದ ಮಾಜಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಈ ವರ್ಷದ ಮಾರ್ಚ್ನಲ್ಲಿ ಹೃದಯಘಾತದಿಂದ ಅಸುನೀಗಿದರು.
![ರಾಡ್ನಿ ಮಾರ್ಷ್: ಪೂರ್ವ ಆಸ್ಟ್ರೇಲಿಯಾದ ಕ್ರಿಕೆಟಿಗ ರಾಡ್ ಮಾರ್ಷ್ ಕೂಡ ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. ಒಂದು ವಾರ ಕೋಮಾದಲ್ಲಿದ್ದ ಮಾರ್ಷ್ ಹೃದಯಘಾತದಿಂದ ಸಾವನ್ನಪ್ಪಿದರು.](https://images.tv9kannada.com/wp-content/uploads/2022/12/Rodney-Marsh.jpg)
ರಾಡ್ನಿ ಮಾರ್ಷ್: ಪೂರ್ವ ಆಸ್ಟ್ರೇಲಿಯಾದ ಕ್ರಿಕೆಟಿಗ ರಾಡ್ ಮಾರ್ಷ್ ಕೂಡ ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. ಒಂದು ವಾರ ಕೋಮಾದಲ್ಲಿದ್ದ ಮಾರ್ಷ್ ಹೃದಯಘಾತದಿಂದ ಸಾವನ್ನಪ್ಪಿದರು.
![ಆಂಡ್ರ್ಯೂ ಸೈಮಂಡ್ಸ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ತಮ್ಮ 46 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. ಟೌನ್ಸ್ವಿಲ್ಲೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಸೈಮಂಡ್ಸ್ ನಿಧನರಾದರು.](https://images.tv9kannada.com/wp-content/uploads/2022/12/Andrew-Symonds-2.jpg)
ಆಂಡ್ರ್ಯೂ ಸೈಮಂಡ್ಸ್: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ತಮ್ಮ 46 ನೇ ವಯಸ್ಸಿನಲ್ಲಿ ಜಗತ್ತಿಗೆ ವಿದಾಯ ಹೇಳಿದರು. ಟೌನ್ಸ್ವಿಲ್ಲೆಯಲ್ಲಿ ನಡೆದ ಕಾರು ಅಪಘಾತದಲ್ಲಿ ಸೈಮಂಡ್ಸ್ ನಿಧನರಾದರು.
![ಅಸದ್ ರೌಫ್: ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಕೂಡ ಈ ವರ್ಷ ಇಹಲೋಕ ತ್ಯಜಿಸಿದರು. ತಮ್ಮ 66 ನೇ ವಯಸ್ಸಿನಲ್ಲಿ ರೌಫ್ ಹೃದಯಾಘಾತದಿಂದ ಕೊನೆಯುಸಿರೆಳೆದರು.](https://images.tv9kannada.com/wp-content/uploads/2022/12/Asad-Rauf-1.jpg)
ಅಸದ್ ರೌಫ್: ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಕೂಡ ಈ ವರ್ಷ ಇಹಲೋಕ ತ್ಯಜಿಸಿದರು. ತಮ್ಮ 66 ನೇ ವಯಸ್ಸಿನಲ್ಲಿ ರೌಫ್ ಹೃದಯಾಘಾತದಿಂದ ಕೊನೆಯುಸಿರೆಳೆದರು.
![ಹೈದರ್ ಅಲಿ: ಭಾರತದ ದೇಶಿ ಕ್ರಿಕೆಟ್ನಲ್ಲಿ ಹೆಸರು ಮಾಡಿದ್ದ ಹೈದರ್ ಅಲಿ ಕೂಡ ಈ ವರ್ಷ ಜಗತ್ತಿಗೆ ವಿದಾಯ ಹೇಳಿದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 79 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.](https://images.tv9kannada.com/wp-content/uploads/2022/12/haider-ali.jpg)
ಹೈದರ್ ಅಲಿ: ಭಾರತದ ದೇಶಿ ಕ್ರಿಕೆಟ್ನಲ್ಲಿ ಹೆಸರು ಮಾಡಿದ್ದ ಹೈದರ್ ಅಲಿ ಕೂಡ ಈ ವರ್ಷ ಜಗತ್ತಿಗೆ ವಿದಾಯ ಹೇಳಿದರು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ತಮ್ಮ 79 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು.
Published On - 5:19 pm, Sun, 25 December 22
![ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ ಓದುವಾಗ ಪ್ರಮಾಂಕುರ: ನೆದರ್ಲ್ಯಾಂಡ್ ಸೊಸೆಯಾದ ಮೈಸೂರಿನ ಯುವತಿ](https://images.tv9kannada.com/wp-content/uploads/2025/02/mysuru-wedding.jpg?w=280&ar=16:9)
![ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು ನಿಮ್ಮನ್ನು ಅಚ್ಚರಿಗೊಳಿಸುವ ಭಾರತದ 7 ಅತ್ಯಂತ ಸುಂದರ ರೈಲು ಮಾರ್ಗಗಳಿವು](https://images.tv9kannada.com/wp-content/uploads/2025/02/indian-railway-nature-1.jpg?w=280&ar=16:9)
![ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್ ಚೇತನ್ ದುಡುಕಿನ ನಿರ್ಧಾರ ತೆಗೆದುಕೊಂಡು ಘೋರ ಅಪರಾಧವೆಸಗಿದ್ದಾನೆ: ಸೋಮಶೇಖರ್](https://images.tv9kannada.com/wp-content/uploads/2025/02/mk-somashekhar-1.jpg?w=280&ar=16:9)
![ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ](https://images.tv9kannada.com/wp-content/uploads/2025/02/team-india-champions-trophy.jpg?w=280&ar=16:9)
![IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ IPL 2025: ಮೊದಲ 4 ಪಂದ್ಯಗಳಲ್ಲೇ RCB ತಂಡಕ್ಕೆ ಅಗ್ನಿಪರೀಕ್ಷೆ](https://images.tv9kannada.com/wp-content/uploads/2025/02/virat-kohli-63.jpg?w=280&ar=16:9)
![CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..! CSK ವಿರುದ್ಧದ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯಗೆ ನಿಷೇಧ..!](https://images.tv9kannada.com/wp-content/uploads/2025/02/hardik-pandya-3-1.jpg?w=280&ar=16:9)
![ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/champions-trophy-2025-squads.jpg?w=280&ar=16:9)
![ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅಫ್ಘಾನ್ ಸ್ಪಿನ್ನರ್ ಎಂಟ್ರಿ](https://images.tv9kannada.com/wp-content/uploads/2025/02/mumbai-indians-3-1.jpg?w=280&ar=16:9)
![IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB IPL 2025: 4 ತಂಡಗಳ ವಿರುದ್ಧ ಏಕೈಕ ಪಂದ್ಯವನ್ನಾಡಲಿದೆ RCB](https://images.tv9kannada.com/wp-content/uploads/2025/02/rcb-46.jpg?w=280&ar=16:9)
![ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್ ವೈಟ್ ಟಾಪಿಂಗ್ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿದ ಡಿಕೆ ಶಿವಕುಮಾರ್](https://images.tv9kannada.com/wp-content/uploads/2025/02/dk-shivakumar-3.jpg?w=280&ar=16:9)
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)
![ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ](https://images.tv9kannada.com/wp-content/uploads/2025/02/gruha-lakshmi-beneficiaries.jpg?w=280&ar=16:9)
![ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-36.jpg?w=280&ar=16:9)
![ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ಪಿಂಕ್ ಲೈನ್ ಮೆಟ್ರೋ ಟನಲ್ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್](https://images.tv9kannada.com/wp-content/uploads/2025/02/pink-line-metro-byte-1.jpg?w=280&ar=16:9)
![ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು! ಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಬಿಟ್ಟು ಕೆಲ ಸಚಿವರು ಬೇರೇನೂ ಮಾತಾಡಲಾರರು!](https://images.tv9kannada.com/wp-content/uploads/2025/02/shivakumar-dk-11.jpg?w=280&ar=16:9)
![ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ ಗೃಹಲಕ್ಷ್ಮಿ, ಅನ್ನಭಾಗ್ಯ ದುಡ್ಡು ಕೊಡಲು ಸರ್ಕಾರದ ಬಳಿ ಹಣ ಇಲ್ಲ: ಜೋಶಿ](https://images.tv9kannada.com/wp-content/uploads/2025/02/pralhad-joshi-1.jpg?w=280&ar=16:9)