AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2023: ಈ ವರ್ಷ ಏಕದಿನದಲ್ಲಿ ಅಧಿಕ ವಿಕೆಟ್ ಪಡೆದ ತಂಡಗಳ ಪೈಕಿ ಭಾರತದ್ದೇ ಮೇಲುಗೈ..!

Year Ender 2023: ಭಾರತ ಕ್ರಿಕೆಟ್ ತಂಡ ಈ ವರ್ಷ ಏಕದಿನ ಮಾದರಿಯಲ್ಲಿ ಒಟ್ಟು 289 ವಿಕೆಟ್ ಕಬಳಿಸಿದೆ. 2023 ರಲ್ಲಿ ಭಾರತದ ಬೌಲರ್‌ಗಳು ತೆಗೆದುಕೊಂಡ 289 ವಿಕೆಟ್‌ಗಳು ಕ್ಯಾಲೆಂಡರ್ ವರ್ಷದಲ್ಲಿ ಯಾವುದೇ ತಂಡಕ್ಕಿಂತ ಅತ್ಯಧಿಕವಾಗಿವೆ. ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾ ಹೆಸರಿನಲ್ಲೇ ಇತ್ತು.

ಪೃಥ್ವಿಶಂಕರ
|

Updated on:Dec 24, 2023 | 5:29 PM

Share
2023 ರಲ್ಲಿ ಟೀಂ ಇಂಡಿಯಾ ಕ್ರಿಕೆಟ್​ನ ಎಲ್ಲಾ ಮಾದರಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗಿದೆ. ಈ ವರ್ಷ ಭಾರತೀಯ ಬೌಲರ್‌ಗಳು ವಿಶ್ವ ಕ್ರಿಕೆಟ್​ನ ಅಕ್ಷರಶಃ ಆಳಿದರು ಎಂದು ಹೇಳಿದರೆ ತಪ್ಪಾಗಲಾರದು.

2023 ರಲ್ಲಿ ಟೀಂ ಇಂಡಿಯಾ ಕ್ರಿಕೆಟ್​ನ ಎಲ್ಲಾ ಮಾದರಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಆದರೆ ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗಿದೆ. ಈ ವರ್ಷ ಭಾರತೀಯ ಬೌಲರ್‌ಗಳು ವಿಶ್ವ ಕ್ರಿಕೆಟ್​ನ ಅಕ್ಷರಶಃ ಆಳಿದರು ಎಂದು ಹೇಳಿದರೆ ತಪ್ಪಾಗಲಾರದು.

1 / 7
ಈ ವರ್ಷ ನಡೆದ ಏಕದಿನ ವಿಶ್ವಕಪ್​ ಇದಕ್ಕೆ ಪೂರಕ ಸಾಕ್ಷಿಯಾಗಿದೆ. 2023 ರಲ್ಲಿ, ಭಾರತೀಯ ಬೌಲರ್‌ಗಳು ಏಕದಿನ ಸ್ವರೂಪದಲ್ಲಿ ಹಿಂದೆಂದೂ ಮಾಡಿರದ ಸಾಧನೆಯನ್ನು ಮಾಡಿದ್ದಾರೆ.

ಈ ವರ್ಷ ನಡೆದ ಏಕದಿನ ವಿಶ್ವಕಪ್​ ಇದಕ್ಕೆ ಪೂರಕ ಸಾಕ್ಷಿಯಾಗಿದೆ. 2023 ರಲ್ಲಿ, ಭಾರತೀಯ ಬೌಲರ್‌ಗಳು ಏಕದಿನ ಸ್ವರೂಪದಲ್ಲಿ ಹಿಂದೆಂದೂ ಮಾಡಿರದ ಸಾಧನೆಯನ್ನು ಮಾಡಿದ್ದಾರೆ.

2 / 7
ಭಾರತ ಕ್ರಿಕೆಟ್ ತಂಡ ಈ ವರ್ಷ ಏಕದಿನ ಮಾದರಿಯಲ್ಲಿ ಒಟ್ಟು 289 ವಿಕೆಟ್ ಕಬಳಿಸಿದೆ. 2023 ರಲ್ಲಿ ಭಾರತದ ಬೌಲರ್‌ಗಳು ತೆಗೆದುಕೊಂಡ 289 ವಿಕೆಟ್‌ಗಳು ಕ್ಯಾಲೆಂಡರ್ ವರ್ಷದಲ್ಲಿ ಯಾವುದೇ ತಂಡಕ್ಕಿಂತ ಅತ್ಯಧಿಕವಾಗಿವೆ. ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾ ಹೆಸರಿನಲ್ಲೇ ಇತ್ತು.

ಭಾರತ ಕ್ರಿಕೆಟ್ ತಂಡ ಈ ವರ್ಷ ಏಕದಿನ ಮಾದರಿಯಲ್ಲಿ ಒಟ್ಟು 289 ವಿಕೆಟ್ ಕಬಳಿಸಿದೆ. 2023 ರಲ್ಲಿ ಭಾರತದ ಬೌಲರ್‌ಗಳು ತೆಗೆದುಕೊಂಡ 289 ವಿಕೆಟ್‌ಗಳು ಕ್ಯಾಲೆಂಡರ್ ವರ್ಷದಲ್ಲಿ ಯಾವುದೇ ತಂಡಕ್ಕಿಂತ ಅತ್ಯಧಿಕವಾಗಿವೆ. ಇದಕ್ಕೂ ಮುನ್ನ ಈ ದಾಖಲೆ ಟೀಂ ಇಂಡಿಯಾ ಹೆಸರಿನಲ್ಲೇ ಇತ್ತು.

3 / 7
1998ರಲ್ಲಿ 286 ವಿಕೆಟ್ ಪಡೆದಿದ್ದ ಭಾರತ, 1999 ರಲ್ಲೂ 283 ವಿಕೆಟ್ ಉರುಳಿಸಿ ಪಟ್ಟಿಯಲ್ಲಿ ಕ್ರಮವಾಗಿ 2 ಮತ್ತು 3ನೇ ಸ್ಥಾನವನ್ನು ಅಲಂಕರಿಸಿದೆ. ಈ ವರ್ಷ ಟೀಂ ಇಂಡಿಯಾ ವೇಗಿಗಳು 27.4 ಎಸೆತಗಳಿಗೆ ಒಂದು ವಿಕೆಟ್ ಉರುಳಿಸಿದ್ದಾರೆ. ಭಾರತವನ್ನು ಹೊರತುಪಡಿಸಿದರೆ, ಇತರ ಯಾವುದೇ ತಂಡ ಈ ರೀತಿಯ ಸಾಧನೆ ಮಾಡಿಲ್ಲ.

1998ರಲ್ಲಿ 286 ವಿಕೆಟ್ ಪಡೆದಿದ್ದ ಭಾರತ, 1999 ರಲ್ಲೂ 283 ವಿಕೆಟ್ ಉರುಳಿಸಿ ಪಟ್ಟಿಯಲ್ಲಿ ಕ್ರಮವಾಗಿ 2 ಮತ್ತು 3ನೇ ಸ್ಥಾನವನ್ನು ಅಲಂಕರಿಸಿದೆ. ಈ ವರ್ಷ ಟೀಂ ಇಂಡಿಯಾ ವೇಗಿಗಳು 27.4 ಎಸೆತಗಳಿಗೆ ಒಂದು ವಿಕೆಟ್ ಉರುಳಿಸಿದ್ದಾರೆ. ಭಾರತವನ್ನು ಹೊರತುಪಡಿಸಿದರೆ, ಇತರ ಯಾವುದೇ ತಂಡ ಈ ರೀತಿಯ ಸಾಧನೆ ಮಾಡಿಲ್ಲ.

4 / 7
ಇನ್ನು ಭಾರತದ ಪರ ಈ ವರ್ಷ ಅಧಿಕ ವಿಕೆಟ್ ಪಡೆದ ಬೌಲರ್​ಗಳನ್ನು ನೋಡುವುದಾದರೆ.. ಕುಲ್ದೀಪ್ ಯಾದವ್ 2023 ರಲ್ಲಿ ಭಾರತದ ಪರ ಏಕದಿನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ, ಕುಲ್ದೀಪ್ ಈ ವರ್ಷ ಆಡಿದ 30 ಪಂದ್ಯಗಳಲ್ಲಿ 49 ವಿಕೆಟ್ ಪಡೆದಿದ್ದಾರೆ.

ಇನ್ನು ಭಾರತದ ಪರ ಈ ವರ್ಷ ಅಧಿಕ ವಿಕೆಟ್ ಪಡೆದ ಬೌಲರ್​ಗಳನ್ನು ನೋಡುವುದಾದರೆ.. ಕುಲ್ದೀಪ್ ಯಾದವ್ 2023 ರಲ್ಲಿ ಭಾರತದ ಪರ ಏಕದಿನದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ, ಕುಲ್ದೀಪ್ ಈ ವರ್ಷ ಆಡಿದ 30 ಪಂದ್ಯಗಳಲ್ಲಿ 49 ವಿಕೆಟ್ ಪಡೆದಿದ್ದಾರೆ.

5 / 7
ಅವರ ನಂತರದ ಸ್ಥಾನದಲ್ಲಿರುವ ಮೊಹಮ್ಮದ್ ಸಿರಾಜ್ ಆಡಿರುವ 25 ಪಂದ್ಯಗಳಲ್ಲಿ 44 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಅವರ ನಂತರದ ಸ್ಥಾನದಲ್ಲಿರುವ ಮೊಹಮ್ಮದ್ ಸಿರಾಜ್ ಆಡಿರುವ 25 ಪಂದ್ಯಗಳಲ್ಲಿ 44 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

6 / 7
ಮೂರನೇ ಸ್ಥಾನದಲ್ಲಿರುವ ವಿಶ್ವಕಪ್ ಹೀರೋ ಮೊಹಮ್ಮದ್ ಶಮಿ ಕೇವಲ 19 ಪಂದ್ಯಗಳನ್ನಾಡಿ ಬರೋಬ್ಬರಿ 43 ವಿಕೆಟ್ ಉರುಳಿಸಿದ್ದಾರೆ.

ಮೂರನೇ ಸ್ಥಾನದಲ್ಲಿರುವ ವಿಶ್ವಕಪ್ ಹೀರೋ ಮೊಹಮ್ಮದ್ ಶಮಿ ಕೇವಲ 19 ಪಂದ್ಯಗಳನ್ನಾಡಿ ಬರೋಬ್ಬರಿ 43 ವಿಕೆಟ್ ಉರುಳಿಸಿದ್ದಾರೆ.

7 / 7

Published On - 5:28 pm, Sun, 24 December 23

ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ