AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಇವರೇ..!

Year Ender 2022: 2022 ರಲ್ಲಿ ಹಲವು ಬೌಲರ್​ಗಳು ತಮ್ಮ ಕೈಚೆಳಕ ತೋರುವ ಮೂಲಕ ಟಿ20 ಕ್ರಿಕೆಟ್​ನಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಇವರಲ್ಲಿ ಭಾರತದ ಯುವ ಸೆನ್ಸೇಷನ್ ಅರ್ಷದೀಪ್ ಸಿಂಗ್ ಕೂಡ ಸೇರಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Dec 24, 2022 | 4:38 PM

2022 ರಲ್ಲಿ ಹಲವು ಬೌಲರ್​ಗಳು ತಮ್ಮ ಕೈಚೆಳಕ ತೋರುವ ಮೂಲಕ ಟಿ20 ಕ್ರಿಕೆಟ್​ನಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಇವರಲ್ಲಿ ಭಾರತದ ಯುವ ಸೆನ್ಸೇಷನ್ ಅರ್ಷದೀಪ್ ಸಿಂಗ್ ಕೂಡ ಸೇರಿದ್ದಾರೆ. ಕೇವಲ ಟಿ20 ಬಗ್ಗೆ ಮಾತನಾಡುವುದಾದರೆ ಈ ವರ್ಷ ಹಲವು ಬೌಲರ್‌ಗಳು ಹೀರೋ ಆಗಿದ್ದಾರೆ. ಅಂತಹ ಟಾಪ್ ಐವರು ಬೌಲರ್​ಗಳ ವಿವರ ಇಲ್ಲಿದೆ.

2022 ರಲ್ಲಿ ಹಲವು ಬೌಲರ್​ಗಳು ತಮ್ಮ ಕೈಚೆಳಕ ತೋರುವ ಮೂಲಕ ಟಿ20 ಕ್ರಿಕೆಟ್​ನಲ್ಲೂ ಪ್ರಾಬಲ್ಯ ಮೆರೆದಿದ್ದಾರೆ. ಇವರಲ್ಲಿ ಭಾರತದ ಯುವ ಸೆನ್ಸೇಷನ್ ಅರ್ಷದೀಪ್ ಸಿಂಗ್ ಕೂಡ ಸೇರಿದ್ದಾರೆ. ಕೇವಲ ಟಿ20 ಬಗ್ಗೆ ಮಾತನಾಡುವುದಾದರೆ ಈ ವರ್ಷ ಹಲವು ಬೌಲರ್‌ಗಳು ಹೀರೋ ಆಗಿದ್ದಾರೆ. ಅಂತಹ ಟಾಪ್ ಐವರು ಬೌಲರ್​ಗಳ ವಿವರ ಇಲ್ಲಿದೆ.

1 / 6
2022ರಲ್ಲಿ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಲ್ಲಿ ಐರ್ಲೆಂಡ್‌ನ ಜೋಸ್ ಲಿಟಲ್ ಅಗ್ರ ಸ್ಥಾನ ಪಡೆದಿದ್ದಾರೆ. ಈ ವರ್ಷ ಅವರು 18.92 ಸರಾಸರಿಯಲ್ಲಿ 39 ವಿಕೆಟ್ ಪಡೆದರು.

2022ರಲ್ಲಿ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಲ್ಲಿ ಐರ್ಲೆಂಡ್‌ನ ಜೋಸ್ ಲಿಟಲ್ ಅಗ್ರ ಸ್ಥಾನ ಪಡೆದಿದ್ದಾರೆ. ಈ ವರ್ಷ ಅವರು 18.92 ಸರಾಸರಿಯಲ್ಲಿ 39 ವಿಕೆಟ್ ಪಡೆದರು.

2 / 6
ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಈ ವರ್ಷ 30 ಇನ್ನಿಂಗ್ಸ್‌ಗಳಲ್ಲಿ 19.02 ಸರಾಸರಿಯಲ್ಲಿ 36 ವಿಕೆಟ್‌ ಪಡೆಯುವುದರೊಂದಿಗೆ ಎರಡನೇ ಸ್ಥಾನ ಪಡೆದುಕೊಂಡರು. ಅದರಲ್ಲೂ 4 ರನ್‌ಗೆ 5 ವಿಕೆಟ್‌ ಕಬಳಿಸಿದ್ದು ಅವರ ಶ್ರೇಷ್ಠ ಸಾಧನೆಯಾಗಿತ್ತು.

ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಈ ವರ್ಷ 30 ಇನ್ನಿಂಗ್ಸ್‌ಗಳಲ್ಲಿ 19.02 ಸರಾಸರಿಯಲ್ಲಿ 36 ವಿಕೆಟ್‌ ಪಡೆಯುವುದರೊಂದಿಗೆ ಎರಡನೇ ಸ್ಥಾನ ಪಡೆದುಕೊಂಡರು. ಅದರಲ್ಲೂ 4 ರನ್‌ಗೆ 5 ವಿಕೆಟ್‌ ಕಬಳಿಸಿದ್ದು ಅವರ ಶ್ರೇಷ್ಠ ಸಾಧನೆಯಾಗಿತ್ತು.

3 / 6
ಶ್ರೀಲಂಕಾದ ವನಿಂದು ಹಸರಂಗ ಅವರು 2022ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಈ ವರ್ಷ 19 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿರುವ ಹಸರಂಗ 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಶ್ರೀಲಂಕಾದ ವನಿಂದು ಹಸರಂಗ ಅವರು 2022ರಲ್ಲಿ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಈ ವರ್ಷ 19 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿರುವ ಹಸರಂಗ 34 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 6
ಭಾರತದ ಯುವ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಈ ವರ್ಷ T20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್ 20 ಇನ್ನಿಂಗ್ಸ್‌ಗಳಲ್ಲಿ 31 ವಿಕೆಟ್‌ಗಳನ್ನು ಪಡೆದರು.

ಭಾರತದ ಯುವ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಈ ವರ್ಷ T20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ನಾಲ್ಕನೇ ಬೌಲರ್ ಆಗಿದ್ದಾರೆ. 2022ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅರ್ಷದೀಪ್ ಸಿಂಗ್ 20 ಇನ್ನಿಂಗ್ಸ್‌ಗಳಲ್ಲಿ 31 ವಿಕೆಟ್‌ಗಳನ್ನು ಪಡೆದರು.

5 / 6
2022 ರಲ್ಲಿ ಟಿ20 ಮಾದರಿಯಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ 5 ನೇ ಸ್ಥಾನ ಪಡೆದಿರುವ ಪಾಕಿಸ್ತಾನದ ಹ್ಯಾರಿಸ್ ರೌಫ್, 23 ಇನ್ನಿಂಗ್ಸ್‌ಗಳಲ್ಲಿ 20.74 ಸರಾಸರಿಯಲ್ಲಿ 31 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

2022 ರಲ್ಲಿ ಟಿ20 ಮಾದರಿಯಲ್ಲಿ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ 5 ನೇ ಸ್ಥಾನ ಪಡೆದಿರುವ ಪಾಕಿಸ್ತಾನದ ಹ್ಯಾರಿಸ್ ರೌಫ್, 23 ಇನ್ನಿಂಗ್ಸ್‌ಗಳಲ್ಲಿ 20.74 ಸರಾಸರಿಯಲ್ಲಿ 31 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು.

6 / 6

Published On - 4:37 pm, Sat, 24 December 22

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ