AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2022: ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಯಾರು ಗೊತ್ತಾ?

Year Ender 2022: ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

TV9 Web
| Updated By: ಝಾಹಿರ್ ಯೂಸುಫ್

Updated on: Dec 26, 2022 | 10:52 PM

ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಪೂರ್ಣಗೊಂಡಿದೆ. 2022 ರಲ್ಲಿ ಪ್ರಮುಖ ಸರಣಿಗಳನ್ನು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ ಅನ್ನು ಆಡಿರುವ ಟೀಮ್ ಇಂಡಿಯಾ ಪರ ಹಲವು ಆಟಗಾರರು ಮಿಂಚಿದ್ದರು.

ಬಾಂಗ್ಲಾದೇಶ್ ವಿರುದ್ಧದ ಸರಣಿಯೊಂದಿಗೆ ಟೀಮ್ ಇಂಡಿಯಾದ ಈ ವರ್ಷದ ವೇಳಾಪಟ್ಟಿ ಪೂರ್ಣಗೊಂಡಿದೆ. 2022 ರಲ್ಲಿ ಪ್ರಮುಖ ಸರಣಿಗಳನ್ನು, ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್​ ಅನ್ನು ಆಡಿರುವ ಟೀಮ್ ಇಂಡಿಯಾ ಪರ ಹಲವು ಆಟಗಾರರು ಮಿಂಚಿದ್ದರು.

1 / 7
ಹೀಗೆ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

ಹೀಗೆ ಮೂರು ಸ್ವರೂಪದ ಕ್ರಿಕೆಟ್​ನಲ್ಲಿ ಮಿಂಚಿದ ಭಾರತೀಯ ಬೌಲರ್​ಗಳಲ್ಲಿ ಮೂವರು 40 ಕ್ಕಿಂತ ಹೆಚ್ಚಿನ ವಿಕೆಟ್ ಕಬಳಿಸಿರುವುದು ವಿಶೇಷ. ಹಾಗಿದ್ರೆ ಈ ವರ್ಷ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್​ಗಳು ಯಾರೆಲ್ಲಾ ನೋಡೋಣ...

2 / 7
5- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಭುವನೇಶ್ವರ್ ಈ ವರ್ಷ 33 ಇನಿಂಗ್ಸ್​ನಿಂದ 37 ವಿಕೆಟ್​ ಪಡೆದಿದ್ದಾರೆ.

5- ಭುವನೇಶ್ವರ್ ಕುಮಾರ್: ಟೀಮ್ ಇಂಡಿಯಾದ ಸ್ವಿಂಗ್ ಬೌಲರ್ ಭುವನೇಶ್ವರ್ ಈ ವರ್ಷ 33 ಇನಿಂಗ್ಸ್​ನಿಂದ 37 ವಿಕೆಟ್​ ಪಡೆದಿದ್ದಾರೆ.

3 / 7
4- ಜಸ್​ಪ್ರೀತ್ ಬುಮ್ರಾ: ಭಾರತದ ತಂಡದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ವರ್ಷ ಕೇವಲ 20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 39 ವಿಕೆಟ್ ಕಬಳಿಸಿರುವುದು ವಿಶೇಷ.

4- ಜಸ್​ಪ್ರೀತ್ ಬುಮ್ರಾ: ಭಾರತದ ತಂಡದ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ವರ್ಷ ಕೇವಲ 20 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದಾರೆ. ಇದಾಗ್ಯೂ 39 ವಿಕೆಟ್ ಕಬಳಿಸಿರುವುದು ವಿಶೇಷ.

4 / 7
3- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 27 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

3- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 27 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಸಿರಾಜ್ ಒಟ್ಟು 41 ವಿಕೆಟ್ ಉರುಳಿಸಿದ್ದಾರೆ.

5 / 7
2- ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ 2022 ರಲ್ಲಿ ಒಟ್ಟು 35 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

2- ಅಕ್ಷರ್ ಪಟೇಲ್: ಟೀಮ್ ಇಂಡಿಯಾದ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ 2022 ರಲ್ಲಿ ಒಟ್ಟು 35 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದರು. ಈ ವೇಳೆ 42 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

6 / 7
1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಚಹಾಲ್​ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

1- ಯಜ್ವೇಂದ್ರ ಚಹಾಲ್: ಈ ವರ್ಷ ಟೀಮ್ ಇಂಡಿಯಾ ಪರ 32 ಇನಿಂಗ್ಸ್​ನಲ್ಲಿ ಬೌಲಿಂಗ್ ಮಾಡಿದ್ದ ಯುಜ್ವೇಂದ್ರ ಚಹಾಲ್ ಒಟ್ಟು 44 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ 2022 ರಲ್ಲಿ ಅತ್ಯಧಿಕ ವಿಕೆಟ್ ಪಡೆದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಬಾರಿ ಟಿ20 ವಿಶ್ವಕಪ್​ ತಂಡದಲ್ಲಿದ್ದ ಚಹಾಲ್​ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದಾಗ್ಯೂ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

7 / 7
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ