AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಯಾರು ಗೊತ್ತಾ?

Year Ender 2022: ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Edited By: |

Updated on: Dec 26, 2022 | 10:52 PM

Share
ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಪೂರ್ಣಗೊಂಡಿದೆ. 2022 ರಲ್ಲಿ ಪ್ರಮುಖ ಸರಣಿಗಳನ್ನು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ ಅನ್ನು ಆಡಿರುವ ಟೀಮ್ ಇಂಡಿಯಾ ಪರ ಹಲವು ಆಟಗಾರರು ಮಿಂಚಿದ್ದರು.

ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಪೂರ್ಣಗೊಂಡಿದೆ. 2022 ರಲ್ಲಿ ಪ್ರಮುಖ ಸರಣಿಗಳನ್ನು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ ಅನ್ನು ಆಡಿರುವ ಟೀಮ್ ಇಂಡಿಯಾ ಪರ ಹಲವು ಆಟಗಾರರು ಮಿಂಚಿದ್ದರು.

1 / 7
ಹೀಗೆ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

ಹೀಗೆ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

2 / 7
5- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಭುವನೇಶ್ವರ್ ಈ ವರ್ಷ 33 ಇನಿಂಗ್ಸ್​ನಿಂದ 37 ವಿಕೆಟ್​ ಪಡೆದಿದ್ದಾರೆ.

5- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಭುವನೇಶ್ವರ್ ಈ ವರ್ಷ 33 ಇನಿಂಗ್ಸ್​ನಿಂದ 37 ವಿಕೆಟ್​ ಪಡೆದಿದ್ದಾರೆ.

3 / 7
4- ಜಸ್​ಪ್ರೀತ್ ಬುಮ್ರಾ: ಭಾರತದ ತಂಡದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ವರ್ಷ ಕೇವಲ 20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 39 ವಿಕೆಟ್ ಕಬಳಿಸಿರುವುದು ವಿಶೇಷ.

4- ಜಸ್​ಪ್ರೀತ್ ಬುಮ್ರಾ: ಭಾರತದ ತಂಡದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ವರ್ಷ ಕೇವಲ 20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 39 ವಿಕೆಟ್ ಕಬಳಿಸಿರುವುದು ವಿಶೇಷ.

4 / 7
3- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 27 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

3- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 27 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

5 / 7
2- ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ 2022 ರಲ್ಲಿ ಒಟ್ಟು 35 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

2- ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ 2022 ರಲ್ಲಿ ಒಟ್ಟು 35 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

6 / 7
1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಚಹಾಲ್​ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಚಹಾಲ್​ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

7 / 7
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ